ಅಂಬಿ ನೆನಪಲ್ಲಿ ಚಂದನವನ…ಮರೆಯಾದ ಮಾಣಿಕ್ಯನಿಗೆ ಜನ್ಮದಿನದ ಶುಭಾಶಯ


Team Udayavani, May 29, 2021, 1:27 PM IST

E2fF4s_UYAgwE1F

ಬೆಂಗಳೂರು :  ಕರುನಾಡಿನ ಕರ್ಣ ಅಂಬರೀಶ್ ನಮ್ಮೊಂದಿಗಿದ್ದಿದ್ದರೆ ಇಂದು ಅವರ 69ನೇ ಜನ್ಮ ದಿನವನನ್ನು ಸಂಭ್ರಮದಿಂದ ಆಚರಿಸುತ್ತಿದ್ದೇವು. ಆದರೆ, ವಿಧಿಯಾಟ ತಡೆಯೋರು ಯಾರು?  ಇಂದು ರೆಬೆಲ್ ಸ್ಟಾರ್ ಅಂಬಿಯವರ ಜನ್ಮ ದಿನಾಚರಣೆ. ಇದು ಅವರ ಕಾಲವಾದ ನಂತರ ಆಚರಿಸಲಾಗುತ್ತಿರುವ ಮೂರನೆ ಹುಟ್ಟು ಹಬ್ಬ.

ಕನ್ನಡ ಚಿತ್ರರಂಗಕ್ಕೆ ಹಿರಿಯಣ್ಣನಂತಿದ್ದ ಅಂಬರೀಶ್ ಅವರನ್ನು ಇಂದು ಇಡೀ ಚಂದನವನ ನೆನಪು ಮಾಡಿಕೊಳ್ಳುತ್ತಿದೆ. ನಮ್ಮೊಂದಿಗೆ ಅವರಿಲ್ಲ ಎನ್ನುವ ನೋವಿನಲ್ಲಿಯೇ ಅಂಬಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದೆ. ಸ್ಯಾಂಡಲ್ವುಡ್ ನ ಹಿರಿಯ-ಕಿರಿಯ ನಟರು, ನಿರ್ದೇಶಕರು, ನಿರ್ಮಾಪಕರಾದಿಯಾಗಿ ಎಲ್ಲರೂ ಅಂಬರೀಶ್ ಅವರನ್ನು ನೆನೆದು ವಿಶ್ ಮಾಡುತ್ತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು, ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿ ಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಅಂಬರೀಶ್ ಅವರ 69ನೇ ಜಯಂತಿಯಂದು ಟ್ವೀಟ್ ಮೂಲಕ ನೆನಪಿಸಿಕೊಂಡಿರುವ ಸುದೀಪ್, ನಿಜವಾಗಿಯೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಮಾಮ ಎಮದು ಬರೆದುಕೊಂಡಿದ್ದಾರೆ.

ಅಂಬರೀಷ್ ಅಣ್ಣನ ಸರಳತೆ, ಭಾಷಾಭಿಮಾನ, ಖಡಕ್ ಜೀವನ ಶೈಲಿ, ಇನ್ನಷ್ಟು ಗುಣಗಳು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿ ಉಳಿಯುತ್ತದೆ. ನಮ್ಮ ಮಂಡ್ಯದ ಗಂಡು ಅಂಬರೀಷ್ ಅಣ್ಣನವರಿಗೆ ಜನ್ಮ ವಾರ್ಷಿಕೋತ್ಸವದ ಶುಭಾಶಯಗಳು ಎಂದು ನಟ ಸತೀಶ್ ನೀನಾಸಂ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಿರಿಯ ನಟ ರಮೇಶ್ ಅರವಿಂದ್, ಹಾಸ್ಯ ನಟ ಶರಣ್, ನೆನಪಿರಲಿ ಪ್ರೇಮ್, ಧ್ರುವ ಸರ್ಜಾ, ಸೃಜನ್ ಲೋಕೇಶ್, ಸಿಂಪಲ್ ಸುನಿ, ಶಶಾಂಕ್,  ನಟಿ ರಚಿತಾ ರಾಮ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಅಂಬರೀಶ್ ಅವರು ಜನ್ಮದಿನಕ್ಕೆ ಶುಭಕೋರಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.