ರೈತರ ಸುತ್ತ ‘ಕಾಸಿನ ಸರ’; ಮಾರ್ಚ್ 3 ರಿಲೀಸ್


Team Udayavani, Mar 1, 2023, 2:51 PM IST

kasina sara movie

ಸದ್ಯ ಎಲ್ಲೆಡೆ ಸಾವಯವ ಕೃಷಿ, ಸಿರಿ ಧಾನ್ಯಗಳ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ರಾಸಾಯನಿಕಗಳಿಂದ ನಮ್ಮ ಭೂಮಿಯನ್ನು ಮುಕ್ತವಾಗಿಸಿ, ರೈತರ ಬಾಳಲ್ಲಿ ನಿಜವಾದ ಸಂಕ್ರಾಂತಿ ಮೂಡಿಸುವ ಚಿತ್ರವೊಂದು ತಯಾರಾಗಿದೆ.

ಎನ್‌ ಆರ್‌. ನಂಜುಂಡೇಗೌಡ ಅವರ ನಿರ್ದೇಶನ ಹಾಗೂ ಈ ದೊಡ್ಡ ನಾಗಯ್ಯ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚಿತ್ರ “ಕಾಸಿನಸರ’. ಸದ್ದಿಲ್ಲದೇ ಸಿನಿಮಾ ಚಿತ್ರೀಕರಣ ಮುಗಿಸಿ ಚಿತ್ರ ಬಿಡುಗಡೆ ಹಂತಕ್ಕೆ ಬಂದಿರುವ ಚಿತ್ರ ಮಾರ್ಚ್‌ 3 ರಂದು ತೆರೆಕಾಣಲಿದೆ.

“ಕಾಸಿನಸರ ಚಿತ್ರವನ್ನು 40 ದಿನಗಳಲ್ಲಿ ಶೂಟಿಂಗ್‌ ಮುಗಿಸಿ, 4 ತಿಂಗಳಲ್ಲಿ ತೆರೆಗೆ ತರುತ್ತಿದ್ದೇವೆ. ಮಾರ್ಚ್‌ 3 ರಂದು ರಾಜ್ಯಾದ್ಯಂತ 100 ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ. ನಮ್ಮ ದೇಶ ಕೃಷಿ ಪ್ರಧಾನ ರಾಷ್ಟ್ರ ನಾವು ತಂತ್ರಜ್ಞಾನದಲ್ಲಿ ಸಾಕಷ್ಟು ಮುಂದುವರೆದಿದ್ದೇವೆ ಆದರೆ ಕೃಷಿ ಇಲ್ಲದೆ ಜೀವನ ಸಾಗದು ಎಂಬುದನ್ನು ಅಲ್ಲಗ ಳೆಯಲು ಸಾಧ್ಯವಿಲ್ಲ . ಆಹಾರ ಕೃಷಿಗೆ ಸಂಬಂಧ ಪಟ್ಟಂತೆ ಸಾವಯವ ಕೃಷಿ ಪ್ರಮುಖವಾಗಿದ್ದು, ನೈಸರ್ಗಿಕ ಆಹಾರ ನಮಗೆ ಬೇಕಾಗಿದೆ. ಅದರಾಚೆಗೆ ನಮ್ಮ ಭೂಮಿ ರಾಸಾಯನಿಕಗಳಿಂದ ದಿನೇ ದಿನೆ ಸವೇತಕ್ಕೆ ಒಳಗಾಗಿದೆ. ಇದರ ಕುರಿತು ತಿಳುವಳಿಕೆ ನೀಡುವಲ್ಲಿ ಮನರಂಜನಾ ಮಾಧ್ಯಮ ಸಿನಿಮಾ ಮೂಲಕ ಸಂದೇಶ ಸಾರುವ ಕೆಲಸವಾಗುತ್ತಿದೆ’ ಎಂಬುದು ಚಿತ್ರ ನಿರ್ದೇಶಕ ನಂಜುಂಡೇಗೌಡರ ಮಾತಾಗಿದೆ.

ನಟ ವಿಜಯ್‌ ರಾಘವೇಂದ್ರ ಮಾತನಾಡಿ, “ಕಾಸಿನ ಸರ ಕೇವಲ ಬಂಗಾರ ಅಥವಾ ಸರಕ್ಕೆ ಸೀಮಿತವಾಗಿಲ್ಲ. ಒಂದು ಊರು, ಒಬ್ಬ ಕೃಷಿಕ, ಆತನ ಮನೆ, ಮನೆಜನರ ಒಗ್ಗಟ್ಟು, ಆರ್ಥಿಕ ಪರಿಸ್ಥಿತಿ ಬಗ್ಗೆ ಹೇಳುತ್ತದೆ. ಚಿತ್ರ ಕೃಷಿಕನ ಬದುಕು, ಬವಣೆ, ಸಾವಯವ ಕೃಷಿಯ ಮಹತ್ವವನ್ನು ಹೇಳುತ್ತದೆ. ಚಿತ್ರದಲ್ಲಿ ಒಂದು ಸೆಂಟಿಮೆಂಟ್‌, ಸಣ್ಣ ಹ್ಯೂಮರ್‌ ಎಲ್ಲವೂ ಇದೆ. ಕಮರ್ಷಿಯಲ್‌ ಜೊತೆಗೆ ಕೃಷಿಯ ಮಹತ್ವ ಸಾರುವ ಅಂಶವನ್ನು ನೋಡಬಹುದು’ ಎಂದರು.

ನಿರ್ಮಾಪಕ ದೊಡªನಾಗಯ್ಯ ಮಾತನಾಡಿ, “ನಾನು ಮೂಲತಃ ಕೃಷಿ ಕುಟುಂಬದಿಂದ ಬಂದವನು. ನಾನೂ ಕೃಷಿಕ. ಈ ಮೊದಲು ಒಂದು ಕಿರುಚಿತ್ರ ನಿರ್ಮಿಸಿದ್ದೆ. ಆ ಕಿರುಚಿತ್ರ ಸಂದರ್ಭದಲ್ಲಿ ನನಗೆ ಪರಿಚಯವಾದವರು ನಂಜುಂಡೇಗೌಡ . ನಿರ್ದೇಶಕರು ಒಂದಿಷ್ಟು ಕಥೆಗಳನ್ನು ಹೇಳಿದರು. ಆದರೆ ನನಗೆ ಇಷ್ಟವಾಗಿದ್ದು ಕಾಸಿನ ಸರ ಕಥೆ. ಸಾವಯವ ಕೃಷಿಯ ಮಹತ್ವ ಸಾರುವ ಚಿತ್ರ. ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇಂತಹ ಚಿತ್ರ ನಿರ್ಮಾಣ ಮಾಡಿರುವುದಕ್ಕೆ ಹೆಮ್ಮೆಯಿದೆ’ ಎನ್ನು ವುದು ಅವರ ಮಾತು.

ಚಿತ್ರದ ನಾಯಕ ನಟಿ ಹರ್ಷಿಕಾ ಪೂಣಚ್ಚ, ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ ಚಿತ್ರದ ಕುರಿತು ಮಾತನಾಡಿದರು

ಟಾಪ್ ನ್ಯೂಸ್

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.