“ಕೋಟಿಗೊಬ್ಬ 3” ಬಿಡುಗಡೆಯ ಹೊಸ ದಿನಾಂಕ ಘೋಷಿಸಿದ ಸುದೀಪ್


Team Udayavani, Oct 14, 2021, 3:58 PM IST

fhftyt

ಬೆಂಗಳೂರು: ಇಂದು ತೆರೆ ಕಾಣಬೇಕಾಗಿದ್ದ ಕೋಟಿಗೊಬ್ಬ 3 ಸಿನಿಮಾ ಕಾರಣಾಂತರಗಳಿಂದ ಪ್ರದರ್ಶನ ಕಾಣಲಿಲ್ಲ. ಇದೀಗ ಚಿತ್ರದ ನಾಯಕ ಸುದೀಪ್ ಅವರು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ಲ್ಯಾಬ್​, ವಿತರಕರು ಹಾಗೂ ನಿರ್ಮಾಪಕರ ನಡುವಿನ ಹಣಕಾಸಿನ ಸಮಸ್ಯೆಯಿಂದಾಗಿ ಸಿನಿಮಾ ಪ್ರದರ್ಶನ ಮಾಡಲು ಅಗತ್ಯವಿದ್ದ ಅನುಮತಿ ಸಿಕ್ಕಿಲ್ಲ. ಇದರಿಂದಾಗಿ ಚಿತ್ರತಂಡ ವಿತರಕರನ್ನು ಬದಲಾಯಿಸಿದೆ. ಜೊತೆಗೆ ನಾಳೆ (ಅಕ್ಟೋಬರ್ 15 ) ಬಿಡುಗಡೆಯಾಗುತ್ತಿದೆ.

ಸಿನಿಮಾ ಪ್ರದರ್ಶನ ಅಚಾನಕ್ಕಾಗಿ ರದ್ದಾದ ಕಾರಣದಿಂದ ಚಿತ್ರಮಂದಿರದವರು ಹಾಗೂ ಸಿನಿಪ್ರಿಯರು ಬೇಸರಗೊಂಡಿದ್ದಾರೆ. ಅದಕ್ಕಾಗಿಯೇ ಕಿಚ್ಚ ಸುದೀಪ್​ ಅವರು ಚಿತ್ರತಂಡದ ಪರವಾಗಿ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.

ಸಿನಿಮಾ ರಿಲೀಸ್​ ಮಾಡಲು ನಾನು ಕಾತರನಾಗಿದ್ದೇನೆ. ಆದರೆ, ಈಗ ಆಗಿರುವ ಸಮಸ್ಯೆಯಿಂದಾಗಿ ಚಿತ್ರದ ಪ್ರದರ್ಶನ ರದ್ದಾಗಿದೆ. ಅದಕ್ಕೆ ವಿಷಾದಿಸುತ್ತೇನೆ. ಇನ್ನು ಮುಂದಿನ ರಿಲೀಸ್ ದಿನಾಂಕ ಪ್ರಕಟವಾಗುವರೆಗೆ ತಾಳ್ಮೆ ಇರಲಿ ಎಂದು ಮನವಿ ಮಾಡಿದ್ದ ಕಿಚ್ಚ ಸುದೀಪ್​ ಈಗ ಹೊಸ ದಿನಾಂಕದೊಂದಿಗೆ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

ಮೊದಲ ದಿನವೇ ಸುದೀಪ್​ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ದೊಡ್ಡ ಸಮಸ್ಯೆ ಎದುರಾಗಿದೆ. ಸಿನಿಮಾದ ನಿರ್ಮಾಪಕರು, ವಿತರಕರು ಹಾಗೂ ಲ್ಯಾಬ್​ ನಡುವಿನ ಹಣಕಾಸಿನ ಸಮಸ್ಯೆಯಿಂದಾಗಿ ರಾಜ್ಯದಾದ್ಯಂತ ಕೋಟಿಗೊಬ್ಬ 3 ಸಿನಿಮಾ ಪ್ರದರ್ಶನ ರದ್ದಾಗಿದೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.