ಏಪ್ರಿಲ್‌ನಲ್ಲಿ ಕೊಡೆ ಮುರುಗ: ಗಾಂಧಿನಗರದ ನೈಜ ಘಟನೆಗಳ ಸುತ್ತ..


Team Udayavani, Mar 22, 2021, 11:06 AM IST

kode-muruga

“ಕೊಡೆಮುರುಗ’ ಎಂಬ ಸಿನಿಮಾ ಬಗ್ಗೆ ನೀವು ಕೇಳಿರಬಹುದು. ಈಗಾಗಲೇ ಟ್ರೇಲರ್‌ ಮೂಲಕ ಮೆಚ್ಚುಗೆ ಪಡೆದು ಗಾಂಧಿನಗರ ಒಂದು ಕಣ್ಣಿಟ್ಟಿರುವಂತೆ ಮಾಡಿರುವ ಸಿನಿಮಾ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರವನ್ನು ಏಪ್ರಿಲ್‌ನಲ್ಲಿ ತೆರೆಗೆ ತರಲು ಚಿತ್ರತಂಡ ಯೋಚಿಸಿದೆ.

ಸುಬ್ರಮಣ್ಯ ಪ್ರಸಾದ್‌ ಈ ಚಿತ್ರದನಿರ್ದೇಶಕರು. ಈ ಹಿಂದೆ ಪ್ರಿಯಾಂಕಾ ಉಪೇಂದ್ರ ನಟನೆಯ “ಮಮ್ಮಿ’ ಸಿನಿಮಾವನ್ನು ನಿರ್ಮಿಸಿರುವ ರವಿಕುಮಾರ್‌ ಈ ಚಿತ್ರದ ನಿರ್ಮಾಪಕರು. ಈಗ ಮತ್ತೂಂದು ಹೊಸ ಬಗೆಯ ಸಿನಿಮಾ ಮಾಡಿದ್ದಾರೆ. ಈ ಚಿತ್ರವನ್ನು ಕೂಡಾ ಅದ್ಧೂರಿಯಾಗಿಯೇ ನಿರ್ಮಿಸಿದ್ದಾರೆ. ಕೆಆರ್‌ಕೆ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ಇವರಿಗೆ ಅಶೋಕ್‌ ಶಿರಾಲಿ ಸಾಥ್ ನೀಡಿ, ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ:‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್‌ ಫುಲ್ ಖುಷ್‌

ಗಾಂಧಿನಗರದ ರೆಗ್ಯುಲರ್‌ ಕಾನ್ಸೆಪ್ಟ್ ಅನ್ನು ಬಿಟ್ಟು ಈ ಸಿನಿಮಾ ಮಾಡಲಾಗಿದ್ದು, ಪಾತ್ರದಲ್ಲಿ ಮುನಿಕೃಷ್ಣ ಹಾಗೂ ಸುಬ್ರಮಣ್ಯ ಪ್ರಸಾದ್‌ ಇದ್ದಾರೆ. ನಾಯಕಿಯಾಗಿ ಪಲ್ಲವಿಗೌಡ ಬಣ್ಣ ಹಚ್ಚಿದ್ದಾರೆ. ಈ ಹಿಂದೆ “ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಖಳನಟನಾಗಿ ಅಬ್ಬರಿಸಿದ್ದ ಮುನಿಕೃಷ್ಣ ಈ ಚಿತ್ರದಲ್ಲಿ ಕೊಡೆ ಮುರುಗನಾಗಿ ನಟಿಸಿದ್ದಾರೆ.

ಗಾಂಧಿನಗರದಲ್ಲಿನ ಕೆಲವು ಘಟನೆಗಳನ್ನು ಆಧಾರವಾಗಿಟ್ಟುಕೊಂಡು, ಅದನ್ನು ಮನರಂಜನೆಯ ಅಂಶವಾಗಿ ಪರಿವರ್ತಿಸಿ ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಮನರಂಜನೆಗೆ ಮೊದಲ ಆದ್ಯತೆ ನೀಡಿರುವುದರಿಂದ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡದ್ದು.

ಚಿತ್ರದಲ್ಲಿ ಅರವಿಂದ ರಾವ್‌, ರಾಕ್‌ಲೈನ್‌ ಸುಧಾಕರ್‌, ಕುರಿ ಪ್ರತಾಪ್‌, ಸ್ವಾತಿ ಗುರುದತ್‌, ಅಶೋಕ್‌, ಸ್ವಯಂವರ ಚಂದ್ರು, ತುಮಕೂರು ಮೋಹನ್‌, ಮೋಹನ್‌ ಜುನೇಜಾ ನಟಿಸಿದ್ದಾರೆ. ಇನ್ನು, ಚಿತ್ರದ ವಿಶೇಷ ಹಾಡೊಂದಕ್ಕೆ “ಲೂಸ್‌ ಮಾದ’ ಯೋಗಿ ಹೆಜ್ಜೆ ಹಾಕಿದ್ದಾರೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.