ಕಪಟ ನಾಟಕ ಪಾತ್ರಧಾರಿ: ಹುಲಿರಾಯ ಈಗ ಆಟೋ ಸಂಚಾರಿ!


Team Udayavani, Nov 6, 2019, 11:37 AM IST

6–November-5

ನಟ ಬಾಲು ನಾಗೇಂದ್ರ ಎಂಥಾ ಪ್ರತಿಭಾವಂತ ಎಂಬ ವಿಚಾರ ಗೊತ್ತಿಲ್ಲದಿರೋದೇನಲ್ಲ. ಕಡ್ಡಿಪುಡಿ ಮುಂತಾದ ಸಿನಿಮಾಗಳಲ್ಲಿ ನಟಿಸುತ್ತಲೇ ಪ್ರಸಿದ್ಧಿ ಪಡೆದುಕೊಂಡಿದ್ದ ಅವರು ಹುಲಿರಾಯ ಚಿತ್ರದ ಮೂಲಕ ನಾಯಕನಾಗಿ ಬಡ್ತಿ ಹೊಂದಿದ್ದರು. ಆ ಚಿತ್ರದಲ್ಲಿ ಬಾಲು ನಾಗೇಂದ್ರ ನಟಿಸಿದ ರೀತಿಯೇ ಕನ್ನಡ ಚಿತ್ರರಂಗದಲ್ಲಿ ಅವರಿಗೊಂದು ಖಾಯಂ ಸ್ಥಾನಮಾನವನ್ನು ಸೃಷ್ಟಿಸಿ ಬಿಟ್ಟಿತ್ತು. ಇಂಥಾ ಹಿಟ್ ಸಿನಿಮಾದಲ್ಲಿ ನಟಿಸಿದ್ದ ಅವರ ಆ ನಂತರ ಒಪ್ಪಿಕೊಂಡಿದ್ದ ಕಪಟ ನಾಟಕ ಪಾತ್ರಧಾರಿ ಚಿತ್ರವೀಗ ಬಿಡುಗಡೆಯ ಹಾದಿಯಲ್ಲಿದೆ. ಅದಾಗಲೇ ಈ ಚಿತ್ರದೆಡೆಗೆ ಅಗಾಧ ನಿರೀಕ್ಷೆಗಳು ಎತ್ತೆತ್ತಲೂ ಮೇಳೈಸಿಕೊಂಡಿವೆ.

ಕ್ರಿಶ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ಬಾಲು ನಾಗೇಂದ್ರ ಆಟೋ ಡ್ರೈವರ್ ಆಗಿ ನಟಿಸಿದ್ದಾರೆ. ಅದು ನಾನಾ ಚಹರೆಗಳನ್ನು ಹೊಂದಿರೋ ಪಾತ್ರ. ಕಾಲೂರಿ ನಿಂತು ಕೆಲಸ ಮಾಡೋ ಕಾನ್ಸೆಪ್ಟೆಂದರೆ ಅಲರ್ಜಿ ಎಂಬಂಥಾ ಹುಡುಗ ಆಟೋ ಓಡಿಸಿಕೊಂಡು ಬದುಕೋ ಅನಿವಾರ್ಯತೆ ಎದುರಾದಾಗ ಆತನ ದಿನಚರಿ ಹೇಗಿರುತ್ತದೆಂಬುದರ ಸುತ್ತಾ ಈ ಕಥೆ ಸಾಗುತ್ತದೆ. ಆತ ಈ ಹಾದಿಯಲ್ಲಿ ಯಾರ ಕಪಟ ನಾಟಕದಲ್ಲಿ ಪಾತ್ರಧಾರಿಯಾಗುತ್ತಾನೆ, ಅಲ್ಲಿ ಏನೇನೆಲ್ಲ ರೋಚಕ ವಿಚಾರಗಳು ಘಟಿಸುತ್ತವೆಂಬುದರ ಸಣ್ಣ ಝಲಕ್ ಈಗಾಗಲೇ ಟ್ರೇಲರ್ ಮೂಲಕ ಜಾಹೀರಾಗಿದೆ. ಅದು ಮೂಡಿ ಬಂದಿದ್ದ ರೀತಿಯೇ ಇಂದು ಎಲ್ಲರೂ ಕಪಟ ನಾಟಕ ಪಾತ್ರಧಾರಿಯನ್ನು ಕಣ್ತುಂಬಿಕೊಳ್ಳಲು ತುದಿಗಾಲಲ್ಲಿ ನಿಂತು ಕಾಯುವಂತೆಯೂ ಮಾಡಿದೆ.

ಬಾಲು ನಾಗೇಂದ್ರ ಯಾವ ಪಾತ್ರವನ್ನೇ ಆದರೂ ನುಂಗಿಕೊಂಡು ನಟಿಸುವಂಥಾ ಅಗಾಧ ಪ್ರತಿಭೆ ಹೊಂದಿರುವವರು. ಇಲ್ಲಿಯೂ ಕೂಡಾ ಅದು ಮುಂದುವರೆದಿದೆ. ಸಂಗೀತಾ ಭಟ್ ಕೂಡಾ ನಾಯಕಿಯಾಗಿ ಬಾಲು ನಾಗೇಂದ್ರರಿಗೆ ಪೈಪೋಟಿ ಕೊಡುವಂತೆ ನಟಿಸಿದ್ದಾರಂತೆ. ಇನ್ನುಳಿದಂತೆ ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನ, ಪರಮೇಶ್ ಛಾಯಾಗ್ರಹಣ, ಕಿರಣ್ ಚಂದ್ರ, ವೇಣು ಹಸ್ರಾಳಿ ಸಂಭಾಷಣೆ, ಕ್ರಿಶ್, ಚಾಣಕ್ಯ, ವೇಣು ಹಸ್ರಾಳಿ ಮತ್ತು ಅನಿರುದ್ಧ್ ಶಾಸ್ತ್ರೀ ಸಾಹಿತ್ಯವಿದೆ. ಈ ಚಿತ್ರ ಇದೇ ನವೆಂಬರ್ ಎಂಟರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.