ದಂಗಲ್, ಬಾಹುಬಲಿ 2 ದಾಖಲೆ ಮುರಿದ ಕೆಜಿಎಫ್; 2 ದಿನದಲ್ಲಿ ಯಶ್ ಸಿನಿಮಾ ಗಳಿಸಿದ್ದೆಷ್ಟು?


Team Udayavani, Apr 16, 2022, 3:30 PM IST

ದಂಗಲ್, ಬಾಹುಬಲಿ ದಾಖಲೆ ಮುರಿದ ಕೆಜಿಎಫ್; 2 ದಿನದಲ್ಲಿ ಯಶ್ ಸಿನಿಮಾ ಗಳಿಸಿದ್ದೆಷ್ಟು?

ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ‘ಕೆಜಿಎಫ್ ಚಾಪ್ಟರ್ 2’ ಚಿತ್ರವು ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ನೀಡುತ್ತಿದೆ. ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ತೆರೆಗೆ ಬಂದಿರುವ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಒಂದೊಂದೇ ದಾಖಲೆಗಳನ್ನು ಬದಿಗೆ ಸರಿಸಿ ಮುನ್ನುಗ್ಗುತ್ತಿದೆ.

ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ಕೆಜಿಎಫ್ ಚಾಪ್ಟರ್ 2 ಚಿತ್ರವು 9.7 ಐಎಂಡಿಬಿ ರೇಟಿಂಗ್ ಪಡೆದುಕೊಂಡಿದೆ. ಚಿತ್ರದಲ್ಲಿ ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:ಎಚ್‍ಪಿ ಕ್ರೋಮ್‍ಬುಕ್‍ ಎಕ್ಸ್ 360 14 ಬಿಡುಗಡೆ; ಏನಿದರ ವಿಶೇಷತೆ? ಬೆಲೆ ಎಷ್ಟು?

ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಸಿರುವ ‘ಕೆಜಿಎಫ್ ಚಾಪ್ಟರ್ 2’ ಚಿತ್ರವು ಕೇವಲ ಎರಡು ದಿನದಲ್ಲಿ 300 ಕೋಟಿ ರೂ ಕ್ಲಬ್ ಸೇರಿದೆ ಎಂದು ವರದಿ ತಿಳಿಸಿದೆ. ಐದು ಭಾಷೆಗಳಲ್ಲಿ ವಿಶ್ವದಾದ್ಯಂತ ತೆರೆ ಕಂಡಿರುವ ಚಿತ್ರವು ಮೊದಲ ದಿನದಲ್ಲಿ 165.37 ಕೋಟಿ ರೂ ಗಳಿಸಿದ್ದರೆ, ಎರಡನೇ ದಿನ 139.25 ಕೋಟಿ ರೂ ಗಳಿಸಿದೆ.

‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಹಿಂದಿ ವರ್ಷನ್ ಬಾಲಿವುಡ್ ನ ಎಲ್ಲಾ ದಾಖಲೆಗಳನ್ನು ಮುರಿದಿತ್ತು. ಹಿಂದಿ ಭಾಷೆಯಲ್ಲಿನ ಮೊದಲ ದಿನದ ದಾಖಲೆ ಮುರಿದಿದ್ದ ಯಶ್ ಸಿನಿಮಾ ಎರಡನೇ ದಿನವೂ ಹಲವಾರು ದಾಖಲೆಗಳನ್ನು ಬರೆದಿದೆ.

‘ಕೆಜಿಎಫ್ ಚಾಪ್ಟರ್ 2’ ಹಿಂದಿ ವರ್ಷನ್ ಕೇವಲ ಎರಡೇ ದಿನದಲ್ಲಿ ನೂರು ಕೋಟಿ ಕ್ಲಬ್ ಸೇರಿದೆ. ಚಿತ್ರವು ಮೊದಲ ದಿನ 53.95 ಕೋಟಿ ರೂ. ಗಳಿಸಿದ್ದರೆ, ಎರಡನೇ ದಿನ 46.79 ಕೋಟಿ ರೂ ಗಳಿಸಿದೆ. ಈ ಮೂಲಕ ಎರಡೇ ದಿನದಲ್ಲಿ ‘ಕೆಜಿಎಫ್ ಚಾಪ್ಟರ್ 2’ ಹಿಂದಿ ವರ್ಷನ್ 100.74 ಕೋಟಿ ರೂ ಗಳಿಸಿದೆ.

ಇದೇ ವೇಳೆ ಬಾಹುಬಲಿ 2 ಮತ್ತು ದಂಗಲ್ ಚಿತ್ರಗಳ ದಾಖಲೆಯನ್ನು ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರ ಮುರಿದಿದೆ. ಬಾಹುಬಲಿ 2 ಚಿತ್ರದ ಹಿಂದಿ ವರ್ಷನ್ ಎರಡನೇ ದಿನ 40.50 ಕೋಟಿ ರೂ ಗಳಿಸಿದ್ದರೆ, ಅಮೀರ್ ಖಾನ್ ರ ದಂಗಲ್ ಚಿತ್ರವು ಎರಡನೇ ದಿನ 34.82 ಕೋಟಿ ರೂ ಗಳಿಸಿತ್ತು. ಈ ಎಲ್ಲಾ ದಾಖಲೆ ಅಳಿಸಿರುವ ‘ಕೆಜಿಎಫ್ ಚಾಪ್ಟರ್ 2’ ಎರಡನೇ ದಿನದಲ್ಲಿ 46.79 ಕೋಟಿ ರೂ ಗಳಿಸಿಕೊಂಡಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.