ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌


Team Udayavani, Mar 26, 2023, 6:14 PM IST

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಕಿರುತೆರೆಯ “ಕನ್ನಡತಿ’ ಖ್ಯಾತಿಯ ನಟ ಕಿರಣ್‌ ರಾಜ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾ “ರಾನಿ’ಯ ಕೆಲಸಗಳು ಭರದಿಂದ ನಡೆಯುತ್ತಿದೆ. ಕೆಲ ತಿಂಗಳ ಹಿಂದಷ್ಟೇ ನಟ ಕಿರಣ್‌ ರಾಜ್‌, ದುಬೈನಲ್ಲಿ ಸುಮಾರು 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್‌ ಮಾಡುವ ಮೂಲಕ “ರಾನಿ’ ಸಿನಿಮಾದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿದ್ದರು.

ಕಿರಣ್‌ ರಾಜ್‌ ಸಾಹಸಕ್ಕೆ ಸಿನಿಪ್ರಿಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿರುವಂತೆಯೇ, ಯುಗಾದಿ ಹಬ್ಬದ ಸಂದರ್ಭದಲ್ಲಿ “ರಾನಿ’ ಸಿನಿಮಾದಲ್ಲಿ ಕಿರಣ್‌ ರಾಜ್‌ ಕಾಣಿಸಿಕೊಂಡಿರುವ ಮಾಸ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ.

ಇನ್ನು ಔಟ್‌ ಆ್ಯಂಡ್‌ ಔಟ್‌ ಮಾಸ್‌ ಕಥಾಹಂದರ ಹೊಂದಿರುವ “ರಾನಿ’ ಸಿನಿಮಾದಲ್ಲಿ ಕಿರಣ್‌ ರಾಜ್‌ ಅವರೊಂದಿಗೆ ರವಿಶಂಕರ್‌, ಮೈಕೋ ನಾಗರಾಜ್‌, ನಾಗತಿಹಳ್ಳಿ ಚಂದ್ರಶೇಖರ್‌, ಬಿ. ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್‌ ಹೆಗ್ಡೆ, ಪೃಥ್ವಿರಾಜ್‌, ಯಶ್‌ ಶೆಟ್ಟಿ, ಉಮೇಶ್‌, ಸುಜಯ್‌ ಶಾಸ್ತ್ರೀ, ಲಕ್ಷ್ಮೀ ಸಿದ್ದಯ್ಯ, ಸಂದೀಪ್‌ ಮಲಾನಿ, ಅನಿಲ್, ಧರ್ಮೆಂದ್ರ ಆರಸ್‌, ಮನಮೋಹನ್‌ ರೈ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಸ್ಟಾರ್‌ ಕ್ರಿಯೇಷನ್ಸ್‌’ ಮೂಲಕ ಚಂದ್ರಕಾಂತ್‌ ಪೂಜಾರಿ, ಉಮೇಶ್‌ ಹೆಗ್ಡೆ ನಿರ್ಮಿಸುತ್ತಿರುವ “ರಾನಿ’ ಸಿನಿಮಾಕ್ಕೆ ಗುರುತೇಜ್‌ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಬರೋಬ್ಬರಿ 6 ಸಾಹಸ ಸನ್ನಿವೇಶಗಳಿದ್ದು, ಈಗಾಗಲೇ ಸಿನಿಮಾದ ಶೇಕಡಾ 60ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಹಾಡುಗಳಿಗೆ ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜಿಸಿದ್ದು, ಪ್ರಮೋದ್‌ ಮರವಂತೆ ಸಾಹಿತ್ಯವಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಈ ವರ್ಷಾಂತ್ಯದ ವೇಳೆಗೆ “ರಾನಿ’ಯನ್ನು ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

agrasena kannada movie

ಟೀಸರ್ ನಲ್ಲಿ ‘ಅಗ್ರಸೇನಾ’

melody drama kannada movie

ಪ್ರೇಕ್ಷಕರ ಜತೆ ‘ಮೆಲೋಡಿ ಡ್ರಾಮಾ’ದ ಹೊಸ ಕಥೆ

naveen shankar’s kshetrapathi

‘ಕ್ಷೇತ್ರಪತಿ’ಯಾದ ನವೀನ್‌ ಶಂಕರ್‌

pinki elli kannada movie

ಥಿಯೇಟರ್‌ನತ್ತ ಪಿಂಕಿ ಎಲ್ಲಿ?: ಜೂ.2ರಂದು ಚಿತ್ರ ತೆರಗೆ

radha

ಜೂ.02ಕ್ಕೆ ‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌