ಕಲಿವೀರನ ಸಾಹಸಗಾಥೆ: ಆಟೋ ಡ್ರೈವರ್‌ಗಳಿಂದ ಟೀಸರ್‌ ರಿಲೀಸ್‌


Team Udayavani, Feb 19, 2021, 5:24 PM IST

ಕಲಿವೀರನ ಸಾಹಸಗಾಥೆ: ಆಟೋ ಡ್ರೈವರ್‌ಗಳಿಂದ ಟೀಸರ್‌ ರಿಲೀಸ್‌

“ಕಲಿವೀರ’- ಹೀಗೊಂದು ಸಿನಿಮಾದ ಹೆಸರನ್ನು ಕೇಳಿರಬಹುದು. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಟೀಸರ್‌ ಬಿಡುಗಡೆ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ಅಭಿಮನ್ಯು ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ. ಕಲರಿ ಪಯಟ್ಟು, ಯೋಗ, ಜಿಮ್ನಾಸ್ಟಿಕ್‌, ಸ್ಟಂಟ್‌ಗಳಲ್ಲಿ ಪಳಗಿದವರು ಅಭಿಮನ್ಯು. ಆದರೆ ಸಾಕಷ್ಟು ಕಷ್ಟದಿಂದ ಬಂದವರು. ತಂದೆ-ತಾಯಿಯನ್ನು ಕಳೆದುಕೊಂಡ ಅವರು ಜೀವನ ನಿರ್ವಹಣೆಗಾಗಿ ಆಟೋ ಓಡಿಸಿದ್ದಾರೆ, ಅರ್ಚಕ ವೃತ್ತಿಯನ್ನು ಮಾಡಿದ್ದಾರೆ.

ಈಗ ಆಕಸ್ಮಿಕವಾಗಿ ಚಿತ್ರರಂಗಕ್ಕೆ ಬಂದಿದ್ದಾರೆ. ಟೀಸರ್‌ ಬಿಡುಗಡೆ ವೇಳೆ ತಮ್ಮ ಪ್ರತಿಭೆ ಪ್ರದರ್ಶಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು ಅಭಿಮನ್ಯು. ಆದರೆ, ಇದನ್ನು ಕಣ್ತುಂಬಿಕೊಳ್ಳಲು ಅಮ್ಮನೋ ತಮ್ಮ, ತಂಗಿ ಇಲ್ಲವಲ್ಲ ಎಂಬ ಬೇಸರ ಅವರನ್ನು ಕಾಡಿತ್ತು. ಚಿತ್ರದ ಬಗ್ಗೆ ಮಾತನಾಡುವ ಅವರು, “ಈ ಸಿನಿಮಾ ಅವಕಾಶಕ್ಕೆ ನಾನು ಧನ್ಯವಾದ ಹೇಳಲೇಬೇಕು. ಈ ಚಿತ್ರಕ್ಕಾಗಿ ಕಷ್ಟಪಟ್ಟಿದ್ದೇವೆ. ಆದರೆ, ಒಂದೊಳ್ಳೆಯ ಸಿನಿಮಾ ಮಾಡಿದ ಖುಷಿ ಇದೆ. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ನಮ್ಮನ್ನು ಗೆಲ್ಲಿಸಿ’ ಎಂದು ಕೇಳಿಕೊಂಡರು. ಇನ್ನು, ಅಭಿಮನ್ಯು ಆಟೋ ಡ್ರೈವರ್‌ ಆಗಿದ್ದವರು. ಹಾಗಾಗಿ, ತಮ್ಮ ಕಾರ್ಯಕ್ರಮಕ್ಕೆ ಆಟೋ ಡ್ರೈವರ್‌ಗಳನ್ನು ಕರೆಸಿ ಅವರಿಂದಲೇ ಟೀಸರ್‌ ರಿಲೀಸ್‌ ಮಾಡಿಸಿದರು.

ಇದನ್ನೂ ಓದಿ:100 ಕೋಟಿ ಲೂಟಿಗೆ ಸ್ಕೆಚ್‌! ಚೇತನ್‌ ಹೇಳಿದ ಕೋಟಿ ಕಥೆ

ಈ ಚಿತ್ರವನ್ನು ಅಭಿ ನಿರ್ದೇಶಿಸಿದ್ದಾರೆ. ಚಿತ್ರದ ಟೈಟಲ್‌ನಲ್ಲೇ ಫೋರ್ಸ್‌ ಇರುವುದರಿಂದ ಅದಕ್ಕೆ ಪೂರಕವಾದ ಕಥೆ ಮಾಡಿದ್ದಾಗಿ ಹೇಳಿಕೊಂಡರು. ಬುಡಕಟ್ಟು ಜನಾಂಗದ ಹುಡುಗನೊಬ್ಬ ತನ್ನ ಕಡೆಯವರಿಗಾದ ಅನ್ಯಾಯಕ್ಕೆ ಸೇಡು ತೀರಿಸಿಕೊಳ್ಳುವ ಕಥೆಯನ್ನು “ಕಲಿವೀರ’ದಲ್ಲಿ ಹೇಳಿದ್ದಾರಂತೆ. ಚಿತ್ರದಲ್ಲಿ ಪಾವನಾ ಲಾಯರ್‌ ಆಗಿ ನಟಿಸಿದ್ದಾರೆ. ಚಿತ್ರವನ್ನು ಶ್ರೀನಿವಾಸ್‌, ಹನುಮಂತಪ್ಪ, ರಾಜು ಸೇರಿ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ನೀನಾಸಂ ಅಶ್ವತ್ಥ, ಅನಿತಾ ಭಟ್‌ ಮತ್ತಿತರರು ನಟಿಸಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.