‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ


Team Udayavani, Jun 3, 2023, 11:01 AM IST

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

ಸಿನಿಮಾಕ್ಕಿಂತ ಕಿರುತೆರೆಯಲ್ಲಿ ಹೆಚ್ಚು ಖ್ಯಾತಿ ಗಳಿಸಿರುವ ಜೆಕೆ ನಾಯಕರಾಗಿ ನಟಿಸಿರುವ “ಐರಾವನ್‌’ ಚಿತ್ರ ಜೂ.16ರಂದು ತೆರೆಕಾಣುತ್ತಿದೆ. ಈ ಸಂದರ್ಭದಲ್ಲೇ ಜೆಕೆ ಚಿತ್ರರಂಗದಿಂದ ದೂರವಾಗುವ ಮಾತುಗಳನ್ನಾಡಿದ್ದಾರೆ.

ಅದಕ್ಕೆ ಕಾರಣ ಅವರ “ಕೆಲವು ಆತ್ಮೀಯರು’ ಅವರನ್ನು ತುಳಿಯುತ್ತಿರುವುದು. ಇದು ಜೆಕೆಗೆ ಬೇಸರ ತಂದಿದೆ. ಅದೇ ಕಾರಣದಿಂದ ಇಷ್ಟು ವರ್ಷದ ಜಿದ್ದಾಜಿದ್ದಿ ಸಾಕು ಎಂದು ನಿರ್ಧರಿಸಿರುವ ಜೆಕೆ ಸದ್ಯ ಒಪ್ಪಿಕೊಂಡ ಸಿನಿಮಾಗಳನ್ನು ಮುಗಿಸಿ, ಮುಂದೆ ಬೇರೆ ಕ್ಷೇತ್ರದತ್ತ ವಾಲುವ ಯೋಚನೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಜೆಕೆ, “ಐರಾವನ್‌ ಸಿನಿಮಾ ತಂಡ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿದರೂ ನನ್ನ “ಕೆಲವು ಆತ್ಮೀಯರು’ ಅದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದರು. ಇದೊಂದೇ ಅಲ್ಲ, ಈ ತರಹ ತುಂಬಾ ಸಿನಿಮಾಗಳನ್ನು, ಅವಕಾಶಗಳನ್ನು ತಪ್ಪಿಸಿ ನನ್ನನ್ನು ತುಳಿಯಲು ಪ್ರಯತ್ನಿಸುತ್ತಿದ್ದಾರೆ. ನಾನು ಕನ್ನಡದ ಮೇಲಿನ ಪ್ರೀತಿಗಾಗಿ ಹಿಂದಿಯಲ್ಲಿನ ಹಲವು ಅವಕಾಶಗಳನ್ನು ಬಿಟ್ಟು ಬಂದಿದ್ದೇನೆ. ಆದರೆ, ಇಲ್ಲಿ ನನಗೆ ಹೀಗಾಗುತ್ತಿದೆ. ನನ್ನನ್ನು ತುಂಬಾ ಜನ ಕೆಳಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಜೊತೆ ರಿವೆಂಜ್‌ ಸಾಧಿಸುವುದು ನನಗೆ ಗೊತ್ತಿಲ್ಲ, ನನ್ನ ಮನೆಯಲ್ಲಿ ಅದನ್ನು ಹೇಳಿಕೊಟ್ಟಿಲ್ಲ. ನಾನು ಕಾರ್ಪೋರೇಟ್‌ ಲೈಫ್ನಿಂದ ಬಂದವನು. ನನಗೆ ಖುಷಿಯಾಗಿರ ಬೇಕು, ಸುಮ್ಮನೆ ಇಲ್ಲಿ ಒದ್ದಾಡುವುದರಲ್ಲಿ ಅರ್ಥವಿಲ್ಲ. ಅಂತಿಮವಾಗಿ ಬೇಕಾಗಿರುವುದು ಹಣ. ಮೊದಲೆಲ್ಲಾ ಹೆಸರು ಬೇಕು ಎಂಬ ಆಸೆ ಇತ್ತು. ಈಗ ಖುಷಿಯಿಂದ ಲೈಫ್ ನಡೆಸಲು ಹಣವೊಂದಿದ್ದರೆ ಸಾಕು. ಅದನ್ನು ಗಳಿಸಲು ನನಗೆ ಬೇರೆ ಕ್ಷೇತ್ರಗಳಿವೆ’ ಎನ್ನುವ ಜೆಕೆ ಮುಂದಿನ ದಿನಗಳಲ್ಲಿ ಒಳ್ಳೆಯ ನಿರ್ಮಾಪಕರ ಬಂದರೆ ಸಿನಿಮಾ ಮಾಡುವ ಬಗ್ಗೆ ಆಲೋಚಿಸುತ್ತೇನೆ ಎನ್ನುತ್ತಾರೆ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.