Nireeksha Rao ಕನ್ನಡ ಚಿತ್ರಂಗದ ಹೊಸ ನಿರೀಕ್ಷೆ


Team Udayavani, Nov 17, 2023, 3:11 PM IST

Nireeksha Rao

ಪ್ರತಿ ವಾರ ನಾಲ್ಕಾರು ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಬಿಡುಗಡೆಯಾಗುತ್ತಲೇ ಇರು ತ್ತವೆ. ಈ ಸಿನಿಮಾಗಳ ಮೂಲಕ ಹತ್ತಾರು ಹೊಸ ಪ್ರತಿಭೆಗಳು ಕಲಾವಿದರಾಗಿ, ತಂತ್ರಜ್ಞರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಈ ವಾರ ಹೀಗೆ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿರುವವರು ನಿರೀಕ್ಷಾ ರಾಮ್‌.

ಹೌದು, ಈ ವಾರ ಬಿಡುಗಡೆಯಾಗುತ್ತಿರುವ “ರಾಜಯೋಗ’ ಸಿನಿ ಮಾದ ಮೂಲಕ ನಟಿ ನಿರೀಕ್ಷಾ ರಾವ್‌ ನಾಯಕಿಯಾಗಿ ಚಂದನವನಕ್ಕೆ ಕಾಲಿಡುತ್ತಿದ್ದಾರೆ.

ನ್ಯಾಷನಲ್‌ ಸ್ಕೂಲ್‌ ಆಫ್ ಡ್ರಾಮಾ (ಎನ್‌ಎಸ್‌ಡಿ)ದಲ್ಲಿ ಅಭಿನಯ ತರಬೇತಿ ಪಡೆದುಕೊಂಡಿರುವ ನಿರೀಕ್ಷಾ ರಾವ್‌ ಈಗಾಗಲೇ ಹಲವು ರಂಗಪ್ರಯೋಗಗಳಲ್ಲಿ ಕಲಾವಿದೆಯಾಗಿ ಗುರುತಿಸಿಕೊಂಡು, ಗಮನ ಸೆಳೆದಿರುವ ಪ್ರತಿಭೆ. ಒಮ್ಮೆ ನ್ಯಾಷನಲ್‌ ಸ್ಕೂಲ್‌ ಆಫ್ ಡ್ರಾಮಾ (ಎನ್‌ಎಸ್‌ಡಿ)ದಲ್ಲಿ ನಡೆಯುತ್ತಿದ್ದ ಕುವೆಂಪು ಅವರ “ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನದಲ್ಲಿ ನಿರೀಕ್ಷಾ ರಾವ್‌ ಅವರ ಅಭಿನಯವನ್ನು ಕಂಡ ನಿರ್ದೇಶಕ ಲಿಂಗರಾಜ್‌ ತಮ್ಮ ಚೊಚ್ಚಲ ನಿರ್ದೇಶನದ “ರಾಜಯೋಗ’ ಸಿನಿಮಾಕ್ಕೆ ಅವರನ್ನು ನಾಯಕಿಯಾಗಿ ಆಯ್ಕೆಯಾಗಿ ಮಾಡಿಕೊಂಡರು.

ತಮ್ಮ ಮೊದಲ ಸಿನಿಮಾದ ಬಗ್ಗೆ ಮಾತನಾಡುವ ನಿರೀಕ್ಷಾ ರಾವ್‌, “ನಮ್ಮ ತಂದೆ ಸೇನೆಯಲ್ಲಿದ್ದರು. ತಾಯಿ ತೆಲುಗು ಮೂಲದವರು. ತಂದೆ ಸೇನೆಯಲ್ಲಿದ್ದ ಕಾರಣ ಚಿಕ್ಕ ವಯಸ್ಸಿನಲ್ಲೇ ದೇಶದ ಹಲವು ಕಡೆಗಳಲ್ಲಿ ನಮ್ಮ ಕುಟುಂಬದ ಜೊತೆ ಸಂಚರಿಸಿ ದ್ದೇನೆ. ಚಿಕ್ಕವಯಸ್ಸಿನಿಂದಲೂ ನನಗೆ ಡ್ಯಾನ್ಸ್‌ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಡೆಗೆ ತುಂಬ ಆಸಕ್ತಿಯಿತ್ತು. ಈ ಆಸಕ್ತಿಯೇ ನಂತರ ನಂತರ ನನ್ನನ್ನು ನ್ಯಾಷನಲ್‌ ಸ್ಕೂಲ್‌ ಆಫ್ ಡ್ರಾಮಾ (ಎನ್‌ಎಸ್‌ಡಿ)ಗೆ ಸೇರುವಂತೆ ಮಾಡಿತು. ಎನ್‌ಎಸ್‌ಡಿಯಲ್ಲಿ ಹಲವು ನಾಟಕಗಳಲ್ಲಿ ಅಭಿನಯಿಸಿದ್ದೇನೆ. ನಟಿಯಾಗಿ ಬೇಕಾದ ಎಲ್ಲ ತಯಾರಿ ಮಾಡಿ ಕೊಳ್ಳುವಲ್ಲಿ ಎನ್‌ಎಸ್‌ಡಿ ಪಾತ್ರ ದೊಡ್ಡದು. ಈಗ ರಂಗಭೂಮಿ ಯಿಂದ “ರಾಜಯೋಗ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.