ಕಥಾ ಸಂಗಮದಲ್ಲಿ ಹರಿಪ್ರಿಯಾರದ್ದು ನಿಗೂಢ ಪಾತ್ರ!


Team Udayavani, Dec 4, 2019, 6:26 PM IST

4-December-31

ಶ್ರೀದೇವಿ ಎಂಟರ್‌ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮ ಚಿತ್ರ ಇದೇ ಡಿಸೆಂಬರ್ ೬ರಂದು ತೆರೆಗಾಣುತ್ತಿದೆ. ಸಾಮಾನ್ಯವಾಗಿ ಒಂದು ಸಿನಿಮಾದಲ್ಲಿ ಒಂದು ಕಥೆಯಿರುತ್ತದೆ. ಅದಕ್ಕೊಂದಷ್ಟು ಕೊಂಬೆ ಕೋವೆಗಳಿದ್ದರೂ ಸಿಕ್ಕು ಸಿಕ್ಕಾಗಿ ಬಿಡುವ ಅಪಾಯವೇ ಹೆಚ್ಚು. ಅಂಥಾದ್ದರಲ್ಲಿ ಕಥಾ ಸಂಗಮದಲ್ಲಿ ಏಳು ಕಥೆಗಳಿವೆ. ಏಳು ಮಂದಿ ನಿರ್ದೇಶಕರುಗಳು ಒಂದೊಂದು ಕಥೆಯನ್ನು ದೃಷ್ಯೀಕರಿಸಿದ್ದಾರೆ. ರಿಷಬ್ ಶೆಟ್ಟಿ ಅದೆಲ್ಲವನ್ನೂ ಸೂತ್ರದಾರನಂತೆ ಎಲ್ಲಿಯೂ ಸಿಕ್ಕಾಗದಂತೆ ಹಿಡಿದಿಟ್ಟಿದ್ದಾರೆ. ಅಂತೂ ಈ ಕಥಾ ಸಂಗಮ ಏಳು ಸಿನಿಮಾವನ್ನು ಒಟ್ಟೊಟ್ಟಿಗೆ ತೋರಿಸಲಿದೆ.

ಇತ್ತೀಚೆಗಷ್ಟೇ ಕಥಾ ಸಂಗಮದ ಸಮ್ಮೋಹಕವಾದ ಟ್ರೇಲರ್ ಬಿಡುಗಡೆಯಾಗಿದೆ. ಒಂದೇ ದಿನದಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆಯುವ ಮೂಲಕ ವಿರಾಟ್ ರೂಪವನ್ನೇ ಪ್ರದರ್ಶಿಸಿದೆ. ಇದರಲ್ಲಿ ಏಳು ಕಥೆಯ ಚಹರೆಗಳೊಂದಿಗೆ ಆಯಾ ಕಥೆಗಳ ಪಾತ್ರಗಳೂ ಕೂಡಾ ಮಿಂಚಿ ಹೋಗಿವೆ. ಅದರಲ್ಲಿ ಹರಿಪ್ರಿಯಾರ ಪಾತ್ರವೂ ಸೇರಿಕೊಂಡಿದೆ. ಅವಿನಾಶ್, ರಿಷಬ್ ಶೆಟ್ಟಿ, ಪ್ರಕಾಶ್ ಬೆಳವಾಡಿ ಪಾತ್ರಗಳಂತೆ ಹರಿಪ್ರಿಯಾರ ಪಾತ್ರವೂ ಪರಿಚಯವಾಗಿದೆ. ಅದರಲ್ಲಿ ಅವರು ಹೈಫೈ ಲುಕ್ಕಿನಲ್ಲಿ ಮಿಂಚಿದ್ದಾರೆ. ಆದರೆ ಅವರ ಪಾತ್ರ ಏನೆಂಬುದರ ಬಗ್ಗೆ ರಿಷಬ್ ಶೆಟ್ಟಿಯಾಗಲಿ, ಇತರೇ ನಿರ್ದೇಶಕರಾಗಲಿ ಈ ವರೆಗೂ ಬಾಯಿ ಬಿಟ್ಟಿಲ್ಲ. ಈ ಕಾರಣದಿಂದ ಹರಿಪ್ರಿಯಾ ಪಾತ್ರವೆಂಬುದು ನಿಗೂಢವಾಗಿಯೇ ಉಳಿದು ಹೋಗಿದೆ.

ಅದೇನು ಅದೃಷ್ಟವೋ ಗೊತ್ತಿಲ್ಲ; ಹರಿಪ್ರಿಯಾ ಪಾಲಿಗೆ ಭಿನ್ನಾತಿ ಭಿನ್ನವಾದ ಪಾತ್ರಗಳೇ ಹುಡುಕಿ ಬರುತ್ತಿವೆ. ಯಾವ ಪಾತ್ರವನ್ನೇ ಆದರೂ ಓರ್ವ ನಟಿಯಾಗಿಯಷ್ಟೇ ದಿಟ್ಟಿಸಿ ಜೀವ ತುಂಬುವ ಸ್ವಭಾವದ ಹರಿಪ್ರಿಯಾ ಇಮೇಜುಗಳ ಬಗ್ಗೆ ತಲೆ ಕೆಡಿಸಿಕೊಳ್ಳುವವರಲ್ಲ. ಇಂಥಾ ಮನಸ್ಥಿತಿ ಮತ್ತು ಪ್ರತಿಭೆಗಳೇ ಅವರಿಗೆ ಕಥಾ ಸಂಗಮದಂಥಾ ಚೆಂದದ ಅವಕಾಶಗಳನ್ನು, ಅಪರೂಪದ ಪಾತ್ರಗಳನ್ನು ಕೊಡಮಾಡುತ್ತಿವೆ. ಕಥಾ ಸಂಗಮದ ಒಂದು ಕಥೆಯಲ್ಲಿ ಅವರು ಪ್ರಧಾನ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರತಂಡ ಆ ಪಾತ್ರದ ಬಗ್ಗೆ ಗೌಪ್ಯತೆ ಕಾಪಾಡಿಕೊಂಡಿದೆಯಾದರೂ ಹರಿಪ್ರಿಯಾರ ಪಾತ್ರ ಪ್ರೇಕ್ಷಕರನ್ನೆಲ್ಲ ಥ್ರಿಲ್ ಆಗಿಸುವಂತೆ ಮೂಡಿ ಬಂದಿದೆ ಅನ್ನೋದರಲ್ಲಿ ಯಾವ ಸಂಶಯವೂ ಇಲ್ಲ. ಹರಿಪ್ರಿಯಾ ಪಾತ್ರದ ನಿಗೂಢಗಳು ಜಾಹೀರಾಗಲು ಇನ್ನು ಕೆಲವೇ ಕೆಲ ದಿನಗಳು ಮಾತ್ರವೇ ಬಾಕಿ ಉಳಿದುಕೊಂಡಿವೆ.

ಟಾಪ್ ನ್ಯೂಸ್

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.