ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!


Team Udayavani, Mar 26, 2023, 4:57 PM IST

Komal film undenama movie trailer

ನಟ ಕೋಮಲ್‌ “ಉಂಡೆನಾಮ’ ಎಂಬ ಸಿನಿಮಾದಲ್ಲಿ ನಟಿಸಿದ್ದು, ಚಿತ್ರ ಏ.14ರಂದು ತೆರೆಗೆ ಬರುತ್ತಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಟೀಸರ್‌ ಹಾಸ್ಯಪ್ರಿಯರಿಗೆ ಖುಷಿ ನೀಡಿದೆ. ಇದರ ಜೊತೆಗೆ ದೊಡ್ಡ ಗ್ಯಾಪ್‌ನ ನಂತರ ಕಂಬ್ಯಾಕ್‌ ಆಗುತ್ತಿರುವ ನಟ ಕೋಮಲ್‌ ಅವರಿಗೂ ಬ್ರೇಕ್‌ ನೀಡುವ ಲಕ್ಷಣ ಕಾಣುತ್ತಿದೆ. ಸದ್ಯ ಬಿಡುಗಡೆಯಾಗಿರುವ ಟೀಸರ್‌ ಟ್ರೆಂಡಿಂಗ್‌ನಲ್ಲಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ.

ಇನ್ನು “ಉಂಡೆನಾಮ’ ಸಿನಿಮಾದ ಟೈಟಲ್ಲೇ ಹೇಳುವಂತೆ, ಇದೊಂದು ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಕಥಾಹಂದರದ ಸಿನಿಮಾ. ಕೋಮಲ್‌ ಅವರೊಂದಿಗೆ ಹರೀಶ್‌ ರಾಜ್‌, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವಾ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಂಕ್‌ ಜನಾರ್ಧನ್‌ ಮುಂತಾದವರು “ಉಂಡೆನಾಮ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಎನ್‌. ಕೆ ಸ್ಟುಡಿಯೋಸ್‌’ ಬ್ಯಾನರ್‌ ಅಡಿಯಲ್ಲಿ ಸಿ. ನಂದ ಕಿಶೋರ್‌ ನಿರ್ಮಿಸಿರುವ “ಉಂಡೆನಾಮ’ ಸಿನಿಮಾಕ್ಕೆ “ಮಜಾ ಟಾಕೀಸ್‌’ ಖ್ಯಾತಿಯ ಸಂಭಾಷಾಣೆಗಾರ ಕೆ. ಎಲ್. ರಾಜಶೇಖರ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಶ್ರೀಧರ್‌ ಸಂಭ್ರಮ ಸಂಗೀತ ಸಂಯೋಜಿಸಿದ್ದು, ನವೀನ್‌ ಕುಮಾರ್‌ ಛಾಯಾಗ್ರಹಣ, ಕೆ. ಎಂ ಪ್ರಕಾಶ್‌ ಸಂಕಲನವಿದೆ.

ಒಟ್ಟಾರೆ ಬಹು ದಿನಗಳ ನಂತರ ನಗುವಿನ ಕಚುಗುಳಿ ಇಡೋಕೆ ಬರುತ್ತಿರುವ ಕೋಮಲ್‌ “ಉಂಡೆನಾಮ’ ಹೇಗಿರಲಿದೆ ಎಂಬುದು ಏಪ್ರಿಲ್‌ ವೇಳೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

agrasena kannada movie

ಟೀಸರ್ ನಲ್ಲಿ ‘ಅಗ್ರಸೇನಾ’

melody drama kannada movie

ಪ್ರೇಕ್ಷಕರ ಜತೆ ‘ಮೆಲೋಡಿ ಡ್ರಾಮಾ’ದ ಹೊಸ ಕಥೆ

naveen shankar’s kshetrapathi

‘ಕ್ಷೇತ್ರಪತಿ’ಯಾದ ನವೀನ್‌ ಶಂಕರ್‌

pinki elli kannada movie

ಥಿಯೇಟರ್‌ನತ್ತ ಪಿಂಕಿ ಎಲ್ಲಿ?: ಜೂ.2ರಂದು ಚಿತ್ರ ತೆರಗೆ

radha

ಜೂ.02ಕ್ಕೆ ‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು