ನಾಲ್ಕನೇ ವಾರಕ್ಕೆ ‘ಜರ್ಸಿ ನಂಬರ್‌ 10’


Team Udayavani, Jun 9, 2023, 4:28 PM IST

jersey number 10 movie running successfully

“ಜರ್ಸಿ ನಂಬರ್‌ 10′ ಎಂಬ ಸಿನಿಮಾವೊಂದು ಬಿಡುಗಡೆಯಾಗಿದ್ದು ನಿಮಗೆ ನೆನಪಿರಬಹುದು. ಈಗ ಆ ಚಿತ್ರ ಯಶಸ್ವಿ ಮೂರು ವಾರಗಳನ್ನು ಪೂರೈಸಿ 4ನೇವಾರಕ್ಕೆ ಮುನ್ನುಗ್ಗುತ್ತಿದೆ. ಈ ಸಿನಿಮಾ ಮೂಲಕ ಆದ್ಯ ತಿಮ್ಮಯ್ಯ ಹೀರೋ ಆಗಿ ಎಂಟ್ರಿಕೊಟ್ಟಿದ್ದಾರೆ. ಈ ಹಿಂದೆ ಮೂರ್‍ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದ ಆದ್ಯಗೆ ಹೀರೋ ಆಗಿ “ಜರ್ಸಿ’ ಮೊದಲ ಸಿನಿಮಾ. ಆದ್ಯ ಕೂಡಾ ಹಾಕಿ ಆಟಗಾರರಾಗಿರುವುದರಿಂದ ಸಿನಿಮಾಕ್ಕೂ ಅದೇ ಕಥೆಯನ್ನು ಆಯ್ಕೆ ಮಾಡಿಕೊಂಡು ಈಗ ಗೆಲುವಿನ ನಗೆಬೀರಿದ್ದಾರೆ. ಈ ಸಿನಿಮಾದಲ್ಲಿ ನಾಯಕರಾಗಿ ನಟಿಸುವ ಜೊತೆಗೆ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿ ಕೂಡಾ ಆದ್ಯ ಅವರದೇ.

ಚಿತ್ರದ ಬಗ್ಗೆ ಮಾತನಾಡುವ ಆದ್ಯ “ನನ್ನ ತಾಯಿ ಒಬ್ಬರು ಸರ್ಕಾರಿ ಶಾಲೆಯ ಶಿಕ್ಷಕಿ, ಅವರು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಗುರಿಯನ್ನು ಹೊಂದಬೇಕು, ಸಾಧನೆ ಅನ್ನುವುದರ ಕಡೆಗೆ ಹೆಚ್ಚು ಗಮನ ಕೊಡಬೇಕೆಂದು ಹೇಳುತ್ತಾ ಎಳೆಯ ವಯಸ್ಸಿನ ಮಕ್ಕಳಿಗೆ ಕನಸುನ್ನು ಕಾಣುವುದರ ಜೊತೆಗೆ ಸಾಧಿಸುವ ಕಿಚ್ಚನ್ನು ಹಚ್ಚಿದ್ದರು. ಅದರ ಫ‌ಲವಾಗಿ ನನ್ನಮ್ಮ ನನಗಾಗಿ ಒಂದು ಕಥೆಯನ್ನು ಸೃಷ್ಟಿ ಮಾಡಿ ಅದರೊಳಗೆ ನನ್ನನ್ನು ನಾಯಕನನ್ನಾಗಿ ಮಾಡಿ ಸಾಧನೆಯ ಗುರಿಯ ಬಗ್ಗೆ ಹೇಗೆಲ್ಲಾ ಇರಬೇಕು, ನಡೆಯಬೇಕೆಂದು ತಿಳಿಸಿದರ ಫ‌ಲವಾಗಿ ನಿಮ್ಮ ಮುಂದೆ ಈ ನಮ್ಮ ಜೆರ್ಸಿ ನಂ 10 ಸಿನಿಮಾ ಯಶಸ್ವಿಯಾಗಿ ನಿಂತಿದೆ. ಕನ್ನಡದ ಸಿನಿ ಪ್ರೇಕ್ಷಕರು ಒಳ್ಳೆಯ ಸಿನಿಮಾಗಳನ್ನು ಎಂದಿಗೂ ಸೋಲಿಸುವುದಿಲ್ಲವೆಂಬುದಕ್ಕೆ ನಮ್ಮ ಪ್ರಯತ್ನದ ಸಿನಿಮಾ ತಾಜಾ ಉದಾಹರಣೆ. ನಮ್ಮ ಬ್ಯಾನರ್‌ ಅಡಿಯಲ್ಲಿ ಮತ್ತಷ್ಟು ಸಿನಿಮಾಗಳನ್ನು ಮಾಡುವ ಯೋಜನೆಗಳು ನಡೆಯುತ್ತಿವೆ’ ಎನ್ನುವುದು ಆದ್ಯ ಮಾತು.

ಚಿತ್ರದಲ್ಲಿ ಥ್ರಿಲ್ಲರ್‌ ಮಂಜು ಕೂಡಾ ಕೋಚ್‌ ಪಾತ್ರ ಮಾಡಿದ್ದು, ಭರ್ಜರಿಯಾದ ಫೈಟ್‌ ಸಂಯೋಜಿಸಿದ್ದಾರಂತೆ. ಉಳಿದಂತೆ ಹಿರಿಯ ನಟ ದತ್ತಣ್ಣ ಇಲ್ಲಿ ನಾಯಕನ ತಾತನ ಪಾತ್ರ ಮಾಡಿದ್ದಾರೆ. ಉಳಿದಂತೆ ಟೆನ್ನಿಸ್‌ ಕೃಷ್ಣ, ಮಂಡ್ಯ ರಮೇಶ್‌, ಚಂದನ್‌ ಆಚಾರ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.