ಮೊಬೈಲ್‌ ಬಳಕೆಯ ಸುತ್ತ ‘ಜಂಗಮವಾಣಿ’ ಕಿರುಚಿತ್ರ


Team Udayavani, Oct 21, 2021, 2:12 PM IST

‘ಜಂಗಮವಾಣಿ’ ಕಿರುಚಿತ್ರ

ದಿನದಿಂದ ದಿನಕ್ಕೆ ಕಿರುಚಿತ್ರಗಳನ್ನು ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ತರಹದ ಕಿರುಚಿತ್ರಗಳ ಮೂಲಕ ದೊಡ್ಡ ಕನಸು ಕಾಣುತ್ತಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ “ಜಂಗಮ ವಾಣಿ’. ಹೀಗೊಂದು ಕಿರುಚಿತ್ರ ನಿರ್ಮಾಣವಾಗಿದೆ. ಈ ಕಿರುಚಿತ್ರವನ್ನು ಚಿತ್ರಮಂದಿರಗಳಲ್ಲೂ ಬಿಡುಗಡೆ ಮಾಡುವ ಯೋಚನೆ ನಿರ್ದೇಶಕ ಮನು ಕಾಟ್‌ ಅವರದು.

ಯುವ ಪೀಳಿಗೆ ಮೊಬೈಲ್‌ ಗೆ ಹೆಚ್ಚು ಹೊಂದಿಕೊಂಡಿದ್ದಾರೆ. ಇದರಿಂದ ಅವರಿಗೆ ಅನುಕೂಲವೂ ಉಂಟು. ಅನಾನುಕೂಲವೂ ಉಂಟು. ಮೊಬೈಲ್‌ನ್ನು ಅವಶ್ಯಕತೆಗೂ ಹೆಚ್ಚು ಬಳಿಸಿದರೆ ಏನೆಲ್ಲಾ ಆಗಬಹುದು ಎಂಬುದನ್ನು 14 ನಿಮಿಷಗಳ ಜಂಗಮವಾಣಿ ಕಿರುಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ಮನು ಕಾಟ್‌. ಮನು ಅವರು ಈಗ ತಮ್ಮದೆ ಆದ ಚಿರಾಗ್‌ ಇವೆಂಟ್ಸ್‌ ಪ್ರೊಡಕ್ಷನ್ಸ್‌ ಮೂಲಕ ಈ ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಕೂಡ ಇವರದೆ.

ಇದನ್ನೂ ಓದಿ:ಬಾಲಿವುಡ್ ನಟಿ ಅನನ್ಯ ಪಾಂಡೆ ನಿವಾಸದ ಮೇಲೆ ಎನ್ ಸಿಬಿ ದಾಳಿ, ಫೋನ್, ಲ್ಯಾಪ್ ಟಾಪ್ ವಶಕ್ಕೆ

“ನನಗೆ ಚಿತ್ರ ನಿರ್ದೇಶಕನಾಗುವ ಹಂಬಲವಿದೆ. ಅದರ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ದೇಶಿಸಿದ್ದೇನೆ. ಈ ಕಿರುಚಿತ್ರ ಬರೀ ಯೂಟ್ಯೂಬ್‌ನಲ್ಲಷ್ಟೇ ಅಲ್ಲದೆ, ಆನೇಕಲ್‌ನ ಕೆಲವು ಚಿತ್ರಮಂದಿರಗಳಲ್ಲೂ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮನು.

ಚಿತ್ರದಲ್ಲಿ ಪ್ರೇರಣಾ ನಟಿಸಿದ್ದಾರೆ. “ನಾನು ಒಂಭತ್ತನೆಯ ತರಗತಿಯಲ್ಲಿ ಓದುತ್ತಿದ್ದೇನೆ. ನನ್ನ ಅಭಿನಯದ ಮೊದಲ ಕಿರುಚಿತ್ರವಿದು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು’ ಎನ್ನುವುದು ಪ್ರೇರಣಾ ಮಾತು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.