ಕೋಟಿಗೊಬ್ಬ-3 ತೆಲುಗಿನಲ್ಲಿ ರಿಲೀಸ್‌


Team Udayavani, Mar 27, 2021, 2:10 PM IST

ಕೋಟಿಗೊಬ್ಬ-3 ತೆಲುಗಿನಲ್ಲಿ ರಿಲೀಸ್‌

ಸುದೀಪ್‌ ಅಭಿನಯದ “ಕೋಟಿಗೊಬ್ಬ-3′ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್‌ ಕೊನೆಯಲ್ಲಿ ತೆರೆಗೆ ತರಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ. ಈಗ ಚಿತ್ರ ತಂಡದಿಂದ ಒಂದು ಸುದ್ದಿ ಹೊರಬಂದಿದೆ. ಅದು ಚಿತ್ರದ ತೆಲುಗು ಬಿಡುಗಡೆಯ ಕುರಿತಾಗಿ.

ಹೌದು, “ಕೋಟಿಗೊಬ್ಬ-3′ ಈಗ ತೆಲುಗಿನಲ್ಲೂ ತೆರೆ ಕಾಣುತ್ತಿದೆ. ಆರಂಭದಲ್ಲಿ ಚಿತ್ರ ತಂಡ ಕೇವಲ ಕನ್ನಡದಲ್ಲಷ್ಟೇ ಬಿಡುಗಡೆ ಮಾಡಲು ಯೋಚಿಸಿತ್ತು. ಆದರೆ, ಈಗ ತೆಲುಗಿನ ನಿರ್ಮಾಪಕರು ಬಂದು ಚಿತ್ರದ ತೆಲುಗು ಬಿಡುಗಡೆಯ ಸಂಪೂರ್ಣ ಹಕ್ಕನ್ನು ಪಡೆದಿದ್ದು. ಅಲ್ಲಿ “ಕೆ3- ಕೋಟಿಕೊಕ್ಕುಡು’ ಎಂಬ ಟೈಟಲ್‌ ನಡಿ ತೆರೆ ಕಾಣಲಿದೆ. ಈ ಹಿಂದೆ “ಕೋಟಿಗೊಬ್ಬ-2′ ಚಿತ್ರ ತಮಿಳಿನಲ್ಲಿ “ಮುಡಿಂಜ ಇವನ ಪಿಡಿ’ ಎಂಬ ಟೈಟಲ್‌ ನಡಿ ಬಿಡುಗಡೆಯಾಗಿತ್ತು. ಈಗ “ಕೋಟಿಗೊಬ್ಬ-3′ ತೆಲುಗು ಸರದಿ.

ಇದನ್ನೂ ಓದಿ:ಚಿತ್ರ ವಿಮರ್ಶೆ: ಆ್ಯಕ್ಷನ್‌ ಅಬ್ಬರದಲ್ಲಿ ರಣ ಕಹಳೆ

ಸೂರಪ್ಪ ಬಾಬು ನಿರ್ಮಾ ಣದ ಈ ಚಿತ್ರವನ್ನು ಶಿವ ಕಾರ್ತಿಕ್‌ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತವಿದೆ. ಇನ್ನು ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, “ಕೋಟಿಗೊಬ್ಬ-3′ ಚಿತ್ರದ ಆಡಿಯೊ ಬಿಡುಗಡೆ ಮತ್ತು ಪ್ರಿ-ರಿಲೀಸ್‌ ಕಾರ್ಯಕ್ರಮವನ್ನು ಕೋಟೆನಾಡು ಚಿತ್ರದುರ್ಗದಲ್ಲಿ ಆಯೋಜಿಸುವ ಯೋಚನೆಯಲ್ಲಿದೆ.

ಸದ್ಯ ರಾಜ್ಯದಲ್ಲಿ ಕೋವಿಡ್‌ ಎರಡನೇ ಹಂತದ ಅಲೆಯ ಆತಂಕ ಆವರಿಸಿರುವುದರಿಂದ, ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕಾರ್ಯಕ್ರಮದ ಯೋಜನೆ ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ ಏಪ್ರಿಲ್‌ 20 ರಂದು ಈ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಚಿತ್ರತಂಡ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.