ಇಂದು ಕಳ್ಬೆಟ್ಟದ ದರೋಡೆಕೋರರು ಚಿತ್ರದ ಟ್ರೈಲರ್ ಬಿಡುಗಡೆ
Team Udayavani, Jun 25, 2018, 10:29 AM IST
ಬೆಂಗಳೂರು: ನಿರ್ದೇಶಕ ದೀಪಕ್ ಮಧುವನಹಳ್ಳಿ ಅವರ `ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಟ್ರೈಲರ್ ರಾಜ್ಯಾದ್ಯಂತ ಇಂದು ಬಿಡುಗಡೆಗೊಳ್ಳಲಿದೆ. `ಭ್ಯಾಗರಾಜ್’ ನ ನಂತರ ಇದು ಇವರ ನಿರ್ದೇಶನದ ಎರಡನೇ ಚಿತ್ರವಾಗಿದೆ ಅನುಷ್ ಶೆಟ್ಟಿ ಬರೆದಿರುವ ಕಳ್ಬೆಟ್ಟದ ದರೋಡೆಕೋರರು ಕಾದಂಬರಿಯನ್ನು ಆದರಿಸಿ ಸಿನಿಮಾ ಮಾಡಲು ಮುಂದಾದ ದೀಪಕ್ ಚಿತ್ರೀಕರಣ ಪೂರ್ಣಗೊಂಡಿದ್ದು ಜೂನ್ 25 ರಂದು ತೆರೆಮೇಲೆ ಕಾಣಲಿದೆ.
‘ರಾಮಾ ರಾಮಾ ರೇ’ ಖ್ಯಾತಿಯ ನಟರಾಜ್ ಈ ಚಿತ್ರದ ನಾಯಕ ನಟರಾಜ್ ಗೆ `ರಾಧಾರಮಣ’ ಟಿವಿ ಧಾರವಾಹಿಯ ಶ್ವೇತಾ ಪ್ರಸಾದ್ ಜೋಡಿಯಾಗಿದ್ದಾರೆ.
ಮೊದಲಬಾರಿಗೆ ಬ್ರಿಗೇಡ್ ಫಿಲಂ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಅನೂಪ್ ಸೀಲಿನ್ ಸಂಗೀತ ನೀಡಿದ್ದು ಚಿತ್ರಕ್ಕೆ ಕಿರಣ್ ಹಾಂಪುರ್, ಲವಿತ್ , ಪ್ರದೀಪ್ ಛಾಯಾಗ್ರಹಣ ಮಾಡಿದ್ದಾರೆ. ಅಮರಾವತಿ ಖ್ಯಾತಿಯ ಹೇಮಂತ್ ಸುಶಿಲ್, ಸುಂದರ್ ವೀಣಾ ಮತ್ತು ರಮಣ್ಣ ಮೊದಲಾದ ನಟರು ಈ ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ