ಬಿಗ್ ಬಾಸ್ : ಪ್ರಶಾಂತ್ ಸಂಬರಗಿ- ವೈಷ್ಣವಿ ಗೌಡ ಔಟ್ : ಇರುವ ಮೂವರಲ್ಲಿ ಗೆಲ್ಲೋರ್‍ಯಾರು..?


Team Udayavani, Aug 8, 2021, 10:03 AM IST

frythhgh

ಬೆಂಗಳೂರು : ಬಿಗ್ ​​ಬಾಸ್​ ಸೀಸನ್​​ 8 ಜನರಿಗೆ ಕತೂಹಲಗಳ ಆಗರವೇ ಆಗಿದೆ. ಇಂದು ಶೋಗೆ ತೆರೆ ಬೀಳಲಿದ್ದು, ವಿನ್ನರ್ ಯಾರು ಎಂಬುದು ಅಧಿಕೃತವಾಗಿ ಹೊರ ಬೀಳಲಿದೆ. ಇಲ್ಲಿಯವರೆಗೆ ಇದ್ದು ಟಾಪ್ 5 ಕಂಟೆಸ್ಟೆಂಟ್ ಗಳಲ್ಲಿ ಇದೀಗ ಪ್ರಶಾಂತ್ ಸಂಬರಗಿ ಹಾಗೂ ವೈಷ್ಣವಿ ಗೌಡ ಮನೆಯಿಂದ ಔಟ್ ಆಗಿದ್ದಾರೆ. ಮನೆಯಲ್ಲಿ ಸದ್ಯ  ಅರವಿಂದ್, ಮಂಜು ಪಾವಗಡ ಹಾಗೂ ದಿವ್ಯಾ ಉರುಡುಗ ಟಾಪ್​​ 3 ಸ್ಪರ್ಧಿಗಳಾಗಿ ಗ್ರ್ಯಾಂಡ್​ ಫಿನಾಲೆಗೆ ತಲುಪಿದ್ದಾರೆ.

ಇಷ್ಟು ದಿನ ದೊಡ್ಡಮನೆಯಲ್ಲಿ ಉಳಿದಿದ್ದ ಟಾಪ್ 5 ಸ್ಪರ್ಧಿಗಳಲ್ಲಿ ಪ್ರಶಾಂತ್ ಸಂಬರಗಿ ಮೊದಲು ಮನೆಯಿಂದ ಹೊರ ಬಂದರು. ಒಟ್ಟು 6,69,020 ಮತ ಪಡೆದುಕೊಂಡಿದ್ದಾರೆ. ಇವರಿಗೆ 2.5 ಲಕ್ಷ ರೂಪಾಯಿಗಳ ಬಹುಮಾನ ಲಭ್ಯವಾಗಲಿದೆ. ಆ ಬಳಿಕ 10,21,831 ಮತ ಪಡೆದುಕೊಂಡಿದ್ದ ವೈಷ್ಣವಿ ಅವರು ತಮ್ಮ ಜರ್ನಿ ಅಂತ್ಯಗೊಳಿಸಿದ್ದಾರೆ.

ಎಲಿಮಿನೇಷನ್​ ಸಂದರ್ಭದಲ್ಲಿ ಬಿಗ್ ಮನೆಯಲ್ಲಿದ್ದ ನಾಲ್ಕು ಮಂದಿ ಸದಸ್ಯರು ದಿವ್ಯಾ ಉರುಡುಗ ಎಲಿಮಿನೇಟ್​ ಆಗಬಹುದು ಎಂದು ಹೇಳಿದ್ದರು. ಇಷ್ಟೇ ಅಲ್ಲದೆ ದಿವ್ಯಾ ಕೂಡ ನಾನೇ ಎಲಿಮಿನೇಟ್​ ಆಗಬಹುದು ಎಂದಿದ್ದರು. ಆದರೆ ವೋಟ್​ ​ಗಳು ಪಡೆದ ಆಧಾರದ ಮೇಲೆ ಮನೆಯಿಂದ ವೈಷ್ಣವಿ ಅವರು ಹೊರಗೆ ಬಂದರು.

ಐದನೇ ಸ್ಪರ್ಧಿಯಾಗಿ ಸಂಬರಗಿ ಎಲಿಮಿನೇಟ್ ಆಗುತ್ತಿರುವುದು ಗೊತ್ತಾಗುತ್ತಿದಂತೆ ಅವರು ಭಾವುಕರಾದರು. ಆದರೆ ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ ನೀಡಿದಕ್ಕೆ ಬಿಗ್​ ​ಬಾಸ್​​ಗೆ ಧನ್ಯವಾದ ಹೇಳಿ ಹೊರನಡೆದರು.

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.