ಜೀ ಸರಿಗಮಪ ಗ್ರ್ಯಾಂಡ್‌ ಫಿನಾಲೆ ಗೆದ್ದ ಕೀರ್ತನ ಹೊಳ್ಳ


Team Udayavani, Feb 25, 2019, 5:38 AM IST

sarega.jpg

ಜೀ ವಾಹಿನಿ ನಡೆಸಿದ ಸರಿಗಮಪ ಗ್ರ್ಯಾಂಡ್‌ ಫಿನಾಲೆಯಲ್ಲಿ ಯುವ ಗಾಯಕ ಕೀರ್ತನ ಹೊಳ್ಳ ಸೀಸನ್‌ 15ರ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಈ ಸರಿಗಮಪ ರಿಯಾಲಿಟಿ ಶೋನಲ್ಲಿ ಪ್ರತಿ ಹಂತದಲ್ಲೂ ಪೈಪೋಟಿ ಕೊಟ್ಟಿದ್ದ ಗ್ರಾಮೀಣ ಯುವ ಗಾಯಕ ಹನುಮಂತ ಅವರು ಎರಡನೇ ಸ್ಥಾನಕ್ಕೆ ತೃಪ್ತಿಗೊಂಡಿದ್ದಾರೆ. ಇನ್ನು, ಸಾಧ್ವಿನಿ ಕೊಪ್ಪ ಅವರು ಎರಡನೇ ರನ್ನರ್‌ ಅಪ್‌ ಆಗಿದ್ದಾರೆ.

ಗ್ರ್ಯಾಂಡ್‌ಫಿನಾಲೆ ವಿಜೇತ ಕೀರ್ತನ ಹೊಳ್ಳ ಅವರಿಗೆ ಬಹುಮಾನವಾಗಿ 35 ಲಕ್ಷ ರೂ. ಮೌಲ್ಯದ ಒಂದು ಫ್ಲ್ಯಾಟ್‌ ದೊರೆತರೆ, ಹನುಮಂತು ಅವರಿಗೆ 15 ಲಕ್ಷ ರೂ.ಬೆಲೆ ಬಾಳುವ ಒಂದು ನಿವೇಶನ ದೊರೆತಿದೆ. ಎರಡನೇ ರನ್ನರ್‌ ಅಪ್‌ ಸಾಧ್ವಿನಿ ಕೊಪ್ಪ ಅವರಿಗೆ 2 ಲಕ್ಷ ರೂ. ನಗದು ಬಹುಮಾನ ದೊರೆತಿದೆ.

ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡದ ಸರಿಗಮಪ ಗ್ರ್ಯಾಂಡ್‌ ಫಿನಾಲೆಯಲ್ಲಿ ಗಾಯಕರಾದ ರಾಜೇಶ್‌ ಕೃಷ್ಣನ್‌, ವಿಜಯಪ್ರಕಾಶ್‌, ಅರ್ಜುನ್‌ ಜನ್ಯ ಹಾಗು ಹಂಸಲೇಖ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಈ ಗ್ರ್ಯಾಂಡ್‌ ಫಿನಾಲೆಯಲ್ಲಿ ಹನುಮಂತ, ರಿತ್ವಿಕ್‌, ಸಾಧ್ವಿನಿ ಕೊಪ್ಪ, ಕೀರ್ತನ ಹೊಳ್ಳ, ನಿಹಾಲ್, ವಿಜೇತ್‌ ಸ್ಪರ್ಧಿಗಳಾಗಿದ್ದರು. 

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.