ಹೊಸಬರ ಕೌಟಿಲ್ಯನಿಗೆ ಮೆಚ್ಚುಗೆ
Team Udayavani, Aug 29, 2022, 3:01 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕೌಟಿಲ್ಯ’ ಚಿತ್ರ ಆ. 26ರಂದು ರಾಜ್ಯಾದ್ಯಂತ ಸುಮಾರು 50ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಕಂಡಿದೆ.
ಇನ್ನು ಮನಿ ಗ್ಯಾಂಬ್ಲಿಂಗ್ ಸುತ್ತ ನಡೆಯುವ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕೌಟಿಲ್ಯ’ ಸಿನಿಮಾದಲ್ಲಿ ಅರ್ಜುನ್ ರಮೇಶ್, ಪ್ರಿಯಾಂಕಾ ಚಿಂಚೋಳಿ, ನೀನಾಸಂ ಅಶ್ವಥ್, ರಘು ಪಾಂಡೇಶ್ವರ, ಹರಿಣಿ, ಸೂರ್ಯ ಪ್ರವೀಣ್ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸದ್ಯ ಬಿಡುಗಡೆಯಾಗಿರುವ “ಕೌಟಿಲ್ಯ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೊಸಬರ ಪ್ರಯತ್ನದ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ. “ಶ್ರೀ ಕಲ್ಲೂರು ಆಂಜನೇಯ ಮೂವೀಸ್’ ಬ್ಯಾನರ್ನಲ್ಲಿ ವಿಜೇಂದ್ರ ನಿರ್ಮಿಸಿರುವ, “ಕೌಟಿಲ್ಯ’ ಚಿತ್ರಕ್ಕೆ ಪ್ರಭಾಕರ ಶೇರ್ಖಾನೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ