![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಸುವರ್ಣ ಸುಂದರಿಯಲ್ಲಿ ಜಯಪ್ರದಾ
Team Udayavani, Aug 22, 2018, 11:33 AM IST
![jayaprada.jpg](https://www.udayavani.com/wp-content/uploads/2018/08/22/jayaprada.jpg)
ಕನ್ನಡ ಹಾಗೂ ತೆಲುಗಿನಲ್ಲಿ “ಸುವರ್ಣ ಸುಂದರಿ’ ಎಂಬ ಸಿನಿಮಾ ತಯಾರಾಗುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರಕ್ಕೆ ಹಿರಿಯ ನಟಿ ಜಯಪ್ರದಾ ಎಂಟ್ರಿಕೊಟ್ಟಿದ್ದಾರೆ. ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರವನ್ನು ಎಂ.ಎಸ್.ಎನ್ ಸೂರ್ಯ ಕಥೆ ಬರೆದು ನಿರ್ದೇಶಿಸಿದ್ದಾರೆ.
ಸುಮಾರು ಚಿತ್ರದಲ್ಲಿ ಫ್ಲ್ಯಾಶ್ಬ್ಯಾಕ್ ಹೆಚ್ಚಿದ್ದು, ಗ್ರಾಫಿಕ್ ಬಳಕೆ ಮಾಡಲಾಗಿದೆಯಂತೆ. ವಿಜಯನಗರ ಸಾಮ್ರಾಜ್ಯದಿಂದ ಆರಂಭವಾಗುವ ಕಥೆ ಇವತ್ತಿನ ಕಾಲಘಟ್ಟವರೆಗೆ ಸಾಗಿ ಬರಲಿದ್ದು, ಪುನರ್ಜನ್ಮದ ಕಥನವನ್ನೂ ಹೊಂದಿದೆ. ಈ ಚಿತ್ರದಲ್ಲಿ ರಾಮ್, ಸಾಕ್ಷಿ, ಪೂರ್ಣ, ಡಾ ಜಯಪ್ರದಾ, ಮಹಮ್ಮದ್ ಖಾನ್, ಸಾಯಿಕುಮಾರ್, ಅವಿನಾಶ್ ಮತ್ತಿತರರು ನಟಿಸಿದ್ದಾರೆ.
ಈಗಾಗಲೇ ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ. ಚಿತ್ರಕ್ಕೆ ಸಾಯಿ ಕಾರ್ತಿಕ್ ಅವರ ಸಂಗೀತ, ಯಲ್ಲುಮಹಂತಿ ಈಶ್ವರ್ ಅವರ ಛಾಯಾಗ್ರಹಣ, ಎಸ್ ಟೀಮ್ ನಿರ್ಮಾಣ, ಪ್ರವೀಣ್ ಪುಡಿ ಸಂಕಲನ ಈ ಚಿತ್ರಕ್ಕಿದೆ. ಎಂ.ಎಲ್ ಲಕ್ಷ್ಮಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.