ಕಾನೂನು ಅಸ್ತ್ರಕ್ಕೆ ಮುಹೂರ್ತ


Team Udayavani, Jun 12, 2023, 8:30 PM IST

tdy-21

“ಕಾನೂನು ಅಸ್ತ್ರ’- ಹೀಗೊಂದು ಸಿನಿಮಾ ಸದ್ದಿಲ್ಲದೇ ಸೆಟ್ಟೇರಿದೆ. ಈ ಹಿಂದೆ ಡಿಸೆಂರ್ಬ 24 ಎಂಬ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್‌ ಎಂ.ಜಿ.ಗೌಡ ಅವರು ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಅಸ್ತ್ರ ಉಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ.

ಮಧ್ಯಮವರ್ಗದ ಜನ ವಾಹನ ಸಾಲ ಪಡೆದುಕೊಂಡು, ಕಂತು ಕಟ್ಟುವುದು ಸ್ವಲ್ಪ ತಡವಾದರೂ ಅವರ ಮೇಲೆ ಸೀಜ್‌ ಮಾಡುವವರು ನಡೆಸುವ ದೌರ್ಜನ್ಯ, ಗೃಹ ಸಾಲ ಪಡೆದವರ ಮೇಲೆ ಬ್ಯಾಂಕ್‌ಗಳು ಬೇಕಾಬಿಟ್ಟಿ ಬಡ್ಡಿ ವಿಧಿಸುವಿಕೆ, ಸಾಲ ಪಡೆಯುವಾಗ ಖಾಲಿ ಚೆಕ್‌ ನೀಡಿದರೆ ಆಗುವ ಪರಿಣಾಮಗಳು, ಗಂಡ ಹೆಂಡತಿ ನಡುವಿನ ಸಂಸಾರ ಕಲಹಗಳು, ಡೈವೊರ್ಸ್‌ಗೆ ಕಾರಣಗಳು, ನಿರಪರಾಧಿಯ ಮೇಲೆ ಕೊಲೆ ಅಪರಾಧ ಬಂದಾಗ ಕಾನೂನು ಅಂತಹವರನ್ನು ಹೇಗೆ ಸಂರಕ್ಷಿಸುತ್ತದೆ ಎಂಬ ಹಲವಾರು ಅಂಶಗಳನ್ನು ಹೇಳುವ ಚಿತ್ರವೇ “ಕಾನೂನು ಅಸ್ತ್ರ’.

ಬಡವ, ಶ್ರೀಮಂತ, ಗಂಡು, ಹೆಣ್ಣು, ಸಾಲದ ಸುಳಿಯಿಂದ ಪಾರಾಗುವುದಕ್ಕೆ “ಕಾನೂನು ಅಸ್ತ್ರ’ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ಹೇಳುವ ಪ್ರಯತ್ನವಿದು. ಜೂ. 15ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗುವುದು. ಪುಟ್ಟೇಗೌಡ ಎನ್‌. ಅವರು ಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ.

ನಾಗರಾಜ್‌ ಎಂ.ಜಿ. ಗೌಡ ನಿರ್ದೇಶನ ಮಾಡುತ್ತಿದ್ದು, ವೆಂಕಿ ಯು.ಡಿ.ವಿ. ಅವರ ಸಂಕಲನ, ವಿನಯ್‌ ಗೌಡ ಅವರ ಛಾಯಾಗ್ರಹಣ, ಚಿತ್ರದ 5 ಹಾಡುಗಳಿಗೆ ಮಂಜು ಮಹದೇವ್‌ ಅವರ ಸಂಗೀತ, ಚಂದ್ರು ಬಂಡೆ ಅವರ ಸಾಹಸ, ಬಾಲು ಅವರ ಕೊರಿಯೋಗ್ರಫಿ ಇದೆ. ಪುಟ್ಟೇಗೌಡ. ಎನ್‌, ಜಗದೀಶ್‌. ಹೆಚ್‌.ಜಿ. ದೊಡ್ಡಿ,ಬಾಬು. ಬಿ.ಬಿ.ಆರ್‌, ಲಕ್ಷ್ಮೀ ನಾರಾಯಣ್‌, ಕವಿತಾ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.