ಯಾರಾಗುತ್ತಾರೆ ಕೆಂಪೇಗೌಡ-2?


Team Udayavani, Apr 11, 2017, 12:03 PM IST

kempgowda.jpg

ಸುದೀಪ್‌ ನಿರ್ದೇಶಿಸಿ, ನಟಿಸಿರುವ “ಕೆಂಪೇಗೌಡ’ ಚಿತ್ರ ಹಿಟ್‌ ಆಗುತ್ತಿದ್ದಂತೆ, “ಕೆಂಪೇಗೌಡ-2′ ಸಿನಿಮಾ ಬರುತ್ತದೆ ಎಂಬ ಸುದ್ದಿ ಓಡಾಡುತ್ತಲೇ ಇತ್ತು. ಆದರೆ, ಯಾವಾಗ ಸೆಟ್ಟೇರುತ್ತದೆ ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಬಹುತೇಕ ಅಂತಿಮವಾಗಿದೆ. ಇದೇ ಶುಕ್ರವಾರದಂದು “ಕೆಂಪೇಗೌಡ-2′ ಚಿತ್ರ ಲಾಂಚ್‌ ಆಗುತ್ತಿದೆ. “ಕೆಂಪೇಗೌಡ’ ಚಿತ್ರ ನಿರ್ಮಿಸಿದ ಶಂಕರೇಗೌಡ ಅವರೇ “ಕೆಂಪೇಗೌಡ-2′ ಚಿತ್ರವನ್ನು ಮಾಡುತ್ತಿದ್ದಾರೆ. 

ಹಾಗಾದರೆ, ಸುದೀಪ್‌ ಅವರೇ “ಕೆಂಪೇಗೌಡ-2’ನಲ್ಲಿ ಮುಂದುವರೆಯುತ್ತಾರಾ ಎಂಬ ಕುತೂಹಲವಂತೂ ಅನೇಕರಿಗಿದೆ. ಆದರೆ, ಚಿತ್ರತಂಡ ಮಾತ್ರ ನಿರ್ದೇಶಕರಿಂದ ಹಿಡಿದು ನಾಯಕ-ನಟರವರೆಗೆ ಎಲ್ಲವನ್ನು ಗೌಪ್ಯವಾಗಿಟ್ಟಿದೆ. ಮೂಲಗಳ ಪ್ರಕಾರ, ಶಂಕರೇಗೌಡ ಅವರು ನಿರ್ಮಿಸುತ್ತಿರುವ “ಕೆಂಪೇಗೌಡ-2′ ಚಿತ್ರದಲ್ಲಿ ಸುದೀಪ್‌ ನಟಿಸುತ್ತಿಲ್ಲ. ಬದಲಾಗಿ ಬೇರೆ ನಾಯಕ ನಟರೊಬ್ಬರು ಪೊಲೀಸ್‌ ಆಗಿ ಅಬ್ಬರಿಸಲಿದ್ದಾರೆಂಬುದು ಗಾಂಧಿನಗರದ ಮಾಹಿತಿ.

ಹಾಗಂತ ಯಾರು ಎಂಬುದನ್ನು ತಿಳಿಯುವ ಕುತೂಹಲಕ್ಕೆ ಇನ್ನೂ ಸ್ವಲ್ಪ ದಿನ ಕಾಯಲೇಬೇಕು. ಒಂದು ದೊಡ್ಡ ಗ್ಯಾಪ್‌ನ ನಂತರ ಮತ್ತೆ ನಿರ್ಮಾಣಕ್ಕೆ ಮರಳಿರುವ ಶಂಕರೇಗೌಡ ಈ ಬಾರಿ ಇನ್ನೊಂದು ಬಿಗ್‌ ಬಜೆಟ್‌ ಸಿನಿಮಾ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದಾರೆ. ಬೇಗನೇ ಚಿತ್ರೀಕರಣ ಮುಗಿಸಿ, ಅಷ್ಟೇ ಬೇಗ ಚಿತ್ರ ಬಿಡುಗಡೆ ಮಾಡಲಿದ್ದಾರೆನ್ನಲಾಗಿದೆ. 

ಇದು ಶಂಕರೇಗೌಡ ನಿರ್ಮಾಣದ “ಕೆಂಪೇಗೌಡ-2′ ಸುದ್ದಿಯಾದರೆ, “ಹೆಬ್ಬುಲಿ’ ಬಿಡುಗಡೆಯಾದ ಬೆನ್ನಲ್ಲೇ ಆ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಉಮಾಪತಿ “ಕೆಂಪೇಗೌಡ-2′ ಸಿನಿಮಾ ಮಾಡುತ್ತಾರೆಂಬ ಸುದ್ದಿಯಾಗಿತ್ತು. ಅದಕ್ಕೆ ಸರಿಯಾಗಿ ಅವರು ತಮ್ಮ ಟ್ವೀಟರ್‌ನಲ್ಲಿ ಅಭಿಮಾನಿ ಮಾಡಿದ “ಕೆಂಪೇಗೌಡ-2′ ಪೋಸ್ಟರ್‌  ಶೇರ್‌ ಮಾಡಿದ್ದಾರೆ.

ಹಾಗಾದರೆ ಎರಡೆರಡು “ಕೆಂಪೇಗೌಡ-2′ ಬರಲು ಸಾಧ್ಯನಾ ಎಂಬ ಪ್ರಶ್ನೆ, ಗೊಂದಲ ಹುಟ್ಟುತ್ತದೆ. ಆ ಎಲ್ಲಾ ಪ್ರಶ್ನೆ, ಗೊಂದಲಗಳಿಗೆ ಸದ್ಯದಲ್ಲೇ ತೆರೆಬೀಳಲಿದೆ. ಇದರ ಜೊತೆಗೆ ಎಲ್ಲರನ್ನು ಕಾಡುವ ಪ್ರಶ್ನೆ “ಕೆಂಪೇಗೌಡ-2’ನಲ್ಲಿ ಈ ಬಾರಿ ಯಾರು ಘರ್ಜಿಸುತ್ತಾರೆಂಬುದು. ಕೆಲವೇ ದಿನಗಳಲ್ಲಿ ಅದಕ್ಕೂ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.