ಸುದೀಪ್ ಆರೋಗ್ಯದಲ್ಲಿ ಚೇತರಿಕೆ : ವೈದ್ಯರಿಗೆ-ಅಭಿಮಾನಿಗಳಿಗೆ ಕಿಚ್ಚನ ಧನ್ಯವಾದ  


Team Udayavani, Apr 29, 2021, 12:29 PM IST

ghjghujtyuty

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚೇತರಿಸಿಕೊಂಡಿದ್ದಾರೆ. ತಾವು ಗುಣಮುಖರಾಗಿರುವುದನ್ನು ಇಂದು ( ಗುರುವಾರ) ಟ್ವಿಟ್ ಮಾಡಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್​ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿತ್ತು. ಶೂಟಿಂಗ್​ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್​ ಹಾಕಿ ಅವರು ವಿಶ್ರಾಂತಿ ಪಡೆಯುತ್ತಿದ್ದರು. ಕಿಚ್ಚನ ಆರೋಗ್ಯಕ್ಕಾಗಿ ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಮಾಡಿಸಿದ್ದರು. ಇದೀಗ ಅಭಿಮಾನಿಗಳ ಪ್ರಾರ್ಥನೆ ಫಲಿಸಿದ್ದು, ಕರುನಾಡ ಬಾದ್ ಷಾ ಅವರು ಆರೋಗ್ಯವಾಗಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಸುದೀಪ್, ತಮಗಾಗಿ ಪ್ರಾರ್ಥಿಸಿ, ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ತಮ್ಮ ಆರೋಗ್ಯ ಸುಧಾರಿಸಿದೆ. ಮುಂದಿನ ವಾರದ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಕಾಳಜಿ ವಹಿಸಿದ ಡಾ.ವೆಂಕಟೇಶ್, ಡಾ.ವಿನಯ್ ಅವರಿಗೂ ಸುದೀಪ್ ಧನ್ಯವಾದ ಹೇಳಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದ, ಹಾರೈಸಿದ ಹಲವಾರು ವಿಡಿಯೋ ತುಣುಕುಗಳು, ಸಂದೇಶಗಳನ್ನು ನಾನು ನೋಡಿದ್ದೇನೆ. ಎಲ್ಲರಿಗೂ ಧನ್ಯವಾದಗಳು, ಐ ಲವ್ ಯು ಆಲ್ ಎಂದಷ್ಟೇ ಹೇಳಬಲ್ಲೆ ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.

ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾದ ಸುದೀಪ್ ಬಿಗ್ ಬಾಗ್ ವಾರಾಂತ್ಯದ ಸರಣಿ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಸುದೀಪ್ ಆರೋಗ್ಯಕ್ಕೆ ಏನಾಗಿದೆ ಎಂದು ತಿಳಿಯದೆ ಗೊಂದಲವಾಗಿತ್ತು. ಸುದೀಪ್ ಅವರ ಪತ್ನಿ ಹೇಳಿಕೆಯೊಂದನ್ನು ನೀಡಿ, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಅದರ ಹೊರತಾಗಿ ಏನಾಗಿದೆ, ಹೇಗಿದ್ದಾರೆ ಎಂಬ ಮಾಹಿತಿಯನ್ನು ಗೌಪ್ಯವಾಗಿಡಲಾಗಿತ್ತು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.