ಮತ್ತೆ ಬಣ್ಣ ಹಚ್ಚುವ ಸುಳಿವು ನೀಡಿದ ಮೋಹಕ ತಾರೆ ರಮ್ಯಾ


Team Udayavani, Sep 23, 2021, 1:49 PM IST

sfsdfer4e

ಬೆಂಗಳೂರು: ನಟಿ ರಮ್ಯಾ ಅವರಿಗೆ ಕನ್ನಡ ಚಿತ್ರರಂಗದಲ್ಲಿಯೂ ಇಂದಿಗೂ ಬೇಡಿಕೆ ಇದೆ. ಅವರು ಸಮ್ಮತಿ ಸೂಚಿಸಿದರೆ ಹತ್ತಾರು ಸಿನಿಮಾಗಳಿಂದ ಆಫರ್ ಗಳು ಅವರತ್ತ ಹರಿದು ಬರುತ್ತವೆ. ಇದುವರೆಗೆ ಮೋಹಕ ತಾರೆ ರಮ್ಯಾ ಮಾತ್ರ ಮತ್ತೆ ಬಣ್ಣ ಹಚ್ಚುವುದರ ಕುರಿತು ಸ್ಪಷ್ಟವಾದ ನಿಲುವು ಪ್ರಕಟಿಸಿರಲಿಲ್ಲ. ಆದರೆ, ಇದೀಗ ಬೆಳ್ಳಿ ಪರದೆ ಮೇಲೆ ಮಿಂಚುವ ತುಡಿತ ಹೊರ ಹಾಕಿದ್ದಾರೆ.

ರಮ್ಯಾ ಅವರು ರಾಜಕೀಯಕ್ಕೆ ಕಾಲಿಟ್ಟ ಬಳಿಕ ಬಣ್ಣದ ಲೋಕದ ನಂಟು ಕಡಿಮೆ ಮಾಡಿಕೊಂಡಿದ್ದರು. ಕೆಲ ದಿನಗಳಿಂದ ರಾಜಕೀಯದಿಂದಲೂ ದೂರ ಉಳಿದಿರುವ ಅವರು ಇದೀಗ  ಸಿನಿಮಾಗಳಲ್ಲಿ ನಟಿಸುವ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮತ್ತೆ ಅಭಿನಯಿಸುವ ಬಗ್ಗೆ ಹೇಳಿಕೊಂಡಿದ್ದಾರೆ ರಮ್ಯಾ. “ನಾನು ಸಿನಿಮಾ ಮಾಡಲು ಒಪ್ಪಿಕೊಳ್ಳುವೆ ಎಂದು ಹೇಳಿದರೆ ಸಾಕಷ್ಟು ಜನರಿಗೆ ಖುಷಿಯಾಗುತ್ತದೆ. ನನ್ನ ಬಳಿ ಕೆಲ ಆಫರುಗಳು ಬಂದಿವೆ, ಅವುಗಳಿಗೆ ನಾನು ಹೇಳಬೇಕು ಎಂದು ಯೋಚನೆ ಮಾಡುತ್ತಿದ್ದೇನೆ. ಆದರೆ, ನಿಜ ಹೇಳಬೇಕೆಂದರೆ ನೋಡೋಣ ಅಂತ ಹೇಳಬೇಕಾಗುತ್ತದೆ, ನಾನು ಆಗಲ್ಲ ಎಂದು ಹೇಳಿದರೆ ಅನೇಕರು ಬೇಸರ ಮಾಡಿಕೊಳ್ಳುತ್ತಾರೆ”  ಎನ್ನುವ ಮೂಲಕ ಪರೋಕ್ಷವಾಗಿ ಮತ್ತೆ ಚಿತ್ರರಂಗದತ್ತ ಮುಖಮಾಡುವ ಸೂಚನೆ ನೀಡಿದ್ದಾರೆ.

ಇನ್ನು ಅಭಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರಮ್ಯಾ ಅವರು ಬಹುಬೇಡಿಕೆಯ ನಟಿಯಾಗಿ ಖ್ಯಾತಿ ಪಡೆದರು. ಈ ನಡುವೆ ರಾಜಕೀಯಕ್ಕೆ ಕಾಲಿಟ್ಟು ಮಂಡ್ಯ ಸಂಸದೆಯಾದರು. ಇದೀಗ ರಾಜಕೀಯದಿಂದಲೂ ದೂರವಾಗಿದ್ದಾರೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.