ಮುಂದುವರಿಯಲಿದೆ ಬಿಗ್ ಬಾಸ್ ಕನ್ನಡ ಶೋ: ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ 12 ಸ್ಪರ್ಧಿಗಳು


Team Udayavani, Jun 16, 2021, 11:43 AM IST

ಮುಂದುವರಿಯಲಿದೆ ಬಿಗ್ ಬಾಸ್ ಕನ್ನಡ: ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ 12 ಸ್ಪರ್ಧಿಗಳು

ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಇದೀಗ ಮತ್ತೆ ಆರಂಭವಾಗಲಿದೆ. ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ರಿಯಾಲಿಟಿ ಶೋ ಇದೀಗ ಮತ್ತೆ ಮುಂದುವರಿಯಲಿದೆ ಎಂದು ಕಲರ್ಸ್ ಕನ್ನಡದ ಪರಮೇಶ್ವರ್ ಗುಂಡ್ಕಲ್ ಹೇಳಿದ್ದಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ನೂರು ದಿನವಾಗದೆ ಮನೆಗೆ ಬೀಗ ಹಾಕಲಾಗಿದೆ. ಕೋವಿಡ್ ಕಾರಣದಿಂದ ಮನೆಯಲ್ಲಿ ಹತ್ತು ಮಂದಿ ಸ್ಪರ್ಧಿಗಳಿರುವಂತೆ ಶೋವನ್ನು ಸ್ಥಗಿತ ಮಾಡಲಾಗಿತ್ತು.

ಇದನ್ನೂ ಓದಿ:ಪಾಲಕರ ಜೊತೆಯಲ್ಲ, ಪತ್ನಿ-ಮಗುವಿನೊಂದಿಗೆ ಇರುತ್ತೇನೆಂದ ಅಪ್ರಾಪ್ತ ಬಾಲಕ:ಕೋರ್ಟ್ ಹೇಳಿದ್ದೇನು?

ವಾಹಿನಿಯು ಸಾಮಾಜಿಕ ಜಾಲತಾಣಗಳಲ್ಲಿ ಇಂದು ಹೊಸ ಫೋಟೊವನ್ನು ಅಪ್ಲೋಡ್ ಮಾಡಿದೆ. ಅದರಲ್ಲಿ 12 ಸೂಟ್ ಕೇಸ್ ಗಳಿವೆ. ಇದು ಹೊಸ ಚರ್ಚೆಗೆ  ಕಾರಣವಾಗಿದೆ. ಬಿಗ್ ಬಾಸ್ ಸ್ಥಗಿತವಾದಾಗ ಮನೆಯಲ್ಲಿ 10 ಮಂದಿ ಇದ್ದರು. ದಿವ್ಯ ಉರುಡುಗ ಅವರು ಅನಾರೋಗ್ಯದಿಂದ ಮನೆಯಿಂದ ಹೊರಹೋಗಿದ್ದರು. ಇದೀಗ ಮತ್ತೊಂದು ಹೆಚ್ಚುವರಿ ಸೂಟ್ ಕೇಸ್ ಇದ್ದು, ಯಾರಾದರೂ ಹೊಸ ಸ್ಪರ್ಧಿ ಮನೆಗೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಬಿಗ್ ಬಾಸ್ ನಿಂತಾಗ ಅರವಿಂದ್.ಕೆ.ಪಿ, ಮಂಜು ಪಾವಗಡ, ಶಮಂತ್​ ಗೌಡ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್​, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ ಮತ್ತೆ ಮನೆಯೊಳಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ದಿವ್ಯ ಉರುಡುಗ ಕೂಡಾ ಮತ್ತೆ ದೊಡ್ಡ ಮನೆಯೊಳಗೆ ಬರಬಹುದು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.