ನಾಲ್ಕನೇ ವಾರಕ್ಕೆ ‘ಜರ್ಸಿ ನಂಬರ್‌ 10’


Team Udayavani, Jun 9, 2023, 4:28 PM IST

jersey number 10 movie running successfully

“ಜರ್ಸಿ ನಂಬರ್‌ 10′ ಎಂಬ ಸಿನಿಮಾವೊಂದು ಬಿಡುಗಡೆಯಾಗಿದ್ದು ನಿಮಗೆ ನೆನಪಿರಬಹುದು. ಈಗ ಆ ಚಿತ್ರ ಯಶಸ್ವಿ ಮೂರು ವಾರಗಳನ್ನು ಪೂರೈಸಿ 4ನೇವಾರಕ್ಕೆ ಮುನ್ನುಗ್ಗುತ್ತಿದೆ. ಈ ಸಿನಿಮಾ ಮೂಲಕ ಆದ್ಯ ತಿಮ್ಮಯ್ಯ ಹೀರೋ ಆಗಿ ಎಂಟ್ರಿಕೊಟ್ಟಿದ್ದಾರೆ. ಈ ಹಿಂದೆ ಮೂರ್‍ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದ ಆದ್ಯಗೆ ಹೀರೋ ಆಗಿ “ಜರ್ಸಿ’ ಮೊದಲ ಸಿನಿಮಾ. ಆದ್ಯ ಕೂಡಾ ಹಾಕಿ ಆಟಗಾರರಾಗಿರುವುದರಿಂದ ಸಿನಿಮಾಕ್ಕೂ ಅದೇ ಕಥೆಯನ್ನು ಆಯ್ಕೆ ಮಾಡಿಕೊಂಡು ಈಗ ಗೆಲುವಿನ ನಗೆಬೀರಿದ್ದಾರೆ. ಈ ಸಿನಿಮಾದಲ್ಲಿ ನಾಯಕರಾಗಿ ನಟಿಸುವ ಜೊತೆಗೆ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿ ಕೂಡಾ ಆದ್ಯ ಅವರದೇ.

ಚಿತ್ರದ ಬಗ್ಗೆ ಮಾತನಾಡುವ ಆದ್ಯ “ನನ್ನ ತಾಯಿ ಒಬ್ಬರು ಸರ್ಕಾರಿ ಶಾಲೆಯ ಶಿಕ್ಷಕಿ, ಅವರು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಗುರಿಯನ್ನು ಹೊಂದಬೇಕು, ಸಾಧನೆ ಅನ್ನುವುದರ ಕಡೆಗೆ ಹೆಚ್ಚು ಗಮನ ಕೊಡಬೇಕೆಂದು ಹೇಳುತ್ತಾ ಎಳೆಯ ವಯಸ್ಸಿನ ಮಕ್ಕಳಿಗೆ ಕನಸುನ್ನು ಕಾಣುವುದರ ಜೊತೆಗೆ ಸಾಧಿಸುವ ಕಿಚ್ಚನ್ನು ಹಚ್ಚಿದ್ದರು. ಅದರ ಫ‌ಲವಾಗಿ ನನ್ನಮ್ಮ ನನಗಾಗಿ ಒಂದು ಕಥೆಯನ್ನು ಸೃಷ್ಟಿ ಮಾಡಿ ಅದರೊಳಗೆ ನನ್ನನ್ನು ನಾಯಕನನ್ನಾಗಿ ಮಾಡಿ ಸಾಧನೆಯ ಗುರಿಯ ಬಗ್ಗೆ ಹೇಗೆಲ್ಲಾ ಇರಬೇಕು, ನಡೆಯಬೇಕೆಂದು ತಿಳಿಸಿದರ ಫ‌ಲವಾಗಿ ನಿಮ್ಮ ಮುಂದೆ ಈ ನಮ್ಮ ಜೆರ್ಸಿ ನಂ 10 ಸಿನಿಮಾ ಯಶಸ್ವಿಯಾಗಿ ನಿಂತಿದೆ. ಕನ್ನಡದ ಸಿನಿ ಪ್ರೇಕ್ಷಕರು ಒಳ್ಳೆಯ ಸಿನಿಮಾಗಳನ್ನು ಎಂದಿಗೂ ಸೋಲಿಸುವುದಿಲ್ಲವೆಂಬುದಕ್ಕೆ ನಮ್ಮ ಪ್ರಯತ್ನದ ಸಿನಿಮಾ ತಾಜಾ ಉದಾಹರಣೆ. ನಮ್ಮ ಬ್ಯಾನರ್‌ ಅಡಿಯಲ್ಲಿ ಮತ್ತಷ್ಟು ಸಿನಿಮಾಗಳನ್ನು ಮಾಡುವ ಯೋಜನೆಗಳು ನಡೆಯುತ್ತಿವೆ’ ಎನ್ನುವುದು ಆದ್ಯ ಮಾತು.

ಚಿತ್ರದಲ್ಲಿ ಥ್ರಿಲ್ಲರ್‌ ಮಂಜು ಕೂಡಾ ಕೋಚ್‌ ಪಾತ್ರ ಮಾಡಿದ್ದು, ಭರ್ಜರಿಯಾದ ಫೈಟ್‌ ಸಂಯೋಜಿಸಿದ್ದಾರಂತೆ. ಉಳಿದಂತೆ ಹಿರಿಯ ನಟ ದತ್ತಣ್ಣ ಇಲ್ಲಿ ನಾಯಕನ ತಾತನ ಪಾತ್ರ ಮಾಡಿದ್ದಾರೆ. ಉಳಿದಂತೆ ಟೆನ್ನಿಸ್‌ ಕೃಷ್ಣ, ಮಂಡ್ಯ ರಮೇಶ್‌, ಚಂದನ್‌ ಆಚಾರ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdasd

Actor; ‘ದೇಸಾಯಿ’ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಅಥಣಿ ಶಾಸಕ ಲಕ್ಷ್ಮಣ ಸವದಿ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

Sandalwood; ‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.