ಕೈ ತುಂಬಾ ಸಿನಿಮಾ, ಸಖತ್‌ ಪಾತ್ರ; ಬಿಝಿಯಾದ್ರು ‘ಹೆಂಗೆ ನಾವೂ’ ರಚನಾ


Team Udayavani, Jun 28, 2022, 2:18 PM IST

rachana inder

“ಲವ್‌ ಮಾಕ್ಟೇಲ್‌’ ಚಿತ್ರದಲ್ಲಿ ಸಖತ್‌ ಎನರ್ಜಿಟಿಕ್‌ ಆಗಿ ಪಟ್‌ ಪಟ್‌ ಅಂತಾ ಮಾತನಾಡುತ್ತಾ, ಪ್ರತಿ ಮಾತಿಗೂ “ಹೆಂಗೆ ನಾವೂ’ ಅಂತಾ ಹೇಳುತ್ತಲೇ ಕೋಟಿ ಕನ್ನಡಿಗರ ಹೃದಯ ಗೆದ್ದೆ ಚೆಲುವೆ ರಚನಾ ಇಂದರ್‌. ಲವ್‌ ಮಾಕ್ಟೇಲ್‌ ಚಿತ್ರದಲ್ಲಿನ ತಮ್ಮ ಅಭಿನಯಕ್ಕೆ ಸಾಕಷ್ಟು ಪ್ರಶಂಸೆಯನ್ನು ಪಡೆದ ರಚನಾ, ಈಗ ಸಖತ್‌ ಬ್ಯುಸಿಯಾಗಿದ್ದಾರೆ. ಒಂದರ ಮೇಲೊಂದು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ರಚನಾ ನಟನೆಯ “ಹರಿಕಥೆಯಲ್ಲ, ಗಿರಿಕಥೆ’ ಇತ್ತೀಚೆಗೆ ಬಿಡುಗಡೆಯಾಗಿದೆ. ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಾಮಾನ್ಯವಾಗಿ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಕೊಡಬೇಕು ಅಂದರೆ ಒಂದು ಬ್ಯಾಗ್ರೌಂಡ್‌ ಅಥವಾ ಮಾಡಲಿಂಗ್‌ ಅನುಭವ ಇರಬೇಕು. ಮಾಡೆಲಿಂಗ್‌ ಕ್ಷೇತ್ರದಲ್ಲಿ ಮಿಂಚಿ ಬಳಿಕ ನಟಿಯಾದವರ ಸಂಖ್ಯೆ ಬಹಳಷ್ಟಿದೆ. ಈ ನಿಟ್ಟಿನಲ್ಲಿ ತಾನು ಮಾಡೆಲಿಂಗ್‌ ಪ್ರವೇಶಿದರೆ ಸಿನಿ ರಂಗಕ್ಕೆ ಪ್ರವೇಶ ಪಡೆಯಬಹುದು ಎಂಬ ಆಸೆ ರಚನಾಗೆ ಅವರಿಗೆ ಇತ್ತಂತೆ. ಬಾಲ್ಯದ ದಿನಗಳಿಂದ ಅಭಿನಯ, ಸಿನಿಮಾ ಕ್ಷೇತ್ರದಲ್ಲಿ ಆಸಕ್ತಿ ಇದ್ದ ರಚನಾಗೆ ಮಾಡೆಲಿಂಗ್‌ ಮೂಲಕ ಸಿನಿರಂಗ ಪ್ರವೇಶಿಸಬಹುದು ಎಂದು ಮೊದಲು ಅದರ ತಯಾರಿ ಆರಂಭಿಸದರಂತೆ. ಮಾಡೆಲ್‌ಗ‌ಳಂತೆ ಫೋಟೋ ಶೂಟ್‌ ಕೂಡಾ ಮಾಡಿಸಿದ್ದರಂತೆ. ಅದರ ಪರಿಣಾಮ ಈಗ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿ, ಬಿಝಿಯಾಗುತ್ತಿದ್ದಾರೆ.

ಇದನ್ನೂ ಓದಿ:‘ತ್ರಿವಿಕ್ರಮ’ನಿಗೆ ಜೈ ಎಂದ ಪ್ರೇಕ್ಷಕ

ಸದ್ಯ ರಚನಾ ನಟಿಸಿರುವ ಎರಡು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರ ಜೊತೆ ತೆರೆ ಹಂಚಿಕೊಳ್ಳುತ್ತಿರುವ ರಚನಾ “ತ್ರಿಬಲ್‌ ರೈಡಿಂಗ್‌’ ಸಿನಿಮಾ ಮೂಲಕ ಲಾಂಗ್‌ ಡ್ರೈವ್‌ ಗೆ ಸಿದ್ಧರಾಗಿದ್ದಾರೆ.

ಇನ್ನು “ಲವ್‌ 360′ ಅನ್ನೋ ಚಿತ್ರದಲ್ಲಿ ಪ್ರೇಕ್ಷಕರಿಗೆ ಪ್ರೀತಿ ಹಂಚಲು ರೆಡಿಯಾಗಿದ್ದಾರೆ. ತಮ್ಮ ಪದವಿ ದಿನಗಳಲ್ಲೇ ನಟನೆಗೆ ಬಂದ ರಚನಾ ಓದನ್ನು ನಿರ್ಲಕ್ಷಿಸದೆ, ಓದಿನ ಕಡೆಗೂ ತಮ್ಮ ಆಸಕ್ತಿಯನ್ನು ಮುಂದುವರಿಸಿದ್ದಾರೆ. ಸಿನಿಮಾ ಕ್ಷೇತ್ರದ ಜೊತೆ ಓದುದನ್ನು ಮುಂದುವರೆಸಿರುವ ರಚನಾ ಈಗ ತಮ್ಮ ಎಂ.ಬಿ.ಎ ಪದವಿಯನ್ನು ಪೂರೈಸುತ್ತಿದ್ದಾರೆ. ಸಾಮಾನ್ಯರಂತೆ ದಿನಂಪ್ರತಿ ಕಾಲೇಜು ಹೋಗುವುದು ಸಾಧ್ಯವಾಗದ ಕಾರಣ ಆನ್‌ ಲೈನ್‌ ಮೂಲಕ ಎಂ.ಬಿ.ಎ ಪದವಿ ತರಬೇತಿಗಳನ್ನು ಪಡೆಯುತ್ತಿದ್ದಾರೆ.

ತಮ್ಮ ಮೊದಲ ಚಿತ್ರಕ್ಕೆ ಸಿಕ್ಕ ಯಶಸ್ಸಿನ ಬಗ್ಗೆ ಮಾತನಾಡುವ ರಚನಾ, ಚಿತ್ರ ಮೊದಲು ಬಿಡುಗಡೆಯಾದಾಗ ಅಷ್ಟು ಜನಪ್ರಿಯವಾಗಿರಲಿಲ್ಲ. ಕೋವಿಡ್‌ ಲಾಕ್‌ಡೌನ್‌ ಕೂಡಾ ಆಗ ಆರಂಭವಾಗಿತ್ತು. ನಂತರ ಓಟಿಟಿ ಯಲ್ಲಿ ಬಿಡುಗಡೆಯಾದಾಗ ಚಿತ್ರಕ್ಕೆ ಒಳ್ಳೆ ಪ್ರತಿಕ್ರಿಯೆ ದೊರೆಯಿತು. ಯಾವಾಗ ಹೆಚ್ಚು ಹೆಚ್ಚು ಜನ ಚಿತ್ರವನ್ನು ವೀಕ್ಷಿಸಿದರೋ ಅಷ್ಟು ಜನ ನನ್ನ ಪಾತ್ರವನ್ನು ಇಷ್ಟ ಪಟ್ಟರು. ಅದರಲ್ಲೂ ಹೆಚ್ಚಾಗಿ ಮಕ್ಕಳು ನನ್ನ ಡೈಲಾಗ್‌, ಅಭಿನಯ ಕಂಡು ಇಷ್ಟಪಟ್ಟರು. ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನ, ಪ್ರೀತಿ ಹರಿದುಬಂತು. ನನಗೆ ಖುಷಿಯನ್ನು ಹೇಗೆ ವ್ಯಕ್ತಪಡಿಸಬೇಕು ಅಂತಲೇ ತಿಳಿಯಲಿಲ್ಲ. ಅಷ್ಟು ಪ್ರೀತಿ ಜನರಿಂದ ಸಿಕ್ಕಿದ್ದು ಅನಿರೀಕ್ಷಿತ. ನಾನು ಎಂದೂ ಕೂಡಾ ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ.’ ಎನ್ನುತ್ತಾರೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.