ಕೆಜಿಎಫ್-2 ಟ್ರೇಲರ್‌ ಬಿಡಿ..: ಫ್ಯಾನ್ಸ್‌ ಒತ್ತಾಯ


Team Udayavani, Oct 25, 2020, 9:30 AM IST

cinema-tdy-1

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ನಿನ್ನೆ ಅಂದರೆ ಅಕ್ಟೋಬರ್‌ 23ಕ್ಕೆ “ಕೆಜಿಎಫ್-2′ ಚಿತ್ರವನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಬೇಕಿತ್ತು. ಆದರೆ, ಕೋವಿಡ್ ಹೊಡೆತದಿಂದ ಎಲ್ಲಾ ಲೆಕ್ಕಾಚಾರಗಳು ಬುಡಮೇಲಾಗಿವೆ. ಆದರೆ, ಅಭಿಮಾನಿಗಳು ಮಾತ್ರ ಅಕ್ಟೋಬರ್‌ 23ರಂದು “ಕೆಜಿಎಫ್-2′ ಸಿನಿಮಾವನ್ನು ಸಿಕ್ಕಾಪಟ್ಟೆ ಮಿಸ್‌ ಮಾಡಿಕೊಂಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಕುರಿತು ಸಾಕಷ್ಟು ಟ್ರೋಲ್‌ಗ‌ಳಾಗುತ್ತಿವೆ. ಇದರ ಜೊತೆಗೆ ಅಭಿಮಾನಿಗಳು ಚಿತ್ರತಂಡಕ್ಕೆ ಒಂದು ಬೇಡಿಕೆಯನ್ನೂ ಇಟ್ಟಿದ್ದಾರೆ. ಅದು ಟ್ರೇಲರ್‌ ರಿಲೀಸ್‌ ಬಿಡುಗಡೆ ಕುರಿತು.

ಹೌದು, ಸಿನಿಮಾ ತಡವಾಗುತ್ತಿರುವುದರಿಂದ “ಕೆಜಿಎಫ್-2′ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಲಿಲ್ಲ, ಕೊನೇ ಪಕ್ಷ ಟ್ರೇಲರ್‌ ನೋಡಿಯಾದರೂ ಸಮಾಧಾನ ಮಾಡಿಕೊಳ್ಳುತ್ತೇವೆ ಎಂಬರ್ಥದಲ್ಲಿ ಬೇಡಿಕೆ ಇಟ್ಟಿದ್ದಾರೆ. ಆದರೆ, ಚಿತ್ರತಂಡದಿಂದ ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸದ್ಯ ಚಿತ್ರತಂಡ ಚಿತ್ರೀಕರಣದಲ್ಲಿ ಬಿಝಿಯಾಗಿದ್ದು, ನವೆಂಬರ್‌ನಲ್ಲಿ ಸಂಜಯ್‌ ದತ್‌ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಈ ನಡುವೆಯೇ ನಾಯಕಿ ನಟಿ ಶ್ರೀನಿಧಿ ಬರ್ತ್‌ಡೇ ಪ್ರಯುಕ್ತ ಇತ್ತೀಚೆಗೆ ಚಿತ್ರತಂಡಹೊಸ ಪೋಸ್ಟರ್‌ವೊಂದನ್ನು ಬಿಡುಗಡೆಗೊಳಿಸಿದೆ. “ಕೆಜಿಎಫ್’ ಮೊದಲ ಭಾಗದಲ್ಲಿ ಯಶ್‌ಗೆ ಜೋಡಿಯಾಗಿ ರೀನಾ ದೇಸಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ, ಸಿಡುಕಿನ ಮತ್ತು ಅಹಂಕಾರಿ ಹುಡುಗಿಯಾಗಿ ನೋಡುಗರ ಗಮನ ಸೆಳೆದಿದ್ದರು.

ಟಗರುಗೆ ಸಲಗ ಸಾಥ್‌ : ಶಿವರಾಜ್‌ ಕುಮಾರ್‌ “ಟಗರು’ ಚಿತ್ರ ಶುಕ್ರವಾರ ರೀ ರಿಲೀಸ್‌ ಆಗಿರೋದು ಗೊತ್ತೇ ಇದೆ. ಮೊದಲ ಬಿಡುಗಡೆಯಲ್ಲಿ ಸೂಪರ್‌ ಹಿಟ್‌ ಆಗಿದ್ದ ಈ ಚಿತ್ರವನ್ನು ಮತ್ತೂಮ್ಮೆ ಕಣ್ತುಂಬಿಕೊಳ್ಳಲು ಈಗ ಮತ್ತೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಾರೆ. ಈಗ ಈ ಚಿತ್ರಕ್ಕೆ “ಸಲಗ’ ಸಾಥ್‌ ನೀಡುತ್ತಿದೆ. ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ನಾವುಹೇಳುತ್ತಿರೋದು “ದುನಿಯಾ’ ವಿಜಯ್‌ ಬಗ್ಗೆ. ಸದ್ಯ “ಸಲಗ’ ಚಿತ್ರದ ನಿರೀಕ್ಷೆಯಲ್ಲಿ ರುವ ವಿಜಯ್‌, “ಟಗರು’ ಚಿತ್ರವನ್ನು ವೀಕ್ಷಿಸಲು ತಮ್ಮತಂಡದೊಂದಿಗೆ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ.

ಮೈಸೂರು ರಸ್ತೆಯ ಗೋಪಾಲ್‌ ಸಿನಿಮಾಸ್‌ನಲ್ಲಿ ಭಾನುವಾರ ಮಧ್ಯಾಹ್ನ 1.15ರ ಪ್ರದರ್ಶನವನ್ನ ಪ್ರೇಕ್ಷಕರೊಂದಿಗೆ ವೀಕ್ಷಿಸಲು ದುನಿಯಾ ವಿಜಯ್, ಟಗರು ನಿರ್ದೇಶಕರಾದ ಸೂರಿ, ಡಾಲಿಧನಂಜಯ, ವಸಿಷ್ಠ ಸಿಂಹ, ಮಾನ್ವಿತಾ ಕಾಮತ್‌ ಸೇರಿದಂತೆ ಇಡೀ ತಂಡ ಭಾಗಿಯಾಗುತ್ತಿದೆ. ಜೊತೆಗೆ ಗೋಪಾಲನ್‌ ಸಿನಿಮಾಸ್‌ನಲ್ಲಿ ಮಧ್ಯಾಹ್ನ 3ಗಂಟೆಗೆ ಟಗರು ರೀ ರಿಲೀಸ್‌ ಸಂಭ್ರಮ ವನ್ನು ಆಯೋಜಿಸಲಾಗಿದೆ. ಕೊರೊನಾ ಲಾಕ್‌ ಡೌನ್‌ ಬಳಿಕ ಚಿತ್ರಮಂದಿರಕ್ಕೆ ಬರುತ್ತಿರುವ ಪ್ರೇಕ್ಷಕರನ್ನು ಪ್ರೋತ್ಸಾಹಿಸುವ ಸಲುವಾಗಿ ಚಿತ್ರತಂಡ ಕೂಡಾ ಚಿತ್ರ ಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸುತ್ತಿದೆ.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.