ಕೋವಿಡ್ ನಿಂದಾಗಿ ಝೂಗಳಿಗೆ ಸಂಕಷ್ಟ:ಪ್ರಾಣಿ ದತ್ತು ಪಡೆಯುವಂತೆ ದರ್ಶನ್ ಕರೆ


Team Udayavani, Jun 5, 2021, 3:48 PM IST

1245

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೋವಿಡ್ ಸಂಕಷ್ಟದಿಂದ ಸಂಕಷ್ಟದಲ್ಲಿರುವ ರಾಜ್ಯದ ಪ್ರಾಣಿ ಸಂಗ್ರಹಾಲಯಗಳ ನೆರವಿಗೆ ಧಾವಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಪ್ರವಾಸಿಗರು ಇಲ್ಲದೆ ಝೂಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇದರಿಂದಾಗಿ ಪ್ರಾಣಿಗಳಿಗೆ ಆಹಾರದ ಕೊರತೆ ಎದುರಾಗಿದೆ.  ಈ ಸಮಸ್ಯೆಗೆ ಪ್ರಾಣಿ ಪ್ರಿಯ ದಚ್ಚು ಒಳ್ಳೆಯ ಪರಿಹಾರ ಹೇಳಿದ್ದಾರೆ. ಸಂಗ್ರಹಾಲಯಗಳಲ್ಲಿರುವ ಪ್ರಾಣಿಗಳನ್ನ ದತ್ತು ಪಡೆಯುವಂತೆ ಕೇಳಿಕೊಂಡಿದ್ದಾರೆ.

ಈ ಬಗ್ಗೆ ವಿಶೇಷ ವಿಡಿಯೋ ಮಾಡಿರುವ ಡಿ ಬಾಸ್​​, ಕೊವಿಡ್​ನಿಂದ ಮಾನವರಿಗೆ ತೊಂದರೆ ಆಗಿದೆ. ಅದರ ಜತೆಗೆ ಪ್ರಾಣಿ ಸಂಕುಲಕ್ಕೂ ಸಮಸ್ಯೆ ಆಗಿದೆ. ನಮ್ಮ ರಾಜ್ಯದಲ್ಲಿ 9 ಝೂಗಳು ಇವೆ. ಹೀಗಾಗಿ, ಬೇರೆ ದೇಶದಿಂದ ಎಲ್ಲರೂ ಇಲ್ಲಿಗೆ ಬರ್ತಾರೆ. ಅವರು ನೀಡುವ ಟಿಕೆಟ್​ ಹಣದಿಂದ ಝೂ ನಿರ್ವಹಣೆ ಆಗುತ್ತಿತ್ತು. ಆದರೆ, ಈಗ ಈ ಪ್ರಕ್ರಿಯೆ ನಿಂತಿದೆ. ಹೀಗಾಗಿ, ಪ್ರಾಣಿಗಳ ನಿರ್ವಹಣೆ, ಅವರನ್ನು ನೋಡಿಕೊಳ್ಳೋರಿಗೆ ಸಂಬಳ ನೀಡೋದು ಕಷ್ಟವಾಗುತ್ತಿದೆ ಎಂದಿದ್ದಾರೆ​.

ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ, ಅದನ್ನು ನಿರ್ವಹಣೆ ಮಾಡಲು ಅವಕಾಶ ಇದೆ. ಲವ್​ಬರ್ಡ್​ಗೆ 1 ಸಾವಿರ, ಹುಲಿಗೆ 1 ಲಕ್ಷ, ಆನೆಗೆ 1.70 ಲಕ್ಷ ರೂಪಾಯಿ ನೀಡಿ ದತ್ತು ಪಡೆದರೆ ಒಂದು ವರ್ಷಗಳ ಕಾಲ ಅವುಗಳ ನಿರ್ವಹಣೆ ನಿಮ್ಮ ಹೆಸರಲ್ಲಾಗುತ್ತದೆ. ಝೂ ಆಫ್​​ ಕರ್ನಾಟಕ ಆ್ಯಪ್​ ಮೂಲಕ ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ ಎಂದು ತಿಳಿದುಕೊಳ್ಳಬಹುದು. ಹತ್ತಿರದ ಝೂಗೆ ಭೇಟಿ ನೀಡಿದರೂ ಇದನ್ನು ಮಾಡೋಕೆ ಸಾಧ್ಯ. ಇದೊಂದು ಒಳ್ಳೆಯ ಕಾರ್ಯಕ್ಕೆ ಕೈ ಜೋಡಿಸಿ ಎಂದು ದರ್ಶನ್​ ಕರೆ ನೀಡಿದ್ದಾರೆ.

ಇನ್ನು ದರ್ಶನ್ ಅವರು ಈ ಮೊದಲಿನಿಂದಲೂ ಮೈಸೂರು ಪ್ರಾಣಿ ಸಂಗ್ರಹಾಲಯದಲ್ಲಿರುವ ಕೆಲವೊಂದು ಪ್ರಾಣಿಗಳನ್ನು ದತ್ತು ಪಡೆದು, ಅವುಗಳ ಪಾಲನೆ-ಪೋಷಣೆಗೆ ಧನ ಸಹಾಯ ಮಾಡುತ್ತ ಬಂದಿದ್ದಾರೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.