ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ


Team Udayavani, Mar 19, 2023, 4:46 PM IST

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

ಗುರುದೇಶಪಾಂಡೆ ನಿರ್ಮಾಣ, ನಿರ್ದೇಶನದ “ಪೆಂಟಗನ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಏಪ್ರಿಲ್‌ 7ರಂದು ಬಿಡುಗಡೆಯಾಗುತ್ತಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಇದರಲ್ಲಿ ಏಕಕಾಲಕ್ಕೆ ಐದು ಕಥೆಗಳನ್ನು ತೆರೆಮೇಲೆ ಹೇಳಲಾಗುತ್ತಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣವಾಗಿದೆ.

ಇನ್ನು, “ಪೆಂಟಗನ್‌’ ಸಿನಿಮಾದ ಮೂರನೇ ಕಥೆಯಲ್ಲಿ ಬರುವ “ಕಾಮನಬಿಲ್ಲು ಮೂಡುತಿದೆ…’ ಎಂಬ ರೊಮ್ಯಾಂಟಿಕ್‌ ಲಿರಿಕಲ್‌ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ.

ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಗೀತೆಗೆ ನಾಗಾರ್ಜುನ ಶರ್ಮಾ ಸಾಹಿತ್ಯವಿದೆ. ಸಂತೋಷ ವೆಂಕಿ ಮತ್ತು ಇಂಚರ ರಾವ್‌ ಗೀತೆಗೆ ಧ್ವನಿಯಾಗಿದ್ದಾರೆ.

ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಮೂಡಿಬಂದಿರುವ “ಪೆಂಟಗನ್‌’ ಮೂರನೇ ಅಧ್ಯಾಯದಲ್ಲಿ ಪ್ರಕಾಶ್‌ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ, ಸಾಗರ್‌, ರಾಕೇಶ್‌ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯುವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ ಎಂಬುದು ಚಿತ್ರತಂಡ ಮಾಹಿತಿ. ಈ ಅಧ್ಯಾಯಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ವೆಂಕಟೇಶ ಯುಡಿವಿ ಸಂಕಲನವಿದೆ.

“ಪೆಂಟಗನ್‌’ ಸಿನಿಮಾದಲ್ಲಿ ಬರುವ ಒಂದು ಕಥೆಯನ್ನು ಗುರು ದೇಶಪಾಂಡೆ ನಿರ್ದೇಶಿಸಿದರೆ, ಇನ್ನುಳಿದ ನಾಲ್ಕು ಕಥೆಗಳಿಗೆ ಆಕಾಶ್‌ ಶ್ರೀವತ್ಸ, ರಾಘು ಶಿವಮೊಗ್ಗ, ಚಂದ್ರ ಮೋಹನ್‌ ಮತ್ತು ಕಿರಣ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಐದೂ ಕಥೆಗಳ ಕಥಾವಸ್ತು ಬೇರೆಯಾಗಿದ್ದರೂ, ಎಲ್ಲದರಲ್ಲೂ ಒಂದು ಸಾಮಾನ್ಯ ವಿಷಯ ಅಡಕವಾಗಿದೆ. ಈ ವಿಷಯವೇ ಎಲ್ಲ ಕಥೆಗಳಿಗೂ ಒಂದು ಕಾಮನ್‌ ಕೊಂಡಿಯಾಗಿರುತ್ತದೆ.

ತಮ್ಮ ಬ್ಯಾನರ್‌ ಬಗ್ಗೆ ಮಾತನಾಡುವ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್‌ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್‌ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.