ಜ.17ಕ್ಕೆ “ಜನ್‌ಧನ್‌’ ತೆರೆಗೆ


Team Udayavani, Jan 9, 2020, 7:00 AM IST

Jandhan-(4)

ಪ್ರಧಾನ ಮಂತ್ರಿಗಳು ನೋಟ್‌ ಬ್ಯಾನ್‌ ಘೋಷಣೆ ಬಳಿಕ ನಡೆದ ಘಟನೆಗಳು ಅನೇಕ. ಆ ಕುರಿತು ಈಗಾಗಲೇ ಒಂದಷ್ಟು ಚಿತ್ರಗಳಲ್ಲು ಪ್ರಸ್ತಾಪವೂ ಆಗಿದೆ. ಆದರೆ, ಡಿಮಾನಿಟೇಜಶನ್‌ ಆದ ನಂತರ ಕಪ್ಪು ಹಣವನ್ನು ಹೇಗೆಲ್ಲಾ ಬಿಳಿ ಹಣವನ್ನಾಗಿಸಿ, ಯಾರನ್ನೆಲ್ಲಾ ಬಳಸಿಕೊಂಡು, ಯಾರ್ಯಾರಿಗೆ ಪಂಗನಾಮ ಹಾಕಿದರು ಎಂಬ ಸ್ವಾರಸ್ಯಕರ ವಿಷಯ ಇಟ್ಟುಕೊಂಡು ಮಾಡಿದ ಚಿತ್ರ “ಜನ್‌ಧನ್‌’ ಜನವರಿ 17 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಮರಡಿಹಳ್ಳಿ ನಾಗಚಂದ್ರ ನಿರ್ದೇಶನದ ಈ ಚಿತ್ರ ಶ್ರೀ ಸಿದ್ಧಿವಿನಾಯಕ ಫಿಲ್ಮ್ಸ್ ಬ್ಯಾನರ್‌ನಲ್ಲಿ ನಿರ್ಮಾಣಗೊಂಡಿದ್ದು, ಇದು ಕಾಮನ್‌ ಮ್ಯಾನ್‌ ಮತ್ತು ರಾಯಲ್‌ ಮ್ಯಾನ್‌ ಕುರಿತಾದ ಕಥೆ ಹೊಂದಿದೆ. “ಪ್ರಧಾನ ಮಂತ್ರಿಗಳು ನೋಟ್‌ ಬ್ಯಾನ್‌ ಘೋಷಣೆ ಮಾಡಿದ ಬಳಿಕ ಆದಂತಹ ಘಟನೆಗಳೇ ಚಿತ್ರದ ಜೀವಾಳ. ಅದೆಷ್ಟೋ ಜನರು ಕಪ್ಪುಹಣ ಕಳೆದುಕೊಂಡರು, ಆ ಮೂಲಕ ಮುಗ್ಧರನ್ನು ಹೇಗೆಲ್ಲಾ ಬಳಸಿಕೊಂಡರು ಎಂಬ ಸುತ್ತ ಸಿನಿಮಾ ಮೂಡಿ ಬಂದಿದೆ.

ಇಲ್ಲೂ ಪ್ರೀತಿ, ಪ್ರೇಮ ವಿಷಯದ ಜೊತೆಗೆ ಒಂದಷ್ಟು ಮಾನವೀಯ ಅಂಶಗಳಿವೆ. ಸಂದರ್ಭಕ್ಕೆ ತಕ್ಕ ಫೈಟ್‌ಗಳೂ ಇವೆ. ಸುನೀಲ್‌ ಶಶಿ ಚಿತ್ರದ ಹೀರೋ. ಅವರಿಗೆ ಇದು ಮೊದಲ ಚಿತ್ರ. ಇನ್ನು ಅವರಿಗೆ ರಚನಾ ದಶರಥ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರಿಗೂ ಇದು ಹೊಸ ಅನುಭವ ಕಟ್ಟಿ ಕೊಟ್ಟ ಚಿತ್ರವಂತೆ. “ಜನ್‌ಧನ್‌’ ಚಿತ್ರ ಜರ್ನಿಯಲ್ಲಿ ನಡೆಯುವಂತಹ ಕಥೆಯಾಗಿದ್ದು, ಸಾಮಾನ್ಯ ಜನರ ಬದುಕು,

ಬವಣೆ ಜೊತೆಯಲ್ಲಿ ಒಂದು ಸಣ್ಣ ಸಂದೇಶ ಸಾರುವ ಚಿತ್ರ ಇದಾಗಿದ್ದು, ಎಲ್ಲಾ ವರ್ಗ ನೋಡುವಂತಹ ಚಿತ್ರ ಎಂಬುದು ಅವರ ಮಾತು. ಲಹರಿ ಆಡಿಯೋ ಸಂಸ್ಥೆ ಮೂಲಕ ಹೊರಬಂದಿರುವ ಹಾಡುಗಳಿಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಚಿತ್ರಕ್ಕೆ ಟಾಪ್‌ಸ್ಟಾರ್‌ ರೇಣು ಅವರು ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಮೊದಲ ಸಲ “ಗೊರವನಹಳ್ಳಿ’ ಲಕ್ಷ್ಮೀ ಪ್ರಸಾದ್‌ ಹಾಡಿದ್ದಾರೆ. ಚಿತ್ರದಲ್ಲಿ ಸುಮನ್‌ ಶರ್ಮ ಸಾಯಿ ಲಕ್ಷ್ಮಣ್‌, ಅರುಣ್‌ ಮೇಷ್ಟ್ರು, ವಿನಾಯಕ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.