ಮತ್ತೆ ನಿರ್ಮಾಣಕ್ಕೆ ಭಾವನಾ; ಜಟ್ಟ ಗಿರಿರಾಜ್‌ ನಿರ್ದೇಶನ


Team Udayavani, Dec 10, 2018, 4:39 PM IST

bhavana.jpg

ನಟಿ ಕಮ್‌ ನಿರ್ಮಾಪಕಿ ಭಾವನಾ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ “ನಿರುತ್ತರ’ ಎಂಬ ಚಿತ್ರ ನಿರ್ಮಾಣ ಮಾಡಿ ಸುದ್ದಿಯಾಗಿದ್ದ ಭಾವನಾ, ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಒಂದು ಸಿನಿಮಾ ನಿರ್ಮಾಣ ಮಾಡುವ ಮೂಲಕ ಪುನಃ ಸುದ್ದಿಯಾಗುತ್ತಿದ್ದಾರೆ. ಹೌದು, ಅವರೀಗ ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ “ಸುರಗಿ’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರವನ್ನು ಬಿ.ಎಂ.ಗಿರಿರಾಜ್‌ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ಚಿತ್ರಕ್ಕೆ ಮನು ಹೆಗಡೆ ಹಾಗೂ ಧನ್ಯಾ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

“ಸುರಗಿ’ ಎಂಬುದು ಮಲೆನಾಡಿನ ಭಾಗದಲ್ಲಿ ಬೆಳೆಯುವ ಹೂವೊಂದರ ಹೆಸರು. ಚಿತ್ರಕ್ಕೆ ಅಪ್ಪಟ ಕನ್ನಡ ಹೆಸರು ಇಡಬೇಕು ಎಂಬ ಕಾರಣಕ್ಕೆ ಈ ನಾಮಕರಣ ಮಾಡಿದ್ದಾರೆ ನಿರ್ದೇಶಕರು. ಅಂದಹಾಗೆ, ಇದೊಂದು ಗಂಡು, ಹೆಣ್ಣಿನ ಒತ್ತಡಗಳ ನಡುವೆ ಇರುವ ಕಥೆಯನ್ನು ಹೇಳಲಿದೆಯಂತೆ. ಒಂದಷ್ಟು ಮಾನಸಿಕ ಸಂಘರ್ಷಕ್ಕೆ ಸಿಲುಕಿದ ಅವರುಗಳು ಅದರಿಂದ ಹೇಗೆ ಹೊರಬರುತ್ತಾರೆ ಎಂಬ ವಿಷಯವನ್ನು ಇಟ್ಟುಕೊಂಡು ಈ ಚಿತ್ರ ಮಾಡಲಾಗುತ್ತಿದೆ. ಗಿರಿರಾಜ್‌ ಅಂದಾಕ್ಷಣ, ಸೂಕ್ಷ್ಮತೆಯ ಕಥೆ ಹಿಡಿದು, ತೆರೆಯ ಮೇಲೆ ಗಂಭೀರವಾಗಿ ಹೇಳುವ ಮೂಲಕ ಅಳಿಸುತ್ತಾ ಹೋಗುತ್ತಾರೆ ಎಂಬುದು ಗೊತ್ತು. ಆದರೆ, ಈ “ಸುರಗಿ’ ಚಿತ್ರದಲ್ಲಿ ಹಾಸ್ಯವಿದೆ. ಅದರೊಂದಿಗೆ ಥ್ರಿಲ್ಲಿಂಗ್‌ ಅಂಶಗಳು ಇರಲಿವೆ. ಇವೆಲ್ಲದರ ಜೊತೆಯಲ್ಲಿ ಅಪ್ಪಟ ಪ್ರೀತಿಯ ಸೆಳೆತವೂ ಇಲ್ಲಿದೆಯಂತೆ.

ಈ ಹಿಂದೆ “ದೇವರ ನಾಡಲ್ಲಿ’, “ಕಾನೂರಾಯಣ’,”ದಿ ಟೆರರಿಸ್ಟ್‌’, ಸೇರಿದಂತೆ ಕೆಲ ಚಿತ್ರಗಳಲ್ಲಿ ನಟಿಸಿದ್ದ ಮನು ಹೆಗಡೆ ಅವರಿಗಿಲ್ಲಿ ಹೊಸ ತರಹದ ಪಾತ್ರ ಸಿಕ್ಕಿದೆಯಂತೆ. ಇನ್ನು, ತಮಿಳು ಚಿತ್ರಗಳಲ್ಲಿ ನಟಿಸಿದ್ದ ಧನ್ಯಾ, ಈ ಹಿಂದೆ ಗಿರಿರಾಜ್‌ ಅವರ ವೆಬ್‌ ಸೀರಿಸ್‌ ರಕ್ತಚಂದನದಲ್ಲಿ ಕಾ ಣಿಸಿಕೊಂಡಿದ್ದರು. ಈಗ ಮತ್ತೆ ಗಿರಿರಾಜ್‌ ನಿರ್ದೇಶನದಲ್ಲಿ “ಸುರಗಿ’ಯಲ್ಲಿ ನಟಿಸುತ್ತಿದ್ದಾರೆ. ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ’ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.