![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Sandalwood; ಸ್ಟಾರ್ ಸಿನಿಮಾಗಳ ಎದುರು ‘ಕಾಟೇರ’ ಸಡ್ಡು
Team Udayavani, Nov 30, 2023, 5:51 PM IST
![‘Katera’ coming opposite pf star movies](https://www.udayavani.com/wp-content/uploads/2023/11/darsh-1-620x342.jpg)
ವರ್ಷಾಂತ್ಯದ ಡಿಸೆಂಬರ್ ತಿಂಗಳಿನಲ್ಲಿ ಚಿತ್ರರಂಗದಲ್ಲಿ ಸಿನಿಮಾಗಳ ಬಿಡುಗಡೆಯ ಅಬ್ಬರ ಸಾಮಾನ್ಯವಾಗಿ ಕೊಂಚ ಜೋರಾಗಿಯೇ ಇರುತ್ತದೆ. ಅದರಲ್ಲೂ ಈ ವರ್ಷದ ಡಿಸೆಂಬರ್ ತಿಂಗಳ ಕೊನೆಗೆ ಎರಡು ವಾರಗಳಲ್ಲಿ ಈ ಅಬ್ಬರ ಇನ್ನಷ್ಟು ಜೋರಾಗಿರಲಿದೆ. ಅದಕ್ಕೆ ಕಾರಣ ಹಿಂದಿ, ತಮಿಳು, ತೆಲುಗು, ಮಲೆಯಾಳಂ ಹೀಗೆ ಭಾರತದ ಬೇರೆ ಬೇರೆ ಚಿತ್ರರಂಗದಲ್ಲಿ ಹಲವು ಸೂಪರ್ ಸ್ಟಾರ್ ಮತ್ತು ಬಿಗ್ ಬಜೆಟ್ ಸಿನಿಮಾಗಳು ಒಂದರ ಹಿಂದೊಂದು ಬಿಡುಗಡೆಗೆ ಸಿದ್ಧವಾಗಿ ನಿಂತಿರುವುದು.
ಪ್ರಭಾಸ್ ಅಭಿನಯದ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ಬಹುನಿರೀಕ್ಷಿತ “ಸಲಾರ್’ ಸಿನಿಮಾ ಡಿ. 22ಕ್ಕೆ ಬಿಡುಗಡೆಯಾಗುತ್ತಿದೆ. ಇದರ ಜೊತೆಗೇ ಹಿಂದಿಯಲ್ಲಿ ಶಾರೂಕ್ ಖಾನ್ ಅಭಿನಯದ ಬಹುನಿರೀಕ್ಷಿತ “ಡಂಕಿ’ ಸಿನಿಮಾ ಕೂಡ ಡಿ. 22ಕ್ಕೆ ಬಿಡುಗಡೆಯಾಗುತ್ತಿದೆ. ಈ ಸಿನಿಮಾಗಳ ನಡುವೆಯೇ ಬೇರೆ ಬೇರೆ ಭಾಷೆಗಳ ಒಂದಷ್ಟು ಸಿನಿಮಾಗಳೂ ಬಿಡುಗಡೆಗೆ ತಯಾರಿ ಮಾಡಿಕೊಂಡಿವೆ.
ಒಟ್ಟಾರೆ ಕನ್ನಡ ಜೊತೆಗೆ ಇತರೆ ಭಾಷೆಗಳಲ್ಲೂ ಬ್ಯಾಕ್ ಟು ಬ್ಯಾಕ್ ಬಿಗ್ ಸ್ಟಾರ್ ಮತ್ತು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಯಾಗುತ್ತಿರುವ ವೇಳೆಗೆ “ಕಾಟೇರ’ ಕೂಡ ಆ ಸಿನಿಮಾಗಳಿಗೆ ಸೆಡ್ಡು ಹೊಡೆದು ಅಖಾಡಕ್ಕೆ ಇಳಿದಿದ್ದು, ಸಹಜವಾಗಿಯೇ ಚಿತ್ರೋದ್ಯಮದಲ್ಲಿ ಬಿಡುಗಡೆಯ ಕಾವು ಮತ್ತಷ್ಟು ಏರುವಂತೆ ಮಾಡಿವೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.