ಹೈದನ ಮನಸ್ಸು ಮಂಡ್ಯದತ್ತ: ಅಭಯ್ ಹೀರೋ


Team Udayavani, Jan 13, 2023, 3:12 PM IST

Kannada movie mandya haida

‘ಮನಸಾಗಿದೆ’ ಎಂಬ ಸಿನಿಮಾ ನಿರ್ಮಿಸಿ, ಆ ಮೂಲಕ ತಮ್ಮ ಪುತ್ರ ಅಭಯ್‌ನನ್ನು ಹೀರೋ ಆಗಿ ಲಾಂಚ್‌ ಮಾಡಿದ್ದ ನಿರ್ಮಾಪಕ ಚಂದ್ರಶೇಖರ್‌ ಈಗ ಮಗನಿಗಾಗಿ ಮತ್ತೂಂದು ಸಿನಿಮಾ ನಿರ್ಮಿಸುತ್ತಿದ್ದಾರೆ. ಅದು “ಮಂಡ್ಯ ಹೈದ’.

ಇತ್ತೀಚೆಗೆ ನಾಯಕ ಅಭಯ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರದ ಟೈಟಲ್‌ ಹಾಗೂ ಫ‌ಸ್ಟ್‌ಲುಕ್‌ ರಿಲೀಸ್‌ ಮಾಡಲಾಯಿತು. ಈ ಚಿತ್ರಕ್ಕೆ ವಿ. ಶ್ರೀಕಾಂತ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದೇ ತಿಂಗಳ 18ರಂದು ಈ ಚಿತ್ರದ ಮುಹೂರ್ತ ಕಾರ್ಯಕ್ರಮ ಬಂಡೆ ಮಾಂಕಾಳಮ್ಮ ದೇವಸ್ಥಾನದಲ್ಲಿ ನಡೆಯಲಿದೆ

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಚಂದ್ರಶೇಖರ್‌, “ಮಂಡ್ಯ ಹೈದ ನಮ್ಮ ಬ್ಯಾನರ್‌ನಿಂದ ಹೊರಬರುತ್ತಿರುವ 5ನೇ ಚಿತ್ರ. ಅಲ್ಲದೆ ನನ್ನ ಮಗನನ್ನು ಹಾಕಿಕೊಂಡು ನಿರ್ಮಿಸುತ್ತಿರುವ ಎರಡನೇ ಚಿತ್ರವೂ ಹೌದು. ತೇಜಸ್‌ ಕ್ರಿಯೇಶನ್ಸ್‌ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಇದೇ ತಿಂಗಳ 18ರಂದು ಚಿತ್ರದ ಮುಹೂರ್ತ ನಡೆಸಿ, ಅಂದಿನಿಂದಲೇ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಕಿರುತೆರೆ ನಟಿ ಭೂಮಿಕಾ ಅವರನ್ನು ಈ ಚಿತ್ರದ ಮೂಲಕ ನಾಯಕಿಯಾಗಿ ಪರಿಚಯಿಸುತ್ತಿದ್ದೇವೆ’ ಎಂದು ಹೇಳಿದರು.

ಚಿತ್ರದಲ್ಲಿ ಮಂಡ್ಯ ಹೈದನ ಲವ್‌ ಯಾವ ಥರ ಇರುತ್ತೆ ಎನ್ನುವುದನ್ನು ಈ ಚಿತ್ರದ ಮೂಲಕ ಹೇಳಲ್ದಿದಾರಂತೆ. ಈ ಚಿತ್ರದ ಶೇ.80 ರಷ್ಟು ಚಿತ್ರೀಕರಣವನ್ನು ಮಂಡ್ಯ ಹಾಗೂ ಅದರ ಸುತ್ತಮುತ್ತಲ ಪ್ರದೇಶದಲ್ಲಿ ಉಳಿದ 20 ಭಾಗವನ್ನು ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸುತ್ತಿದ್ದೇವೆ. ಕೆಲವರು ಪ್ರೀತಿಗೋಸ್ಕರ ಪ್ರಾಣವನ್ನೇ ತೆಗೆಯುತ್ತಾರೆ,  ಇನ್ನೂ ಕೆಲವರು ಪ್ರಾಣವನ್ನು ಕೊಡುತ್ತಾರೆ. ನಾಯಕ ಪ್ರೀತಿಗಾಗಿ ಪ್ರಾಣ ಕೊಡ್ತಾನಾ ಅಥವಾ ಪ್ರಾಣ ತೆಗೆಯುತ್ತಾನಾ ಅನ್ನುವುದೇ ಮಂಡ್ಯ ಹೈದ ಚಿತ್ರದ ಒನ್‌ಲೈನ್‌ ಎನ್ನುವುದು ನಿರ್ದೇಶಕರ ಮಾತು.

ಚಿತ್ರದ ನಾಯಕ ಅಭಯ್‌ ಮಾತನಾಡಿ, “ಇದು ನನಗೆ ತುಂಬಾ ಇಷ್ಟವಾಗಿರುವ ಕಥೆ. ಪಕ್ಕಾ ಮಂಡ್ಯ ಭಾಷೆ ಈ ಚಿತ್ರದಲ್ಲಿರುತ್ತದೆ’ ಎಂದರು. ನಾಯಕಿ ಭೂಮಿಕಾ ಕೂಡಾ ತಮಗೆ ಸಿಕ್ಕ ಮೊದಲ ಅವಕಾಶದ ಬಗ್ಗೆ ಖುಷಿಯಿಂದ ಮಾತನಾಡಿದರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.