ಲಾರ್ಡ್ಸ್‌ ಸ್ಟೇಡಿಯಂನಲ್ಲಿ ಕಿಚ್ಚ ಕಮಾಲ್‌

ಮೈದಾನದಲ್ಲಿ ಮೊದಲ ಪಂದ್ಯ ಗೆದ್ದು ಬೀಗಿದ ಸುದೀಪ ತಂಡ

Team Udayavani, Jun 15, 2019, 3:01 AM IST

sudeep-12

ಸದ್ಯ ಎಲ್ಲೆ ನೋಡಿದ್ರು ವರ್ಲ್ಡ್ ಕಪ್‌ ಕ್ರಿಕೆಟ್‌ ಫೀವರ್‌. ಅದರಲ್ಲೂ ಕ್ರಿಕೆಟ್‌ ತವರು ಇಂಗ್ಲೆಂಡ್‌ನ‌ಲ್ಲಿ ವರ್ಲ್ಡ್ ಕಪ್‌ ಅಬ್ಬರ ಜೋರಾಗಿದೆ. ಇದರ ನಡುವೆಯೇ ಲಾರ್ಡ್ಸ್‌ ಮೈದಾನದಲ್ಲಿ ನಟ ಕಿಚ್ಚ ಸುದೀಪ್‌ ಕೂಡ ಬ್ಯಾಟ್‌ ಹಿಡಿದು ಅಬ್ಬರಿಸುತ್ತಿದ್ದಾರೆ. ಹೌದು, ಚಿತ್ರೀಕರಣದಿಂದ ಬ್ರೇಕ್‌ ಪಡೆದು ಸುದೀಪ್‌ ಕೆಲ ದಿನಗಳ ಹಿಂದಷ್ಟೇ ವಿದೇಶಕ್ಕೆ ಹಾರಿದ್ದಾರೆ. ಜೊತೆಗೆ ತಮ್ಮ ಕ್ರಿಕೆಟ್‌ ತಂಡವನ್ನು ಕರೆದೊಯ್ದಿದ್ದಾರೆ.

ಪ್ರತಿವರ್ಷದಂತೆ ಈ ವರ್ಷ ಕೂಡ ಕಾರ್ಪೋರೆಟ್‌ ಕ್ರಿಕೆಟ್‌ ಲೀಗ್‌ ನಡೆಯುತ್ತಿದ್ದು, ಸಿನಿಮಾ ಸೆಲೆಬ್ರಿಟಿಗಳ ಜೊತೆ ವೃತ್ತಿ ನಿರತ ಆಟಗಾರರು ಸೇರಿ ನಡೆಸುವ ಈ ಕ್ರಿಕೆಟ್‌ ಲೀಗ್‌ನಲ್ಲಿ ಸುದೀಪ್‌ ಮತ್ತು ತಂಡ ಭಾಗಿಯಾಗುತ್ತಿದೆ. ಇನ್ನು ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಸ್ಟೇಡಿಯಂನಲ್ಲಿ ಈ ಲೀಗ್‌ನ ಮೊದಲ ಪಂದ್ಯ ನಡೆದಿದ್ದು, ಮೊದಲ ಪಂದ್ಯದಲ್ಲೆ ಸುದೀಪ್‌ ಆ್ಯಂಡ್‌ ಟೀಮ್‌ ಜಯಭೇರಿ ಬಾರಿಸಿ ಗೆಲುವಿನ ನಗು ಬೀರಿದೆ.

ಸುದೀಪ್‌ ಮತ್ತು ತಂಡದ ಸದಸ್ಯರು ತಮ್ಮ ಮೊದಲ ಪಂದ್ಯ ಗೆದ್ದ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಖುಷಿಯ ನಡುವೆಯೇ ಸುದೀಪ್‌ ಬಳಗಕ್ಕೆ ಇನ್ನೊಂದು ದುಃಖ ಕೂಡ ಕಾಡುತ್ತಿದೆ. ಕಳೆದ ಬಾರಿ ಈ ಲೀಗ್‌ ಪಂದ್ಯದಲ್ಲಿ ಸುದೀಪ್‌ ತಂಡದಲ್ಲಿ ನಟ ಮತ್ತು ಕ್ರಿಕೆಟ್‌ ಆಟಗಾರ ಧ್ರುವ ಶರ್ಮಾ ಜೊತೆಯಾಗಿದ್ದರು.

ಆದರೆ ಅಕಾಲಿಕ ನಿಧನದಿಂದ, ಸುದೀಪ್‌ ಮತ್ತವರ ತಂಡದೊಂದಿಗೆ ಸುದೀರ್ಘ‌ ಒಡನಾಟ ಹೊಂದಿದ್ದ ಧ್ರುವ ಈಗ ತಂಡದಲ್ಲಿಲ್ಲ. ಈ ದುಃಖ ಸಹಜವಾಗಿಯೇ ಸುದೀಪ್‌ ಮತ್ತವರ ತಂಡಕ್ಕೆ ಕಾಡುತ್ತಿದೆ. ಇನ್ನು ಅಗಲಿದ ಸ್ನೇಹಿತನ ಸ್ಮರಣಾರ್ಥ ಮೊದಲ ಪಂದ್ಯದ ಗೆಲುವನ್ನು ಧ್ರುವ ಅವರಿಗೆ ಸಮರ್ಪಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಬರೆದುಕೊಂಡಿರುವ ಸುದೀಪ್‌, ಈ ಗೆಲುವನ್ನು ಧ್ರುವ ಅವರಿಗೆ ಅರ್ಪಿಸಿರುವುದಾಗ ಹೇಳಿದ್ದಾರೆ. ಸದ್ಯ ಮೊದಲ ಪಂದ್ಯದಲ್ಲೇ ಗೆದ್ದು ಬೀಗುತ್ತಿರುವ ಸುದೀಪ ತಂಡಕ್ಕೆ ಚಿತ್ರರಂಗದಿಂದ ಮತ್ತು ಫ್ಯಾನ್ಸ್‌ ಕಡೆಯಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.