ಅಪಘಾತ : ಕೆಜಿಎಫ್ ಖ್ಯಾತಿಯ ನಟ ಬಿ.ಎಸ್.ಅವಿನಾಶ್ ಪಾರು
Team Udayavani, Jun 30, 2022, 4:34 PM IST
ಬೆಂಗಳೂರು : ಕನ್ನಡ ಚಲನಚಿತ್ರ ನಟ, ಕೆಜಿಎಫ್ ಖ್ಯಾತಿಯ ಬಿ.ಎಸ್.ಅವಿನಾಶ್ ಅವರ ಕಾರಿಗೆ ಗುರುವಾರ ಕಂಟೈನರ್ ಢಿಕ್ಕಿ ಹೊಡೆದಿದ್ದು, ಅದೃಷ್ಟವಷಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
“ಬುಧವಾರ ಬೆಳಿಗ್ಗೆ 6:05 ರ ಸುಮಾರಿಗೆ ನಡೆದ ಘಟನೆ ಇದಾಗಿದೆ ಎಂದು ಅವಿನಾಶ್ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯ ನ್ನು ನೆನಪಿಸಿಕೊಂಡ ಅವರು, ಜಿಮ್ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅನಿಲ್ ಕುಂಬ್ಳೆ ವೃತ್ತದ ಬಳಿ ಗ್ರೀನ್ ಸಿಗ್ನಲ್ ಅನ್ನು ಅನುಸರಿಸಿ ಚಲಿಸುವಾಗ ಅಪಘಾತ ಸಂಭವಿಸಿದೆ.ಆದರೆ ರೆಡ್ ಸಿಗ್ನಲ್ ಜಂಪ್ ಮಾಡಿ ಖಾಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಂಟೇನರ್ ನನ್ನ ಕಾರಿಗೆ ಢಿಕ್ಕಿ ಹೊಡೆದಿದೆ, ಅದರ ಪರಿಣಾಮ ಬಾನೆಟ್ ನಜ್ಜುಗುಜ್ಜಾಗಿದೆ . ಸರ್ವೇಶ್ವರ ಮತ್ತು ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು, ನಾನು ಗಾಯಗೊಂಡಿಲ್ಲ. ಅಪಘಾತದಲ್ಲಿ ಕಾರಿಗೆ ಮಾತ್ರ ಹಾನಿಯಾಗಿದೆ” ಎಂದು ಅವಿನಾಶ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ