ಕಲರ್ ಫುಲ್ ಪ್ರಿ ರಿಲೀಸ್ ಇವೆಂಟ್ ನಲ್ಲಿ ಮಿಂಚಿದ ‘ಕಬ್ಜ’


Team Udayavani, Mar 16, 2023, 12:03 PM IST

ಕಲರ್ ಫುಲ್ ಪ್ರಿ ರಿಲೀಸ್ ಇವೆಂಟ್ ನಲ್ಲಿ ಮಿಂಚಿದ ‘ಕಬ್ಜ’

ನಟ ಉಪೇಂದ್ರ ಮತ್ತು ಸುದೀಪ್‌ ತೆರೆಮೇಲೆ ಒಟ್ಟಾಗಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ “ಕಬ್ಜ’ ಸಿನಿಮಾ ಇದೇ ಮಾ. 17ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಸದ್ಯ ಭರದಿಂದ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಅದ್ಧೂರಿಯಾಗಿ “ಕಬ್ಜ’ ಸಿನಿಮಾದ ಪ್ರೀ-ರಿಲೀಸ್‌ ಇವೆಂಟ್‌ ನಡೆಸಿತು.

ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ “ಕಬ್ಜ’ ಸಿನಿಮಾದ ಕಲರ್‌ಫ‌ುಲ್‌ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ಸಿನಿಮಾದ ನಾಯಕ ನಟ ರಾದ ಉಪೇಂದ್ರ, ಸುದೀಪ್‌, ನಾಯಕಿ ಶ್ರೇಯಾ ಶರಣ್‌, ತಾನ್ಯಾ ಹೋಪ್‌, ಸುನೀಲ್‌ ಪುರಾಣಿಕ್‌, ನೀನಾಸಂ ಅಶ್ವಥ್‌, ನಿರ್ಮಾಪಕ ಮತ್ತು ನಿರ್ದೇಶಕ ಆರ್‌. ಚಂದ್ರು ಸೇರಿದಂತೆ “ಕಬ್ಜ’ ಸಿನಿಮಾದ ಬಹುತೇಕ ಕಲಾವಿದರು, ತಂತ್ರಜ್ಞರು ಹಾಜರಿದ್ದರು.

ನಟರಾದ ಡಾಲಿ ಧನಂಜಯ್‌, ಪ್ರೇಮ್‌, ನಿರ್ಮಾಪಕ ಕೆ. ಪಿ ಶ್ರೀಕಾಂತ್‌, ಜಾಕ್‌ ಮಂಜು, ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು “ಕಬ್ಜ’ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಅಂದಹಾಗೆ, “ಕಬ್ಜ’ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು, ಮಲೆಯಾಳಂ ಭಾಷೆಗಳಲ್ಲಿ ತೆರೆಗೆ ಬರುತ್ತಿದ್ದು, ವಿಶ್ವದಾದ್ಯಂತ ಸುಮಾರು 4000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗುತ್ತಿದೆ.

ಇಂಥದ್ದೊಂದು ಸಿನಿಮಾದಲ್ಲಿ ಭಾಗಿಯಾಗಿರುವುದಕ್ಕೆ ಖುಷಿಯಾಗಿದೆ. ಹೃದಯಕ್ಕೆ ಹತ್ತಿರವಿದ್ದವರು ಒಳ್ಳೆಯ ಸಿನಿಮಾಗಳನ್ನು ಮಾಡಿದಾಗ, ಅವರಿಗೆ ಸಪೋರ್ಟ್‌ ಮಾಡುವುದು ನನ್ನ ಕರ್ತವ್ಯ. ನಿರ್ದೇಶಕರು ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಪ್ರೇಕ್ಷಕರು ಕೂಡ ಅಷ್ಟೇ ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ.-  ಸುದೀಪ್‌, ನಟ

ನಿರ್ದೇಶಕ ಚಂದ್ರು ತುಂಬ ಪ್ಯಾಷನೇಟ್‌ ಆಗಿ “ಕಬ್ಜ’ ಸಿನಿಮಾವನ್ನು ಮಾಡಿದ್ದಾರೆ. ಸಿನಿಮಾ ಇಷ್ಟು ಚೆನ್ನಾಗಿ ಬರಲು ಅವರೇ ಕಾರಣ. ತುಂಬ ಇಷ್ಟಪಟ್ಟು ಈ ಸಿನಿಮಾದ ಪಾತ್ರವನ್ನು ಮಾಡಿದ್ದೇನೆ. ನೋಡುಗರಿಗೂ ಸಿನಿಮಾ ಮತ್ತು ನನ್ನ ಪಾತ್ರ ಇಷ್ಟವಾಗುವುದೆಂಬ ನಿರೀಕ್ಷೆಯಿದೆ.-  ಶ್ರೇಯಾ ಶರಣ್‌, ನಾಯಕಿ

ಇದು ನಟರ ಸಿನಿಮಾವಲ್ಲ, ಟೆಕ್ನಿಷಿಯನ್ಸ್‌ ಸಿನಿಮಾ. ಈ ಸಿನಿಮಾದಲ್ಲಿ ನಿರ್ದೇಶಕರು, ಸಂಗೀತ ನಿರ್ದೇಶಕರು, ಕಲಾ ನಿರ್ದೇಶಕರು, ಸಿನಿಮಾಟೋಗ್ರಾಫ‌ರ್‌ ಕಾಣುತ್ತಾರೆ. ನಟರು ಕೇವಲ ಹಿಂದಿನ ಶಕ್ತಿ ಅಷ್ಟೇ. ಇಂತಹ ಸಿನಿಮಾಗಳನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ.-  ಉಪೇಂದ್ರ, ನಟ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.