ಸಿನಿಮಾ ಬಿಡುಗಡೆ ಮುಂದಕ್ಕೆ ಕಿರಿಕ್‌, ಚೌಕ ಚಿತ್ರಮಂದಿರಗಳು ಭದ್ರ


Team Udayavani, Feb 18, 2017, 11:46 AM IST

kirik-chopwka.jpg

“ಕಿರಿಕ್‌ ಪಾರ್ಟಿ’ ಚಿತ್ರ ಬಿಡುಗಡೆಯಾಗಿ ಫೆ.19ಕ್ಕೆ 50 ದಿನ. ಸಾಮಾನ್ಯವಾಗಿ ಸದ್ಯದ ಸ್ಥಿತಿಯಲ್ಲಿ ಒಂದು ಸಿನಿಮಾ ಬಿಡುಗಡೆಯಾಗಿ ಒಂದೇ ವಾರಕ್ಕೆ ಥಿಯೇಟರ್‌ಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಚಿತ್ರಮಂದಿರಗಳ ಅಭಾವ ಎಂದು ನಿರ್ಮಾಪಕರು ಬೇಸರ ವ್ಯಕ್ತಪಡಿಸುತ್ತಿರುತ್ತಾರೆ. ಆದರೆ “ಕಿರಿಕ್‌ ಪಾರ್ಟಿ’ ಚಿತ್ರ ಬಿಡುಗಡೆಯಾಗಿ 50ನೇ ದಿನದ ಹೊಸ್ತಿಲಿನಲ್ಲಿದ್ದರೂ ಈ ಚಿತ್ರಕ್ಕೆ ಚಿತ್ರಮಂದಿರದ ಅಭಾವ ಕಾಡಿಲ್ಲ.

ಇವತ್ತಿಗೂ ಅಂದಾಜು 200 ಚಿತ್ರಮಂದಿರಗಳಲ್ಲಿ “ಕಿರಿಕ್‌ ಪಾರ್ಟಿ’ ಯಶಸ್ವಿ ಪ್ರದರ್ಶನವಾಗುತ್ತಿದೆ. ಒಂದು ಕಡೆ ಚಿತ್ರಮಂದಿರಗಳ ಅಭಾವ ಎಂದು ನಿರ್ಮಾಪಕರು ಹೇಳುತ್ತಿರುವಾಗಲೇ “ಕಿರಿಕ್‌ ಪಾರ್ಟಿ’ಗೆ ಚಿತ್ರಮಂದಿರದ ಅಭಾವ ಕಾಡದಿರುವುದು ಅನೇಕರ ಹುಬ್ಬೇರಿಸಿದೆ. ಇದಕ್ಕೆ ಒಂದು ಕಾರಣ ಸಿನಿಮಾವನ್ನು ಪ್ರೇಕ್ಷಕ ಇಷ್ಟಪಟ್ಟಿರೋದು.

ಯಾವುದೇ ಸಿನಿಮಾಕ್ಕಾಗಲಿ ಪ್ರೇಕ್ಷಕನ ಗ್ರೀನ್‌ಸಿಗ್ನಲ್‌ ಸಿಕ್ಕರೆ ಥಿಯೇಟರ್‌ ಅಭಾವ ಕಾಡೋದಿಲ್ಲ ಎಂಬುದಕ್ಕೆ “ಕಿರಿಕ್‌ ಪಾರ್ಟಿ’ ಸಾಕ್ಷಿ ಎಂಬ ಮಾತು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಇನ್ನು, ಈ ವಾರ “ಕಿರಿಕ್‌ ಪಾರ್ಟಿ’ ಹಾಗೂ “ಚೌಕ’ ಚಿತ್ರಗಳಿಗೆ ಥಿಯೇಟರ್‌ ಸಮಸ್ಯೆ ಕಾಡದಿರಲು ಮತ್ತೂಂದು ಕಾರಣ ಎಂದರೆ ಮೂರು ಸಿನಿಮಾಗಳು ಮುಂದಕ್ಕೆ ಹೋಗಿರೋದು.

“ಪಂಟ’, “ಶ್ರೀನಿವಾಸ ಕಲ್ಯಾಣ’ ಹಾಗೂ “ವರ್ಧನ’ ಚಿತ್ರಗಳ ಬಿಡುಗಡೆ ಮುಂದಕ್ಕೆ ಹೋಗುವ ಮೂಲಕ ಈ ಚಿತ್ರಗಳ ಚಿತ್ರಮಂದಿರಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಒಂದು ವೇಳೆ ಈ ಚಿತ್ರಗಳು ಬಿಡುಗಡೆಯಾಗುತಿದ್ದರೆ ಒಂದಷ್ಟು ಥಿಯೇಟರ್‌ಗಳನ್ನು “ಕಿರಿಕ್‌ ಪಾರ್ಟಿ’ ಹಾಗೂ “ಚೌಕ’ ಕಳೆದುಕೊಳ್ಳಬೇಕಿತ್ತು.

ಇನ್ನು, ಮುಂದಿನ ವಾರ ಈ ಚಿತ್ರಗಳ ಚಿತ್ರಮಂದಿರಗಳಲ್ಲಿ ವ್ಯತ್ಯಯವಾಗಲಿದೆ. ಅದಕ್ಕೆ ಕಾರಣ “ಹೆಬ್ಬುಲಿ’. ಸುದೀಪ್‌ ಅವರ “ಹೆಬ್ಬುಲಿ’ ಸುಮಾರು 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದರಿಂದ ಒಂದಷ್ಟು ಚಿತ್ರಮಂದಿರಗಳನ್ನು ಕಳೆದುಕೊಳ್ಳಬೇಕಾಗಿ ಬರಬಹುದು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.