“ನಿಮ್ಮಷ್ಟಕ್ಕೆ ನೀವು ಇರಿ” ಎಂದ ಅಭಿಮಾನಿಗೆ ಕಿಚ್ಚನಿಂದಲೇ ಬಂತು ಖಡಕ್ ಉತ್ತರ..!


Team Udayavani, Dec 21, 2022, 1:47 PM IST

tdy-12

ಬೆಂಗಳೂರು: ಇತ್ತೀಚೆಗೆ ನಟ ದರ್ಶನ್‌ ಅವರ ಮೇಲಾದ ಘಟನೆಗೆ ಕಿಚ್ಚ ಸುದೀಪ್‌ ಅವರು ಟ್ವಿಟರ್‌ ನಲ್ಲಿ ಪ್ರತಿಕ್ರಿಯಿಸಿ ಈ ರೀತಿ ಯಾರೊಂದಿಗೂ ಆಗಬಾರದು. ಅಪ್ಪು – ದರ್ಶನ್ ಇಬ್ಬರೂ ನನಗೆ ಆತ್ಮೀಯರು ಎಂದು ಹೇಳಿ ಅಭಿಮಾನಿಗಳ ಬಗ್ಗೆಯೂ ಹೇಳಿದ್ದರು.

ಕಿಚ್ಚ ಒಬ್ಬ ಕಲಾವಿದನಾಗಿ ಇನ್ನಬ್ಬ ಕಲಾವಿದನ ಜೊತೆ ನಿಂತು, ಎರಡೂ ಕಲಾವಿದರ ಅಭಿಮಾನಿಗಳ ಬಗ್ಗೆ ಮಾತಾನಾಡಿದ ವಿಚಾರಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. ಈ ನಡುವೆ ಟ್ವಿಟರ್‌ ನಲ್ಲಿ ಕಿಚ್ಚನ ಅಭಿಮಾನಿಯೊಬ್ಬ ಟ್ವೀಟ್‌ ಮಾಡಿದ್ದಕ್ಕೆ ಸುದೀಪ್‌ ಅವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿಗೆ ಬಂದು ಕೋಲ ವೀಕ್ಷಿಸಿದ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ: ವಿಡಿಯೋ ವೈರಲ್

ಮಹಾರಾಷ್ಟ್ರ ಕಿಚ್ಚ ಸುದೀಪ್‌ ಎನ್ನುವ ಫ್ಯಾನ್ಸ್‌ ಪೇಜ್‌ ವೊಂದು ನಿನ್ನೆ ಸುದೀಪ್‌  ಅವರು ಮಾಡಿದ ಟ್ವೀಟ್‌ ಗೆ ಸಂಬಂಧಿಸಿ “ ನಾಯಿ ಬಾಲ ಎಂದಿಗೂ ನೇರವಾಗಲ್ಲ. ನಾನು ಬಾಸ್‌ ಎಂದು ಹೇಳುವಷ್ಟು ಅರ್ಹತೆ ನನಗಿಲ್ಲ. ಒಂದು ಚಪ್ಪಾಳೆಗೆ ಎರಡೂ ಕೈಗಳು ಬೇಕು, ಎರಡೂ ಕೈಗಳಿಲ್ಲದೆ ಚಪ್ಪಾಳೆ ಸಾಧ್ಯವಾಗಲ್ಲ. ದಯವಿಟ್ಟು ನೀವು ನಿಮ್ಮಷ್ಟಕ್ಕೆ ಇದ್ದು, ಅಭಿಮಾನಿಗಳ ಬಗ್ಗೆ ಯೋಚಿಸಿ. ಕೆಎಫ್‌ ಐ ನಲ್ಲಿ ಯಾರೂ  ನಿಮ್ಮ ಜೊತೆ ಇರಲ್ಲ. ಅಭಿಮಾನಿಗಳನ್ನು ಬಿಟ್ಟು. ಒಳ್ಳೆಯತನ ಗೆಲ್ಲುತ್ತದೆ ಕಿಚ್ಚ ಸುದೀಪ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಕಿಚ್ಚ ಪ್ರತಿಕ್ರಿಯಿಸಿ, ನನ್ನ ಅಭಿಮಾನಿಗಳ ಬಗ್ಗೆ ನಾನು ಯೋಚಿಸುವ ಅಗತ್ಯವಿಲ್ಲ ಫ್ರೆಂಡ್‌. ಅವರಿಂದ ನಾನು ದೂರವಿಲ್ಲ ನಾನು ಅವರೊಂದಿಗೆ ಬದುಕುತ್ತೇನೆ … ನಾನು ಅವರಿಗಾಗಿ ಬದುಕುತ್ತೇನೆ. ಅವರು ನನ್ನನ್ನು ಬದುಕಿಸುತ್ತಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.