‘ಜಯಭೇರಿ ಕನ್ನಡ’ ಹಾಡು ಬಂತು
Team Udayavani, Nov 13, 2023, 3:02 PM IST
“ಜಯಭೇರಿ ಕನ್ನಡ’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ಶೈಲೇಶ್ ಕುಮಾರ್ ನಿರ್ಮಾಣದ ಈ ಹಾಡನ್ನು ಡಾ.ಶಶಿಕಲಾ ಪುಟ್ಟಸ್ವಾಮಿ ಅವರು ಬರೆದು ನಿರ್ದೇಸನ ಮಾಡಿದ್ದಾರೆ. ಸಾಯಿಕಿರಣ್ ಸಂಗೀತ ನೀಡಿದ್ದಾರೆ. ಹೇಮಂತ್ ಕುಮಾರ್, ಅನಿರುದ್ಧ್ ಶಾಸ್ತ್ರಿ, ಅನುರಾಧ ಭಟ್ ಹಾಡಿದ್ದಾರೆ. ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್, ವೀಣಾ ಪೊನ್ನಪ್ಪ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
“ನನಗೆ ಈ ಸಮಾಜ ಸಾಕಷ್ಟು ಕೊಟ್ಟಿದೆ. ನಾನು ಸಮಾಜಕ್ಕೆ ಏನಾದರೂ ಮಾಡಬೇಕೆಂದು ಹಾಗೂ ಕನ್ನಡದ ಮೇಲಿನ ಭಾಷಾಭಿಮಾನದಿಂದ ಜಯಭೇರಿ ಕನ್ನಡ ಎಂಬ ಕನ್ನಡದ ಹಿರಿಮೆ ಸಾರುವ ಹಾಡೊಂದನ್ನು ನಿರ್ಮಾಣ ಮಾಡಿದ್ದೇನೆ. ಡಾ. ಶಶಿಕಲಾ ಪುಟ್ಟಸ್ವಾಮಿ ಈ ಹಾಡನ್ನು ಬರೆದು ನಿರ್ದೇಶನ ಮಾಡಿದ್ದಾರೆ’ ಎನ್ನುವುದು ಡಾ.ಶೈಲೇಶ್ ಮಾತು.
“ನನಗೆ ಶೈಲೇಶ್ ಕುಮಾರ್ ಅವರು ಈ ರೀತಿ ಕನ್ನಡದ ಹಾಡೊಂದರಲ್ಲಿ ಅಭಿನಯಿಸಬೇಕೆಂದು ಕೇಳಿದರು. ಕನ್ನಡದ ಮೇಲಿನ ಅಭಿಮಾನದಿಂದ ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ಹಾಡು ಚೆನ್ನಾಗಿದೆ’ ಎನ್ನುವುದು ನಿಶ್ವಿಕಾ ಮಾತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ