ಪ್ರತಿಭೆಯಿಂದಲೇ ವಿರಾಟ್‌ಗೊಲಿದ `ಕಿಸ್’ ಅದೃಷ್ಟ!


Team Udayavani, Sep 19, 2019, 11:53 AM IST

19-Sepctember-5

ನಿರ್ದೇಶಕ ಎ.ಪಿ ಅರ್ಜುನ್ ತಮ್ಮ ಸಿನಿಮಾಗಳಿಗೆ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಮೊದಲಿನಿಂದಲೂ ಬಲು ಕಟ್ಟುನಿಟ್ಟು. ಒಂದಷ್ಟು ಮಾರ್ಗಗಳನ್ನು ಅನುಸರಿಸಿ ಅಳೆದೂ ತೂಗಿಯೇ ಅವರು ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಕಿಸ್ ಚಿತ್ರದ ಕಥೆಯೇ ಫ್ರೆಶ್ ಆಗಿದ್ದರಿಂದ ಅದಕ್ಕೆ ಹೊಸಾ ಪ್ರತಿಭೆಗಳನ್ನೇ ನಾಯಕ ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳಬೇಕೆಂಬ ನಿರ್ಧಾರವನ್ನು ಅರ್ಜುನ್ ಮಾಡಿದ್ದರು. ನಾಯಕನ ಪಾತ್ರಕ್ಕಂತೂ ಆಡಿಷನ್ ಕರೆದು, ಅದಕ್ಕೆ ಬಂದ ನೂರಾರು ಮಂದಿಯಲ್ಲಿ ಒಂದಷ್ಟು ಜನರನ್ನು ಸೆಲೆಕ್ಟ್ ಮಾಡಿ ಕಡೆಗೂ ಅದರಲ್ಲಿ ಸೂಕ್ತವೆನಿಸಿದ ವಿರಾಟ್‌ರನ್ನು ನಾಯಕನಾಗಿ ನಿಕ್ಕಿ ಮಾಡಲಾಗಿತ್ತು.

ತಮ್ಮ ಚಿತ್ರಕ್ಕೆ ಹೊಸ ಹುಡುಗರನ್ನು ಹುಡುಕುತ್ತಿರುವುದಾಗಿ ಅರ್ಜುನ್ ಅನೌನ್ಸ್ಮೆಂಟ್ ಕೊಟ್ಟಾಗ ಅವರ ಮೇಲ್ ಬಾಕ್ಸ್ಗೆ ಬಂದು ಬಿದ್ದಿದ್ದು ನಾಲ್ಕು ಸಾವಿರಕ್ಕೂ ಹೆಚ್ಚು ಫೆÇÃಟೋಗಳು. ಅದರಲ್ಲಿ ನೂರಿಪ್ಪತ್ತು ಜನರನ್ನು ಆಯ್ಕೆ ಮಾಡಿಕೊಂಡು ಆಡಿಷನ್ ನಡೆಸಲಾಗಿತ್ತು. ಅದರಲ್ಲಿ ಎಂಟು ಜನ ಫೈನಲಿಸ್ಟ್ ಗಳಾಗಿದ್ದರು. ಆ ಅಂತಿಮ ಪಟ್ಟಿಯಲ್ಲಿ ಕಡೆಗೆ ಹೀರೋ ಆಗುವ ಅದೃಷ್ಟ ಒಲಿದಿದ್ದು ವಿರಾಟ್ ಎಂಬ ಯುವಕನಿಗೆ. ಹಾಗಂತ ಅದನ್ನು ಬರೀ ಅದೃಷ್ಟವೆಂದು ಪರಿಗಣಿಸುವಂತಿಲ್ಲ. ಈ ಆಡಿಷನ್ನಿಗೆ ಅಪ್ಲಿಕೇಷನ್ನು ಹಾಕೋ ಮುಂಚೆ ವಿರಾಟ್ ಅದಕ್ಕೆ ಬೇಕಾದ ಸಂಪೂರ್ಣ ತಯಾರಿಯನ್ನು ಮಾಡಿಕೊಂಡಿದ್ದರು. ಆ ಬಲದಿಂದಲೇ ಪ್ರಭಲ ಸ್ಪರ್ಧೆಯನ್ನೆದುರಿಸಿ ಅವಕಾಶ ಗಿಟ್ಟಿಸಿಕೊಂಡಿದ್ದರು.

ಅಚ್ಚರಿಯ ಸಂಗತಿಯೆಂದರೆ, ಅರ್ಜುನ್ ಈ ಹುಡುಗನನ್ನು ಆಯ್ಕೆ ಮಾಡುವುದಕ್ಕಿಂತ ಮೊದಲು ಆತನನ್ನು ಆಯ್ಕೆ ಮಾಡಿದ್ದದ್ದು ಅರ್ಜುನ್ ಅವರ ತಾಯಿ. ಅರ್ಜುನ್ ಮನೆಯಲ್ಲಿಲ್ಲದ ಅನೇಕ ಸಂದರ್ಭದಲ್ಲಿ ವಿರಾಟ್ ಅರ್ಜುನ್ ಸರ್‌ನ ಮೀಟ್ ಮಾಡಬೇಕು. ಅವರ ಸಿನಿಮಾದಲ್ಲಿ ನಟಿಸಬೇಕು ಎಂದು ಅವರ ತಾಯಿಯ ಬಳಿ ಅರ್ಜಿ ವಗಾಯಿಸಿ ಹೋಗುತ್ತಿದ್ದರಂತೆ. ಹಾಗೆಯೇ ಒಮ್ಮೆ ಅರ್ಜುನ್ ಮನೆಯಲ್ಲಿದ್ದ ಸಂದರ್ಭದಲ್ಲೂ ವಿರಾಟ್ ಅರ್ಜುನ್‌ರ ಮನೆಗೆ ಹೋಗಿದ್ದರಂತೆ. ಆಗ ಖುದ್ದು ಭೇಟಿ ಮಾಡಿದ ನಿರ್ದೇಶಕರು ಆಡಿಷನ್ನಿಗೆ ಬರಲು ಸೂಚಿಸಿದ್ದರಂತೆ. ಅರ್ಜುನ್ ಅವರ ಮಾತಿನಂತೆ ಆಡಿಷನ್‌ನಲ್ಲೂ ಪಾಲ್ಗೊಂಡ ವಿರಾಟ್ ಬಲು ಕಷ್ಟಪಟ್ಟೆ ಆಯ್ಕೆಯಾಗಿದ್ದಾರೆ. ನಂತರ ಅಷ್ಟೇ ಶ್ರದ್ಧೆಯಿಂದ ಆ ಪಾತ್ರಕ್ಕೆ ಜೀವ ತುಂಬಿದ್ದಾರೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.