ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌


Team Udayavani, Mar 31, 2023, 3:18 PM IST

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ವಿಭಿನ್ನವಾಗಿ ಫೋಟೋಶೂಟ್‌ ಮಾಡಿಸಿಕೊಳ್ಳಬೇಕೆಂಬ ಆಸೆ ಪ್ರತಿಯೊಬ್ಬ ನಟ-ನಟಿಗೂ ಇರುತ್ತದೆ. ಅದೇ ರೀತಿ ನಟಿ ದಿಯಾ ಖ್ಯಾತಿಯ ಖುಷಿ ರವಿ ಕೂಡಾ ತಮ್ಮ ಫೋಟೋಶೂಟ್‌ ಅನ್ನು ವಿಭಿನ್ನ ಲೊಕೇಶನ್‌ನಲ್ಲಿ ಮಾಡಿದ್ದಾರೆ.

ಬೆಂಗಳೂರಿನ ಕೆ.ಆರ್‌ ಮಾರುಕಟ್ಟೆಯಲ್ಲಿ ಬೆಳ್ಳಂ ಬೆಳಗ್ಗೆ ಹೂವುಗಳ ಮಧ್ಯೆ ಫೋಟೋಗೆ ಫೋಸ್‌ ಕೊಟ್ಟಿದ್ದಾರೆ. ತಿಳಿನೀಲಿ ಬಣ್ಣದ ಸೀರೆಯುಟ್ಟು ಹೋಮ್ಲಿ ಲುಕ್‌ ನಲ್ಲಿ ಕಂಗೊಳಿಸಿರುವ ಖುಷಿಯ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ವಿಂಟೇಜ್‌ ಲುಕ್‌ನಲ್ಲಿ ಬಹಳ ಸುಂದರವಾಗಿ ಮೂಡಿಬಂದಿರುವ ಫೋಟೋಶೂಟ್‌ ಹಿಂದೆ ಇರೋದು ನಿರ್ಮಾಪಕ ನಾಗರಾಜ್‌ ಸೋಮಯಾಜಿ. ಈ ಸ್ಪೆಷಲ್‌ ಫೋಟೋಶೂಟ್‌ ಐಡಿಯಾ ಹಾಗೂ ಫೋಟೋಗ್ರಫಿ ಕೈಚಳಕ ಇವರದ್ದು. ತಮ್ಮದೇ “ಫೋಕಸ್‌ ಸ್ಟುಡಿಯೋ’ನಡಿ ಬ್ಯೂಟಿಫ‌ುಲ್‌ ಫೋಟೋಶೂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

CONGRESS GUARENTEE

Congress Guarantee: ಗ್ಯಾರಂಟಿ ಯೋಜನೆಗೆ ಬೇಕಿದೆ 60 ಸಾವಿರ ಕೋಟಿ ರೂ.

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌

Modi

“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ

WTC INDIA

ICC WTC Final: ಫೈನಲ್‌ ಭಾರತದ ಸ್ಪಿನ್‌ ದಾಳಿ ಕುರಿತು ಆಸೀಸ್‌ ಚಿಂತನೆ

modi ram mandir

ಶ್ರೀರಾಮನ ಮೂರ್ತಿ ಪ್ರತಿಷ್ಠೆಗೆ ಪ್ರಧಾನಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

Naveen shankar spoke about cini journey

ಹೀರೋ- ವಿಲನ್ ಅಂತೇನಿಲ್ಲ, ಪಾತ್ರಗಳಿಗೆ ನ್ಯಾಯ ಕೊಡುವುದೇ ನನ್ನಉದ್ದೇಶ… ನವೀನ್‌ ಶಂಕರ

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ

soren kejri

Politics: ಕೇಜ್ರಿವಾಲ್‌ಗೆ ಸೊರೇನ್‌ ಬೆಂಬಲ

CONGRESS GUARENTEE

Congress Guarantee: ಗ್ಯಾರಂಟಿ ಯೋಜನೆಗೆ ಬೇಕಿದೆ 60 ಸಾವಿರ ಕೋಟಿ ರೂ.

MOHAN BHAGVATH

“ದೇಶದಲ್ಲಿ ಈಗ ಹೊರಗಿನವರಿಲ್ಲ”: RSS ಸರಸಂಘಚಾಲಕ ಮೋಹನ್‌ ಭಾಗವತ್‌

Modi

“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ