ಕೆಜಿಎಫ್-2ಗೆ ರವೀನಾ ಟಂಡನ್‌ ಎಂಟ್ರಿ

ಸಿನಿಮಾ ನೋಡಿದ ರವೀನಾ ಟಂಡನ್‌ ಯಶ್‌ ಅವರ ನಟನೆಯನ್ನು ಮೆಚ್ಚಿ ಟ್ವೀಟ್‌ ಕೂಡಾ ಮಾಡಿದ್ದರು.

Team Udayavani, Feb 10, 2020, 3:01 PM IST

Raveena-Tandon

ಯಶ್‌ ನಾಯಕರಾಗಿರುವ “ಕೆಜಿಎಫ್-2’ನಲ್ಲಿ ರವೀನಾ ಟಂಡನ್‌ ನಟಿಸಲಿದ್ದಾರಂತೆ …ಹೀಗೊಂದು ಸುದ್ದಿ ಅನೇಕ ದಿನಗಳಿಂದ ಹರಿದಾಡುತ್ತಿದ್ದರೂ ಚಿತ್ರತಂಡ ಮಾತ್ರ ಅಧಿಕೃತವಾಗಿ ಈ ಬಗ್ಗೆ ಏನೂ ಹೇಳಿರಲಿಲ್ಲ.

ಈಗ ಸ್ವತಃ ಚಿತ್ರತಂಡ ರವೀನಾ ಟಂಡನ್‌ ಎಂಟ್ರಿಯನ್ನು ಖಚಿತಪಡಿಸಿದೆ. ನಿರ್ದೇಶಕ ಪ್ರಶಾಂತ್‌ ನೀಲ್‌, ರವೀನಾ ಟಂಡನ್‌ ಜೊತೆಗಿರುವ ಫೋಟೋ ಹಾಕಿ, ಅವರಿಗೆ ವೆಲ್‌ಕಮ್‌ ಹೇಳಿದ್ದಾರೆ. ಚಿತ್ರದಲ್ಲಿ ರವೀನಾ ಟಂಡನ್‌, ರಮೀಕಾ ಸೇನ್‌ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರವೀನಾ ರಾಜಕಾರಣಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ.

ಮೂಲಗಳ ಪ್ರಕಾರ, ಪ್ರಧಾನಿ ಪಾತ್ರದಲ್ಲಿ ರವೀನಾ ನಟಿಸಲಿದ್ದಾರೆ. ಯಶ್‌ ನಾಯಕರಾಗಿರುವ “ಕೆಜಿಎಫ್’ ಚಿತ್ರದ ಹಿಂದಿ ವಿತರಣೆಯನ್ನು ರವೀನಾ ಟಂಡನ್‌ ಅವರ ಪತಿ ಅನಿಲ್‌ ತದಾನಿ ಪಡೆದಿದ್ದರು. ಚಿತ್ರ ಹಿಂದಿಯಲ್ಲೂ ದೊಡ್ಡ ಯಶಸ್ಸು ಕಂಡಿತು. ಅಂದು ಸಿನಿಮಾ ನೋಡಿದ ರವೀನಾ ಟಂಡನ್‌ ಯಶ್‌ ಅವರ ನಟನೆಯನ್ನು ಮೆಚ್ಚಿ ಟ್ವೀಟ್‌ ಕೂಡಾ ಮಾಡಿದ್ದರು. ಈಗ ಚಿತ್ರದ ಮುಂದುವರೆದ ಭಾಗದ ಪ್ರಮುಖ ಪಾತ್ರವೊಂದಕ್ಕಾಗಿ ರವೀನಾ ಅವರನ್ನೇ ಚಿತ್ರತಂಡ ಕರೆತಂದಿದೆ. “ಡೆತ್‌ ವಾರೆಂಟ್‌ ಹೊರಡಿಸುವ ಮಹಿಳೆಯ ಆಗಮನವಾಗಿದೆ…’ಎಂದು ಪ್ರಶಾಂತ್‌ ನೀಲ್‌ ಬರೆದುಕೊಂಡಿದ್ದಾರೆ.

ಉಪೇಂದ್ರ ನಿರ್ದೇಶನದ “ಉಪೇಂದ್ರ’ ಚಿತ್ರದಲ್ಲಿ ರವೀನಾ ಟಂಡನ್‌ ಅವರು ನಟಿಸಿದ್ದರು. ಆ ನಂತರ ಯಾವುದೇ ಕನ್ನಡ ಸಿನಿಮಾದಲ್ಲಿ ನಟಿಸಿರಲಿಲ್ಲ. ಈಗ ದೊಡ್ಡ ಗ್ಯಾಪ್‌ನ ನಂತರ ಬಂದಿದ್ದಾರೆ. ಈಗಾಗಲೇ “ಕೆಜಿಎಫ್-2′ ಚಿತ್ರದಲ್ಲಿ ಸಂಜಯ್‌ ದತ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.