Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

ರಕ್ತ ಸೋರುತ್ತಿದ್ದರೂ ಇನ್‌ ಸ್ಟಾಗ್ರಾಮ್‌ ಲೈವ್‌ ಮಾಡಿ ವಿಚಾರ ತಿಳಿಸಿದ ನಟ

Team Udayavani, May 13, 2024, 9:12 AM IST

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

ಬೆಂಗಳೂರು: ಸ್ಯಾಂಡಲ್‌ ವುಡ್ ಯುವನಟ ಚೇತನ್‌ ಚಂದ್ರ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಭಾನುವಾರ ರಾತ್ರಿ(ಮೇ.12 ರಂದು) ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಅವರು ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ಬಂದು ಮಾಹಿತಿ ನೀಡಿದ್ದಾರೆ. ‌

ಹಲ್ಲೆಗೊಳಗಾದ ಬಳಿಕ ನೇರವಾಗಿ ಪೊಲೀಸ್‌ ಠಾಣೆಗೆ ಹೋದ ನಟ ಚೇತನ್‌ ಅವರಿಗೆ ಪೊಲೀಸರು ಮೊದಲು ಚಿಕಿತ್ಸೆ ಪಡೆದು ಬನ್ನಿ ಎಂದಿದ್ದಾರೆ. ಆಸ್ಪತ್ರೆಯಲ್ಲಿ ನಟ ಇನ್ಸ್ಟಾಗ್ರಾಮ್‌ ಲೈವ್‌ ಮಾಡಿ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

ದೇವಸ್ಥಾನಕ್ಕೆ ಹೋಗಿ ಬರುವ ಕನಕಪುರ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಗಳು ಚೇತನ್‌ ಅವರ ಕಾರನ್ನು ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ ಎಂದು ಸ್ವತಃ ಚೇತನ್‌ ಅವರೇ ಮಾಹಿತಿ ನೀಡಿದ್ದಾರೆ.

ನನ್ನ ಗಾಡಿಯನ್ನು ಅಡ್ಡಹಾಕಿ ನನ್ನನ್ನು ಹೊಡೆದರು. ಯಾಕೆ ಗಾಡಿ ಅಡ್ಡ ಹಾಕಿದ್ರು ಅಂಥ ಗೊತ್ತಿಲ್ಲ. ನಾವು ಇಳಿದು ಅವರ ಮೇಲೆ ಕೈ ಮಾಡಿದಾಗ.  ಏನಿಲ್ಲಾ ಅಂದ್ರು ಒಂದು 20 ಜನ ಸೇರಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನನ್ನ ಅಪ್ಪ – ಅಮ್ಮ ನೋಡ್ತಾ ಇರುತ್ತಾರೆ. ಇವತ್ತು ಮದರ್ಸ್ ಡೇ ಬೇರೆ. ನನ್ನ ಅಮ್ಮನನ್ನು ಹೊರಗಡೆ ಕರ್ಕೊಂಡು ಹೋಗಿದ್ದೆ. ದೇವಸ್ಥಾನಕ್ಕೆ ಬಂದು ವಾಪಾಸ್ ಆದಾಗ ಈ ಘಟನೆ ನಡದಿದೆ. ನನ್ನ ಹೆಂಡತಿ, ಪಾಪು ನನ್ನ ನೋಡ್ತಾ ಇರುತ್ತಾರೆ. ಹೆದರಬೇಡಿ ಐಯಾಮ್ ಫೈನ್ ಎಂದಿದ್ದಾರೆ.

ಚೆನ್ನಾಗಿ ಕುಡಿದು ಬೇಕಂತ ನಮ್ಮ ಗಾಡಿಗೆ ಢಿಕ್ಕಿ ಹೊಡೆದು, ನಾನು ಸ್ಲೋ ಮಾಡಿದ್ರು ಗಾಡಿ ನಿಲ್ಲಿಸಿಲ್ಲ. ಅವರ ಜಾಗದಲ್ಲಿ ಗಾಡಿ ನಿಲ್ಲಿಸಿದಾಗ, ನಾವು ದರೋಡೆ ಮಾಡೋಕೆ ಬಂದವರು ಅನ್ಕೊಂಡು, ಅವರ ಮೇಲೆ ಹಲ್ಲೆಗೆ ಮಾಡಲು ಹೋದಾಗ, ಅವರ ಕಡೆಯವರು ಬಂದರು. ಅದರಲ್ಲಿ ಹುಡುಗಿಯೊಬ್ಬಳು ಬಂದು ನನ್ನ ಮೇಲೆ ಕೈ ಮಾಡಿದ್ಳು ಅಂಥ ಹೇಳಿದ್ದಾಳೆ. ಅಫೀಷಿಯಲ್ ಆಗಿ ಇರ್ತೀರಾ, ಹಾಗೆ ಇರಿ, ಯಾಕೆ ಅಡ್ಡ ಹಾಕಬೇಕು, ಹೊಡೆಯಲು ಬರಬೇಕು ಎಂದು ಹೇಳಿದ್ದಾಳೆ. ನಮ್ಮಗೇನು ಗೊತ್ತು ನಾವು ಅವರು ದರೋಡೆ ಮಾಡೋಕೆ ಬಂದವರು ಅನ್ಕೊಂಡೀವಿ ಎಂದು ಚೇತನ್‌ ಹೇಳಿದ್ದಾರೆ.

ಅವರ ಕಡೆಯವರು ಎಲ್ಲರೂ ಪೊಲೀಸ್‌ ಸ್ಟೇಷನ್‌ ಬಳಿ ಬಂದಿದ್ದಾರೆ. ಕಾರಿಗೆ ಹಾನಿ ಮಾಡಿದ್ದಾರೆ. ಆದರೆ ಅವನು ಮಾತ್ರ ಬಂದಿಲ್ಲ ಎಂದಿದ್ದಾರೆ.

ಸದ್ಯ ನಟ ಪೊಲೀಸ್‌ ಕೇಸ್ ದಾಖಲಿಸಿದ್ದಾರೆ.

‘ಪ್ರೇಮಿಸಂ’, ‘ರಾಜಧಾನಿ’, ‘ಪ್ಲಸ್’, ‘ಜಾತ್ರೆ’ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಚೇತನ್ ಚಂದ್ರ ನಟಿಸಿದ್ದಾರೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.