Balaramana Dinagalu; ಮತ್ತೆ ಭೂಗತ ಲೋಕದಲ್ಲಿ ಕೆ.ಎಂ ಚೈತನ್ಯ


Team Udayavani, Feb 8, 2024, 6:25 PM IST

Balaramana Dinagalu

“ಆ ದಿನಗಳು’ ಚಿತ್ರ ನಿರ್ದೇಶನ ಮಾಡಿರುವ ಕೆ.ಎಂ. ಚೈತನ್ಯ ಈಗ ಮತ್ತೂಂದು ದಿನಗಳನ್ನು ತೋರಿಸಲು ಹೊರಟಿದ್ದಾರೆ. ಈ ಬಾರಿ ಮತ್ತೂಮ್ಮೆ ಭೂಗತಲೋಕದ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವ ಚೈತನ್ಯ ಅವರ ಚಿತ್ರಕ್ಕೆ ವಿನೋದ್‌ ಪ್ರಭಾಕರ್‌ ನಾಯಕರಾಗಿದ್ದಾರೆ.

ಈ ಚಿತ್ರವನ್ನು ಶ್ರೇಯಸ್‌ ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು. ಚಿತ್ರಕ್ಕೆ “ಬಲರಾಮನ ದಿನಗಳು’ ಎಂದು ಟೈಟಲ್‌ ಇಡಲಾಗಿದೆ.

“ಸಿನಿಮಾ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು. ಆ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್‌ ಪ್ರಭಾಕರ್‌ ಅವರು ನನ್ನ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ ಫಿಲಂಸ್‌ ಎಂಬ ಸಂಸ್ಥೆ ಹುಟ್ಟುಹಾಕಿ ಈ ಚಿತ್ರ ನಿರ್ಮಿಸುತ್ತಿದ್ದೇನೆ’ ಎಂದರು ನಿರ್ಮಾಪಕ ಶ್ರೇಯಸ್‌.

ನಟ ವಿನೋದ್‌ ಪ್ರಭಾಕರ್‌ ಮಾತನಾಡಿ, “ನನಗೆ ಈ ಸಂಸ್ಥೆಯವರು ಟೈಗರ್‌ ಎಂಬ ಬಿರುದು ಕೊಟ್ಟಿದ್ದಾರೆ. ನನ್ನ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಾಗುತ್ತಿದೆ. ಚೈತನ್ಯ ಅವರ “ಆ ದಿನಗಳು’ ಚಿತ್ರ ನೋಡಿದಾಗಿನಿಂದ ನಾನು ಅವರ ಅಭಿಮಾನಿ. ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ. ಅವರು ಸೃಷ್ಟಿ ಮಾಡಿರುವ ಬಲರಾಮನ ಪಾತ್ರಕ್ಕೆ, ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ’ ಎಂದರು ನಾಯಕ ವಿನೋದ್‌ ಪ್ರಭಾಕರ್‌.

ನಿರ್ದೇಶಕ ಕೆ.ಎಂ.ಚೈತನ್ಯ ಮಾತನಾಡಿ, “ನಾನು ನಿರ್ದೇಶಿಸಿರುವ ಸಿನಿಮಾಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಹೇಳಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಈ ಚಿತ್ರ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಶ್ರೇಯಸ್‌. ಈ ಕಥೆ ಆಯ್ಕೆ ಮಾಡಿದ್ದು ಅವರು. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ಮಾಡಬೇಕು ಅಂತ ಹೇಳಿದ್ದು ಅವರೆ. ಜೊತೆಗೆ ಬಹಳ ವರ್ಷಗಳಿಂದ ವಿನೋದ್‌ ಪ್ರಭಾಕರ್‌ ಜೊತೆಗೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ. ಈ ಚಿತ್ರಕ್ಕೆ ಅವರು ಬಹಳ ಅತ್ಯುತ್ತಮ ಆಯ್ಕೆ. ಇದು ಭೂಗತ ಲೋಕದ ಸಿನಿಮಾ. ಭೂಗತ ಲೋಕದ ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ನಿಜಜೀವನದ ಕಥೆ ಆಧರಿಸಿದ ಕಾಲ್ಪನಿಕ ಚಿತ್ರ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ’ ಎನ್ನುವುದು ಚೈತನ್ಯ ಮಾತು

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.