ಕ್ಯಾಬ್ ಚಾಲಕನ ನಿಂದನೆ ಆರೋಪಕ್ಕೆ ನಟಿ ಸಂಜನಾ ಸ್ಪಷ್ಟನೆ !


Team Udayavani, Oct 6, 2021, 3:45 PM IST

nhht

ಬೆಂಗಳೂರು :  ಕ್ಯಾಬ್ ಚಾಲಕನ ಜೊತೆ ಕಿರಿಕ್ ಮಾಡಿಕೊಂಡಿದ್ದು ಆತನನ್ನು ನಿಂದಿಸಿರುವ ಆರೋಪದ ಕುರಿತು ಸ್ಯಾಂಡಲ್ವುಡ್ ನಟಿ ಸಂಜನಾ ಗರ್ಲಾನಿ ಅವರು ಸ್ಪಷ್ಟನೆ ನೀಡಿದ್ದಾರೆ.

ಇಂದು ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ಬರೆದುಕೊಂಡಿದ್ದರು ಸಂಜನಾ, ಆತ ಎಸಿ ಹಾಕುವುದಿಲ್ಲ ಎಂದು ರೂಡ್ ಆಗಿ ಹೇಳಿದ. ಆದರೆ ಆತ ಕೋವಿಡ್ ರೂಲ್ಸ್ ಇದೆ ಹಾಕಲ್ಲ ಅಂತ ಹೇಳಿಲ್ಲ. ನಾನು ಎಸಿ ಕಾರನ್ನೇ ಬುಕ್ ಮಾಡಿದ್ದೆ.

ಒಂದು ಹುಡುಗಿಯನ್ನ ರಸ್ತೆಯಲ್ಲಿ ನಿಲ್ಲಿಸುತ್ತೇನೆ ಎಂದು ಬೆದರಿಕೆ ಹಾಕಿದಾಗ ಭಯ ಆಯ್ತು. ಆದರೂ ಆತನನ್ನು ನಿಂದಿಸಿಲ್ಲ . ಆತ ನಾನು ಹೇಳುವ ಲೊಕೇಶನ್ ತಲುಪಿಸಲು ಡಬಲ್ ಮೀಟರ್ ಕೇಳಿದ್ದಾನೆ. ನಾನು ಅದಕ್ಕೆ ಹೇಳದ್ದೆ 10,000 ಕೊಡಬೇಕಾ ಅಂತ  ಕೇಳಿದ್ದೆನು. ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪ ಕೇಳಿ ಬರುತ್ತಿದೆ. ಇದೆಲ್ಲಾ ಸುಳ್ಳು ಎಂದಿದ್ದಾರೆ.

ಇನ್ನು ಮಂಗಳವಾರ ಓಲಾದಲ್ಲಿ ತೆರಳುತ್ತಿದ್ದಾಗ ಕ್ಯಾಬ್‌ನಲ್ಲಿ ಎಸಿ ಆನ್​ ಮಾಡಿಲ್ಲ ಎಂದು ಟ್ವೀಟ್​ ಮಾಡಿ ಆರೋಪಿಸಿದ್ದ ಸಂಜನಾ, ಬೆಂಗಳೂರಿನಲ್ಲಿ ಕಾರ್ ನಂಬರ್ ಕೆಎ 50 8960ದಲ್ಲಿ ಸೂಸೈ ಮಣಿ ಎಂಬ ಚಾಲಕನಿದ್ದ, ಬೆಳ್ಳಂಬೆಳಿಗ್ಗೆಯೇ ಚಾಲಕನಿಂದ ಕಿರಿಕಿರಿ ಅನುಭವಿಸಿದೆ. ಕ್ಯಾಬ್‌ನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದೆವು. ಆದರೆ, ಎಸಿ ಹಾಕಿ ಎಂದರೇ ಚಾಲಕ ಮೊದಲು ತಕರಾರು ಮಾಡಿದ. ನಂತರ ಕೇವಲ ಮೊದಲನೇ ಸ್ಪೀಡ್‌ನಲ್ಲಿ ಎಸಿ ಹಾಕಿದ್ದ.

ಎಸಿ ಕಾರ್ ರೇಟ್ ಪಡೆದು ಎಸಿ ಹಾಕಲು ನಿರಾಕರಿಸಿದರೇ ಹೇಗೆ? ಕಾರಿನ ಕಿಟಿಕಿಯ ಭಾಗವೂ ಸಹ ಮುರಿದು ಹೋಗಿತ್ತು. ಇದರಿಂದ ನಮಗೆ ಉಸಿರುಗಟ್ಟಿದಂತಾಗಿತ್ತು. ಆದ್ದರಿಂದ ಎಸಿ ಜಾಸ್ತಿ ಮಾಡಲು ಕೋರಿದಾಗ ಅವಾಜ್ ಹಾಕಿದ. ಅಲ್ಲದೇ, ದಾರಿ ಮಧ್ಯದಲ್ಲೇ ಇಳಿಸಿ ಬಿಡುತ್ತೇನೆ ಎಂದು ಹೆದರಿಸಿದ ಎಂದು ಆರೋಪಿಸಿದ್ದರು.

ಇನ್ನ ತನ್ನ ವಿರುದ್ಧ ಆರೋಪ ಮಾಡಿದ ನಟಿ ಸಂಜನಾ ವಿರುದ್ಧ ಕ್ಯಾಬ್ ಚಾಲಕ ದೂರು ಕೂಡ ಕೊಟ್ಟಿದ್ದಾನೆ.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.