ಕಥಾ ಸಂಗಮ ನವ ಪ್ರತಿಭೆಗಳ ಮಹಾ ಸಂಗಮ!


Team Udayavani, Dec 2, 2019, 7:22 PM IST

2-December-35

ಒಬ್ಬ ಪ್ರತಿಭಾವಂತ ಯುವ ನಿರ್ದೇಶಕನ ಆಗಮನವಾದರೆ ಆ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದಲ್ಲಿಯೇ ನಿರೀಕ್ಷೆಗಳು ಮೂಡಿಕೊಳ್ಳುತ್ತವೆ. ಈ ನಿಟ್ಟಿನಲ್ಲಿ ನೋಡ ಹೋದರೆ ರಿಷಬ್ ಶೆಟ್ಟಿ ಸಾರಥ್ಯದ ಕಥಾ ಸಂಗಮದಲ್ಲಿ ನವ ಪ್ರತಿಭೆಗಳ ಮಹಾ ಸಂಗಮವೇ ಸಂಭವಿಸಿದೆ. ರಿಷಬ್ ವರ್ಷಗಟ್ಟಲೆ ಹುಡುಕಾಟ ನಡೆಸಿ ಏಳು ಮಂದಿ ನವ ನಿರ್ದೇಶಕರುಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ತಮ್ಮದೇ ರೀತಿಯಲ್ಲಿ ಸಿನಿಮಾ ಜಗತ್ತಿನಲ್ಲಿ ಛಾಪು ಮೂಡಿಸೋ ಛಾತಿ ಹೊಂದಿರುವ ಇವರುಗಳೆಲ್ಲ ಪ್ರತಿಭಾವಂತರು. ಹೊಸಾ ಸೃಷ್ಟಿಯ ಹಂಬಲ, ಅದಕ್ಕೆ ಬೇಕಾದ ಕಸುವುಗಳನ್ನು ಧಾರಾಳವಾಗಿಯೇ ಹೊಂದಿರುವವರು. ಈ ಏಳು ಮಂದಿಯ ಕಥೆಗಳಿಂದ ಶೃಂಗಾರಗೊಂಡಿರುವ ಕಥಾ ಸಂಗಮ ಡಿಸೆಂಬರ್ 6ರಂದು ತೆರೆಗಾಣುತ್ತಿದೆ.

ಶ್ರೀದೇವಿ ಎಂಟರ್‌ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮದ ಮೂಲಕ ಕಥಾ ಸಂಗಮದ ಮೂಲಕ ಕಿರಣ್ ರಾಜ್ ಕೆ, ಶಶಿಕುಮಾರ್ ಪಿ, ಚಂದ್ರಜಿತ್ ಎಲಿಯಪ್ಪ, ರಾಹುಲ್ ಪಿ.ಕೆ, ಜೈ ಶಂಕರ್, ಕರಣ್ ಅನಂತ್, ಜಮದಗ್ನಿ ಮನೋಜ್ ಎಂಬ ಏಳು ಮಂದಿ ಪ್ರತಿಭಾವಂತ ನಿರ್ದೇಶಕರುಗಳ ಆಗಮನವಾಗಿದೆ. ಇದು ರಿಷಬ್ ಅವರ ಬಹುಕಾಲದ ಹುಡುಕಾಟದ ಫಲವಾಗಿ ಸಂಭವಿಸಿರೋ ಏಳು ಕಥೆಗಳ, ಏಳು ಮಂದಿ ಪ್ರತಿಭೆಗಳ ಸಂಗಮ. ಇವರು ಸೃಷ್ಟಿದ ಏಳು ಕಥೆಗಳೂ ಕೂಡಾ ಒಂದಕ್ಕಿತ ಒಂದು ಭಿನ್ನವಾಗಿವೆ. ಪೈಪೋಟಿಗೆ ಬಿದ್ದಂತೆ ರೋಚಕವಾಗಿವೆಯಂತೆ.

ಹೀಗೆ ಕಥಾ ಸಂಗಮದಲ್ಲಿ ಏಳು ಮಂದಿ ನಿರ್ದೇಶಕರು ಏಳು ಸಿನಿಮಾಗಳನ್ನು ತೋರಿಸಿದ್ದಾರೆ. ಸಸ್ಪೆನ್ಸ್, ಥ್ರಿಲ್ಲರ್ ಮತ್ತು ಕ್ರೈಂ ಅಂಶಗಳನ್ನೊಳಗೊಂಡ ಈ ಕಥೆಗಳೆಲ್ಲವೂ ನಮ್ಮ ನಡುವೆಯೇ ಇದ್ದು, ನಮ್ಮರಿವಿಗೆ ಬಾರದ ಅಪರೂಪದ ಎಳೆಗಳನ್ನು ಹೊಂದಿರುವಂಥವು. ಅದರಲ್ಲಿ ಕೆಲವಂತೂ ನಮ್ಮೊಳಗೆ ನಾವೇ ಪಾತಾಳಗರಡಿ ಹಾಕಿ ನೋಡಿಕೊಳ್ಳುವಷ್ಟು ಪರಿಣಾಮಕಾರಿಯಾಗಿ ಮೂಡಿ ಬಂದಿವೆಯಂತೆ. ಅದರ ಗುಣ ಲಕ್ಷಣಗಳು ಟ್ರೇಲರ್‌ನಲ್ಲಿ ಕಾಣಿಸಿವೆ. ಅದನ್ನು ಕಂಡು ಪ್ರೇಕ್ಷಕರೆಲ್ಲ ಥ್ರಿಲ್ ಆಗಿದ್ದಾರೆ. ಇದೀಗ ಆದಷ್ಟು ಬೇಗಕನೆ ಕಥಾ ಸಂಗಮವನ್ನು ಕಣ್ತುಂಬಿಕೊಳ್ಳುವ ಕಾತರ ಊರಗಲಕ್ಕೆ ಹರಡಿಕೊಂಡಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.