ಹೊಸವರ್ಷಕ್ಕೆ ‘ಕಾಕ್ಟೇಲ್‌’ ಕಿಕ್‌


Team Udayavani, Dec 15, 2022, 3:23 PM IST

Kannada movie cocktail ready to release

“ಕಾಕ್ಟೇಲ್‌’- ಹೀಗೊಂದು ವಿಭಿನ್ನ ಹೆಸರಿನ ಸಿನಿಮಾ ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಈಗಾಗಲೇ ಸದ್ದಿಲ್ಲದೆ ಚಿತ್ರೀಕರಣ, ಪೋಸ್ಟ್‌ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಕಾಕ್ಟೇಲ್‌’ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಸಿನಿಮಾ ಇದೇ ಜ. 6ರಂದು ತೆರೆಗೆ ಬರುತ್ತಿದೆ.

ಸಸ್ಪೆನ್ಸ್‌-ಥ್ರಿಲ್ಲರ್‌ ಜೊತೆಗೆ ರೊಮ್ಯಾಂಟಿಕ್‌ ಮರ್ಡರ್‌ ಮಿಸ್ಟರಿ ಕಥಾಹಂದರ ಹೊಂದಿರುವ “ಕಾಕ್ಟೇಲ್‌’ ಸಿನಿಮಾದ ಮೂಲಕ ಯುವನಟ ವೀರೇನ್‌ ಕೇಶವ್‌ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅನುಪಮ್‌ ಕೇರ್‌ ನಟನಾ ಶಾಲೆಯಲ್ಲಿ ಅಭಿನಯ ತರಬೇತಿ ಪಡೆದುಕೊಂಡಿರುವ, ಕನ್ನಡದಲ್ಲಿ ಈಗಾಗಲೇ ಒಂದಷ್ಟು

ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿರುವ ನಟ ವೀರೇನ್‌ ಕೇಶವ್‌, ಮೊದಲ ಬಾರಿಗೆ “ಕಾಕ್ಟೇಲ್‌’ ಸಿನಿಮಾದ ಮೂಲಕ ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ.

“ಕಾಕ್ಟೇಲ್‌’ ಸಿನಿಮಾದಲ್ಲಿ ವೀರೇನ್‌ ಕೇಶವ್‌ಗೆ ಚರಿಷ್ಮಾ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಶೋಭರಾಜ್‌, ರಮೇಶ್‌ ಪಂಡಿತ್‌, ಶಿವಮಣಿ, ಕರಿಸುಬ್ಬು, ರಮೇಶ್‌ ಪಂಡಿತ್‌, ಚಂದ್ರಕಲಾ ಮೋಹನ್‌, ಮಹಾಂತೇಶ್‌ ಹಿರೇಮs… ಮೊದಲಾದ ಕಲಾವಿದರ ತಾರಾಗಣ ಚಿತ್ರದಲ್ಲಿದೆ.

ಇದನ್ನೂ ಓದಿ:ಯಡಿಯೂರಪ್ಪ, ವಿಜಯೇಂದ್ರ, ಶ್ರೀನಿವಾಸ ಪ್ರಸಾದ್ ನನಗೆ ಹಣ ಕೊಡಲು ಬಂದಿದ್ದರು‌: ವಿಶ್ವನಾಥ್

“ವಿಜಯಲಕ್ಷ್ಮೀ ಕಂಬೈನ್ಸ್‌’ ಬ್ಯಾನರ್‌ ನಡಿ ಡಾ. ಶಿವಪ್ಪ ನಿರ್ಮಿಸಿರುವ “ಕಾಕ್ಟೇಲ್‌’ ಸಿನಿಮಾಕ್ಕೆ ಶ್ರೀರಾಮ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. “ಕಾಕ್ಟೇಲ್‌’ ಸಿನಿಮಾದ ಹಾಡುಗಳಿಗೆ ಲೋಕಿ ತವಸ್ಯ ಸಂಗೀತ ಸಂಯೋಜಿಸಿದ್ದು, ರವಿವರ್ಮ ಛಾಯಾಗ್ರಹಣ, ಮೋಹನ್‌ ಎಲ್‌. ರಂಗಕಹಳೆ ಸಂಕಲನವಿದೆ.

ಈಗಾಗಲೇ ಬಿಡುಗಡೆಯಾಗಿರುವ “ಕಾಕ್ಟೇಲ್‌’ ಸಿನಿಮಾದ ಹಾಡುಗಳಿಗೆ ಸೊಶಿಯಲ್‌ ಮೀಡಿಯಾ ದಲ್ಲಿ ಉತ್ತಮ ಪ್ರತಿ ಕ್ರಿಯೆ ಸಿಗುತ್ತಿದ್ದು, ಸಿನಿಮಾ ಥಿಯೇಟರ್‌ನಲ್ಲಿ ಪ್ರೇಕ್ಷಕ ರಿಗೆ ಎಷ್ಟರ ಮಟ್ಟಿಗೆ ಕಿಕ್‌ ನೀಡಲಿದೆ ಎಂಬುದು ಹೊಸವರ್ಷದ ಆರಂಭದಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.