Kannada Movies; ರಾಜ್ಯದಲ್ಲಿ ಚಿತ್ರಮಂದಿರ ಸ್ಥಗಿತ ಇಲ್ಲ : ಮಂಡಳಿ


Team Udayavani, May 24, 2024, 6:30 AM IST

1-aaaaa

ಬೆಂಗಳೂರು: ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವ ಯೋಚನೆ ನಮ್ಮ ಮುಂದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೇಳಿದೆ.

ಸದ್ಯ ಕನ್ನಡ ಚಿತ್ರರಂಗದಲ್ಲಿ ಸಿನೆಮಾ ಗಳ ಹಾಗೂ ಪ್ರೇಕ್ಷಕರ ಕೊರತೆಯಿಂದ ಚಿತ್ರಮಂದಿರಗಳು ಸಂಕಷ್ಟಕ್ಕೆ ಒಳಗಾ
ಗಿವೆ. ಇದೇ ಪರಿಸ್ಥಿತಿ ಮುಂದುವರಿದರೆ ತೆಲಂಗಾಣ ರೀತಿ ಚಿತ್ರಮಂದಿರಗಳನ್ನು ತಾತ್ಕಾಲಿಕ ಸ್ಥಗಿತ ಮಾಡಬೇಕಾಗ
ಬಹುದು ಎಂಬ ಮಾತು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಮಂಡಳಿ ಕನ್ನಡ ಚಿತ್ರರಂಗದ ನಿರ್ಮಾಪಕರು ಹಾಗೂ ಇತರ ಪ್ರಮುಖರ ಸಭೆ ನಡೆಸಿದೆ. ಸಭೆಯಲ್ಲಿ ಚಿತ್ರ ಮಂದಿರಗಳನ್ನು ಬಂದ್‌ ಮಾಡುವ ಬದಲು ಬೇರೆ ಮಾರ್ಗಗಳ ಮೂಲಕ ಪ್ರದರ್ಶಕರನ್ನು ಸಂಕಷ್ಟದಿಂದ ಪಾರು ಮಾಡುವ ಬಗ್ಗೆ ಚರ್ಚಿಸಲಾಯಿತು.

ಸಭೆ ಬಳಿಕ ಮಾತನಾಡಿದ ಮಂಡಳಿ ಅಧ್ಯಕ್ಷ ಎನ್‌.ಎಂ. ಸುರೇಶ್‌, “ನಮ್ಮ ಮುಂದೆ ಚಿತ್ರ ಮಂದಿರಗಳನ್ನು ಬಂದ್‌ ಮಾಡುವ ಮಾಡುವ ಯೋಚನೆ ಇಲ್ಲ. ಆದರೆ ಬಂದ್‌ ಬಗ್ಗೆ ಜೋರಾಗಿ ಸುದ್ದಿ ಹಬ್ಬಿದ್ದರಿಂದ ಸಿನೆಮಾ ಮಂದಿಯಲ್ಲಿ ಗೊಂದಲ ಆರಂಭವಾಗಿದೆ. ಇದು ಸಿನೆಮಾ ಉದ್ಯಮಕ್ಕೆ ತೊಂದರೆ ಆಗುತ್ತಿದೆ. ಬಂದ್‌ ಬದಲು ಸಿನೆಮಾ ರಂಗದ ಹಲವು ಸಂಸ್ಥೆಗಳನ್ನು ಬಗೆಹರಿಸುವ ಬಗ್ಗೆ ಚರ್ಚಿಸಲಾಯಿತು’ ಎಂದರು.

ಈ ಸಭೆಯಲ್ಲಿ ಚಿತ್ರರಂಗದ ಸಮಸ್ಯೆ ಗಳಾದ ಯುಎಫ್‌ಒ, ಕ್ಯೂಬ್‌, ಮಲ್ಟಿಪ್ಲೆಕ್ಸ್‌ ಗಳಲ್ಲಿ ಟಿಕೆಟ್‌ ದರದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಕೇರಳದಲ್ಲಿ ಸರಕಾರವೇ ಒಟಿಟಿ ವ್ಯವಸ್ಥೆ ಜಾರಿಗೆ ತಂದಿದೆ. ಅದೇ ಮಾದರಿಯನ್ನು ರಾಜ್ಯದಲ್ಲಿಯೂ ಜಾರಿ ಮಾಡುವ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸುವ ಬಗ್ಗೆ ಕೂಡ ಚರ್ಚೆ ನಡೆಸಲಾಗಿದೆ ಎಂದು ಸುರೇಶ್‌ ಹೇಳಿದ್ದಾರೆ. ಸ್ಟಾರ್‌ ನಟರ ಸಿನೆಮಾಗಳ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ತಡವಾಗು ತ್ತಿರುವುದರಿಂದ ಸಿನೆಮಾ ಬಿಡುಗಡೆಯೂ ಮುಂದಕ್ಕೆ ಹೋಗುತ್ತಿದೆ ಎಂದು ಸಭೆಯಲ್ಲಿ ನಿರ್ಮಾಪಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.