‌ರಿಷಬ್‌ ಶೆಟ್ಟಿ ʼಕಾಂತಾರʼ ಓಟಿಟಿಯಲ್ಲಿ ಈ ದಿನ ರಿಲೀಸ್?

ʼಕಾಂತಾರʼದ ಕುತೂಹಲವನ್ನು ಕಡೆಯೂವರೆಗೂ ಕುಳಿತು ನೋಡುವಂತೆ ಮಾಡುತ್ತದೆ.

Team Udayavani, Oct 10, 2022, 6:09 PM IST

kantara rishab shetty

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರʼ ಚಿತ್ರ ವಿಶ್ವದೆಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪ್ಯಾನ್‌ ಇಂಡಿಯಾದಲ್ಲಿ ಡಬ್‌ ಆಗಿ ಚಿತ್ರ ಶೀಘ್ರದಲ್ಲಿ ರಿಲೀಸ್‌ ಆಗಲಿದೆ.

ಭಾನುವಾರ ( ಅ.9 ರಂದು) ʼಕಾಂತಾರʼ ಸಿನಿಮಾ ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಆಗಲಿರುವ ಭಾಷೆಗಳಲ್ಲಿ ಪೋಸ್ಟರ್‌ ಹಾಗೂ ಟ್ರೇಲರ್‌ ರಿಲೀಸ್‌ ಮಾಡಿದೆ. ಹಿಂದಿಯಲ್ಲಿ ಡಬ್‌ ಆಗಿರುವ ʼಕಾಂತಾರʼ ಅಕ್ಟೋಬರ್‌ 14 ರಂದು ಥಿಯೇಟರ್‌ ನಲ್ಲಿ ಬಿಡುಗಡೆ ಆಗಲಿದೆ. ಇನ್ನು ತೆಲುಗಿನಲ್ಲಿ ಚಿತ್ರ ಅಕ್ಟೋಬರ್‌ 15 ರಂದು ಬಿಡುಗಡೆ ಆಗಲಿದೆ. ಉಳಿದ ಭಾಷೆಯಲ್ಲಿ ಡಬ್‌ ಆಗಿರುವ ಚಿತ್ರದ ರಿಲೀಸ್‌ ಡೇಟ್‌ ಶೀಘ್ರದಲ್ಲಿ ಹೊರ ಬರಲಿದೆ.

ತುಳುನಾಡಿನ ಆಚಾರ- ವಿಚಾರವನ್ನು ಹೇಳಿರುವ ʼಕಾಂತಾರʼ ದಲ್ಲಿ ರಿಷಬ್‌ ಕ್ಯಾಪ್ಟನ್‌ ಆಫ್‌ ದಿ ಶಿಪ್‌ ಆಗಿ, ಇಡೀ ಚಿತ್ರದಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಾರೆ. ರಿಷಬ್‌ ನಿರ್ದೇಶನ ಹಾಗೂ ನಟನೆ , ಅಜನೀಶ್‌ ಸಂಗೀತ, ಅರವಿಂದ್‌ ಕಶ್ಯಪ್‌ ಕ್ಯಾಮರಾ ವರ್ಕ್‌ ʼಕಾಂತಾರʼದ ಕುತೂಹಲವನ್ನು ಕಡೆಯೂವರೆಗೂ ಕುಳಿತು ನೋಡುವಂತೆ ಮಾಡುತ್ತದೆ.

ಇದೀಗ ಕೆಲ ವರದಿಗಳ ಪ್ರಕಾರ,  ʼಕಾಂತಾರʼ ಓಟಿಟಿಯಲ್ಲಿ ರಿಲೀಸ್‌ ಆಗುವ ಮಾತುಗಳು ಕೇಳಿ ಬಂದಿದೆ. ನವೆಂಬರ್‌ 4ರಂದು ಅಮೆಜಾನ್‌ ಪ್ರೈಮ್‌ ನಲ್ಲಿ ಚಿತ್ರ ಓಟಿಟಿ ಮೂಲಕ ರಿಲೀಸ್‌ ಆಗಲಿದೆ. ಈಗಾಗಲೇ ಸ್ಟಾರ್‌ ಸುವರ್ಣ ಚಾನೆಲ್‌ ಗೆ ಟಿವಿ ರೈಟ್ಸ್ ಮಾರಾಟವಾಗಿದೆ ಎಂದು ಓಟಿಟಿ ಪ್ಲೇ ವರದಿ ಹೇಳಿದೆ.

ಆದರೆ ಇದು ಅಧಿಕೃತವಾಗಿಲ್ಲ. ಹೊಂಬಾಳೆ ಫಿಲ್ಮ್ಸ್‌ ಆಗಲಿ, ಚಿತ್ರತಂಡದಿಂದಾಗಲಿ  ಅಧಿಕೃತವಾಗಿ ಮಾಹಿತಿ ಹೊರ ಬಿದ್ದಿಲ್ಲ. ರಿಷಭ್‌ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್‌ ಕುಮಾರ್‌, ಕಿಶೋರ್‌, ಪ್ರಮೋದ್‌ ಶೆಟ್ಟಿ, ಸ್ವರಾಜ್‌ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.